ಭಾರತದಿಂದ ಹೊರಟು ಬನ್ನಿ: ಚೀನ ನಿರ್ದೇಶನ
Team Udayavani, May 26, 2020, 7:59 AM IST
ಸಾಂದರ್ಭಿಕ ಚಿತ್ರ
ಭಾರತದಲ್ಲಿರುವ ತಮ್ಮ ಪ್ರಜೆಗಳನ್ನು ತವರಿಗೆ ವಾಪಸ್ ಕರೆಸಿಕೊಳ್ಳಲು ಚೀನ ನಿರ್ಧರಿಸಿದೆ. ಈ ಬಗ್ಗೆ ಹೊಸದಿಲ್ಲಿಯಲ್ಲಿರುವ ಚೀನ ರಾಯಭಾರ ಕಚೇರಿ ಸೋಮವಾರ ಪ್ರಕಟಣೆ ನೀಡಿದೆ. ದೇಶದಲ್ಲಿ ತೊಂದರೆಗೆ ಸಿಲುಕಿರುವ ವಿದ್ಯಾರ್ಥಿಗಳು, ವ್ಯಾಪಾರಿಗಳು, ಪ್ರವಾಸಿಗರು ಸೇರಿದಂತೆ ತಮ್ಮ ಪ್ರಜೆಗಳು ವಾಪಸ್ ಹಿಂತಿರುಗಲು ವಿಶೇಷ ವಿಮಾನಗಳನ್ನು ಕಾಯ್ದಿರಿಸಿ ಎಂದು ಸಲಹೆ ಮಾಡಲಾಗಿದೆ. ತವರಿಗೆ ಮರಳಿದಾಗ ಕ್ವಾರಂಟೈನ್ಗೆ ಒಳಪಡಬೇಕು ಎಂದು ತಿಳಿಸಿದೆ.
ಮತ್ತೆ 51 ಕೇಸು: ಈ ನಡುವೆ ಚೀನದಲ್ಲಿ ಹೊಸದಾಗಿ 51 ಕೇಸುಗಳು ದೃಢಪಟ್ಟಿವೆ. ಈ ಪೈಕಿ ಹೆಚ್ಚಿನ ಪ್ರಕರಣಗಳು ವುಹಾನ್ನಲ್ಲಿಯೇ ಇವೆ. ಹೊಸ ಕೇಸುಗಳ ಪೈಕಿ 40 ಲಕ್ಷಣ ರಹಿತದ್ದು ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು