ಚೀನದಲ್ಲಿ ಕರೆನ್ಸಿಗೂ ಕೊರೊನಾ ಸೋಂಕು


Team Udayavani, Feb 16, 2020, 6:14 AM IST

rav-32

ವೈರಸ್‌ ಸೋಂಕು ಪ್ರಸರಣ ತಡೆಗೆ ಚೀನ ಹೊಸ ನಿಯಮ
ನಗದಿಗೆ ನಿರ್ಬಂಧ, ಆನ್‌ಲೈನ್‌ ವ್ಯವಸ್ಥೆ ಬಳಕೆಗೆ ಸೂಚನೆ

ಬೀಜಿಂಗ್‌: ಚೀನವನ್ನು ಕಾಡುತ್ತಿರುವ ಕೊರೊನಾ ಸೋಂಕು ಅಲ್ಲಿನ ನೋಟು ಚಲಾವಣೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ.

ಸೋಂಕು ಪೀಡಿತರು ಬಳಸಿದ ನೋಟುಗಳಿಂದ ಬೇರೆಯವರಿಗೂ ಹರಡಬಹುದು ಎಂಬ ಕಾರಣಕ್ಕಾಗಿ ನಗದು ವ್ಯವಹಾರವನ್ನೇ ನಿರ್ಬಂಧಿಸಲಾಗಿದೆ. ಸದ್ಯ ಚೀನದೆಲ್ಲೆಡೆ ಕೊರೊನಾ ಸೋಂಕು ಹರಡಿದೆ. ಹುಬೈ ಪ್ರಾಂತ್ಯದಲ್ಲಂತೂ ಸೋಂಕು ಪೀಡಿತರ ಸಂಖ್ಯೆ ಬಹಳಷ್ಟಿದೆ. ರೋಗ ನಿಯಂತ್ರಣಕ್ಕಾಗಿ ಈಗಾಗಲೇ ಜನರ ಓಡಾಟ ನಿರ್ಬಂಧಿಸಿರುವ ಚೀನ ಸರಕಾರವು ಯಾವುದೇ ರೀತಿಯಲ್ಲೂ ಸೋಂಕು ಇನ್ನೊಬ್ಬರಿಗೆ ಹರಡಬಾರದು ಎಂದು ಮುನ್ನೆಚ್ಚರಿಕೆ ವಹಿಸಿದೆ.

ನೋಟುಗಳ ಮೇಲೆ ಕಣ್ಣು
ಕೊರೊನಾ ವೈರಸ್‌ ಸೋಂಕು ಹರಡದಿರಲು ಕಟ್ಟುನಿಟ್ಟಿನ ನೈರ್ಮಲ್ಯ ಮುಖ್ಯ ಎಂದು ವೈದ್ಯರು ಹೇಳುತ್ತಲೇ ಇದ್ದಾರೆ. ಆದರೆ ಸೋಂಕು ಪೀಡಿತರು ಬಳಸಿದ ನೋಟುಗಳನ್ನು ಮುಟ್ಟುವ ಇತರರಿಗೂ ಸೋಂಕು ಹರಡಬಹುದು ಎಂಬ ಭೀತಿಯಿಂದ ಚೀನ ಸರಕಾರ ನೋಟುಗಳ ನಿರ್ಬಂಧಕ್ಕೆ ಕೈಹಾಕಿದೆ. ಸದ್ಯ ನಗದನ್ನು ಗೋದಾಮುಗಳಲ್ಲಿ, ಸರಕಾರಿ ಸಂಸ್ಥೆಗಳಲ್ಲಿ ತಾತ್ಕಾಲಿಕವಾಗಿ ಶೇಖರಿಸಿಡಲಾಗುತ್ತಿದೆ.

ಶುದ್ಧೀಕರಿಸಿ ಕೊಡಿ
ನೋಟುಗಳನ್ನು ಶುದ್ಧೀಕರಿ ಸಿಯೇ ಚಲಾವಣೆಗೆ ನೀಡ ಬೇಕು ಎಂಬಂಥ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳು, ಮಾರುಕಟ್ಟೆಗಳಲ್ಲಿ ಸಂಗ್ರಹವಾಗಿ ರುವ ನೋಟುಗಳು ಮತ್ತು ನಾಣ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ನಿರ್ಮಲಗೊಳಿಸಿ ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡ ಲಾಗುತ್ತದೆ ಎಂದು “ಸೌತ್‌ ಚೀನ ಮಾರ್ನಿಂಗ್‌ ಪೋಸ್ಟ್‌’ ಪತ್ರಿಕೆ ವರದಿ ಮಾಡಿದೆ.

ಆನ್‌ಲೈನ್‌ ಬಳಸಿ
ನಗದು ಚಲಾವಣೆಯ ಮೂಲಕ ರೋಗ ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಗಮನ ಹರಿಸಿರುವ ಕೇಂದ್ರ ಬ್ಯಾಂಕ್‌, ಜನರಿಗೆ ಆನ್‌ಲೈನ್‌ ಬ್ಯಾಂಕಿಂಗ್‌ ಸೇವೆಗಳು, ಇ-ಶಾಪಿಂಗ್‌ ಮತ್ತು ಆನ್‌ಲೈನ್‌ ಪಾವತಿ ಬಳಸುವಂತೆ ಪ್ರೋತ್ಸಾಹಿಸುತ್ತಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.