ಕೊರೊನಾ: ದುಬೈನ ಕ್ರೀಡಾ ತರಬೇತಿ ಕೇಂದ್ರಗಳು ಬಂದ್‌


Team Udayavani, Mar 4, 2020, 6:16 PM IST

ಕೊರೊನಾ: ದುಬೈನ ಕ್ರೀಡಾ ತರಬೇತಿ ಕೇಂದ್ರಗಳು ಬಂದ್‌

ಶಾರ್ಜಾ: ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಕ್ರೀಡಾ ತರಗತಿಗಳು ಮತ್ತು ತರಬೇತಿ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಶಾರ್ಜಾ ಕ್ರೀಡಾ ಮಂಡಳಿ ಹೇಳಿದೆ.

ಮಂಗಳವಾರ ರಾತ್ರಿ ನೀಡಿದ ಹೇಳಿಕೆಯಲ್ಲಿ ಈ ನಿರ್ಧಾರಕ್ಕೆ ಕ್ರೀಡಾ ಮಂಡಳಿ ಬಂದಿದೆ. ತನ್ನ ಆಟಗಾರರು ಮತ್ತು ಕ್ಲಬ್‌ನ ಅಂಗಸಂಸ್ಥೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಶಾರ್ಜಾ ನ್ಪೋರ್ಟ್ಸ್ ಕೌನ್ಸಿಲ್‌, ಶಾರ್ಜಾ ಕ್ಲಬ್‌ಗಳಲ್ಲಿ ನೀಡಲಾಗುವ ಎಲ್ಲಾ ತರಬೇತಿ ಮತ್ತು ಕ್ರೀಡಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಮುಂದಿನ ಸೂಚನೆ ಬರುವವರೆಗೂ ಈ ಆದೇಶ ಮುಂದುವರಿಯಲಿದೆ. ಯುಎಇನಲ್ಲಿ ಆರು ಹೊಸ ಕರೊನಾ ವೈರಸ್‌ ಪ್ರಕರಣಗಳನ್ನು ಗುರುತಿಸಿದ ಬಳಿಕ ಈ ವಿದ್ಯಮಾನ ನಡೆದಿದೆ. ಹೊಸ ರೋಗಿಗಳಲ್ಲಿ ತಲಾ ಇಬ್ಬರು ರಷ್ಯ ಮತ್ತು ಇಟಾಲಿಯವರಾಗಿದ್ದಾರೆ. ಮತ್ತಿಬ್ಬರು ಜರ್ಮನ್‌ ಮತ್ತು ಕೊಲಂಬಿಯಾಕ್ಕೆ ಸೇರಿದವರಾಗಿದ್ದಾರೆ.

ಅಬುಧಾಬಿಯ ಆರೋಗ್ಯ ಇಲಾಖೆ, ಸಂಬಂಧಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ, ವೈರಸ್‌ ಹರಡುವುದನ್ನು ಎದುರಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಅಗತ್ಯವಿರುವ ಎಲ್ಲಾ ಕ್ರಮಗಳು ಮತ್ತು ಸಿದ್ಧತೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಬುಧಾಬಿಯ ಸಂಬಂಧಪಟ್ಟ ಅಧಿಕಾರಿಗಳು ವೈರಸ್‌ ಹರಡುವುದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ತಡೆಗಟ್ಟುವ ಕ್ರಮಗಳನ್ನು ಕೈಗೊಂಡಿದ್ದಾರೆ, ಗಾಳಿ, ಸಮುದ್ರ ಮತ್ತು ಬಂದರುಗಳಲ್ಲಿ ಥರ್ಮಲ್‌ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ. ಮತ್ತು ಅಲ್ಲಿ ಅರ್ಹ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗಿದ್ದು, ಪ್ರಯೋಗಾಲಯಗಳನ್ನೂ ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.