ಕೋವಿಡ್ ಸೋಂಕು: ಅಸ್ಟ್ರಾಜೆನೆಕಾ ಲಸಿಕೆ ಪ್ರಯೋಗಕ್ಕೊಳಗಾಗಿದ್ದ ಬ್ರೆಜಿಲ್ ವ್ಯಕ್ತಿ ಸಾವು

ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕೋವಿಡ್ ಲಸಿಕೆ ಪರೀಕ್ಷೆ ಮುಂದುವರಿಯಲಿದೆ ಎಂದು ಹೇಳಿದೆ.

Team Udayavani, Oct 22, 2020, 10:51 AM IST

ಕೋವಿಡ್ ಸೋಂಕು: ಅಸ್ಟ್ರಾಜೆನೆಕಾ ಲಸಿಕೆ ಪ್ರಯೋಗಕ್ಕೊಳಗಾಗಿದ್ದ ಬ್ರೆಜಿಲ್ ವ್ಯಕ್ತಿ ಸಾವು

ಬ್ರೆಜಿಲ್: ಆಕ್ಸ್ ಫರ್ಡ್ ಸಹಯೋಗದೊಂದಿಗೆ ಅಸ್ಟ್ರಾಜೆನೆಕಾ ಕಂಪನಿ ಸಂಶೋಧಿಸಿದ ಕೋವಿಡ್ 19 ಸೋಂಕು ನಿವಾರಣೆಯ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಬ್ರೆಜಿಲ್ ಆರೋಗ್ಯ ಅಧಿಕಾರಿಗಳು ಬುಧವಾರ (ಅಕ್ಟೋಬರ್ 21, 2020) ತಿಳಿಸಿದ್ದಾರೆ. ಆದರೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕೋವಿಡ್ ಲಸಿಕೆ ಪರೀಕ್ಷೆ ಮುಂದುವರಿಯಲಿದೆ ಎಂದು ಹೇಳಿದೆ.

ಅಸ್ಟ್ರಾಜೆನೆಕಾ ಕೋವಿಡ್ ಸೋಂಕು ಲಸಿಕೆಯ ಪ್ರಯೋಗಕ್ಕೊಳಗಾಗಿದ್ದ ಬ್ರೆಜಿಲ್ ವ್ಯಕ್ತಿ ಸಾವಿಗೀಡಾಗಿರುವುದಾಗಿ ಸಾವೊ ಪೌಲೋದಲ್ಲಿರುವ ಫೆಡರಲ್ ಯೂನಿರ್ವಸಿಟಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಬ್ರೆಜಿಲ್ ಆರೋಗ್ಯ ಅಧಿಕಾರಿಗಳು ಯಾವುದೇ ಹೆಚ್ಚಿನ ಮಾಹಿತಿಯನ್ನು ನೀಡಲಿಲ್ಲ.

3ನೇ ಹಂತ ತಲುಪಿದ 10 ಲಸಿಕೆಗಳು:

ಆಕ್ಸ್‌ಫ‌ರ್ಡ್‌ ವಿವಿ ಮತ್ತು ಅಸ್ಟ್ರಾಜೆನೆಕಾ, ಮಾಡೆರ್ನಾ, ಪಿಫೈಝರ್‌ ಮತ್ತು ಬಯೋ ಎನ್‌ಟೆಕ್‌, ಜಾನ್ಸೆನ್‌ ಫಾರ್ಮಾಸುಟಿಕಲ್‌ ಕಂಪನಿ (ಜಾನ್ಸನ್‌ ಆ್ಯಂಡ್‌ ಜಾನ್ಸನ್‌), ಗಾಮಾಲೆಯಾ ರಿಸರ್ಚ್‌ ಇನ್‌ಸ್ಟಿಟ್ಯೂಟ್‌, ಸಿನೋವ್ಯಾಕ್‌, ವುಹಾನ್‌ ಇನ್‌ಸ್ಟಿಟ್ಯೂಟ್‌ ಆಫ್ ಬಯೋಲಾಜಿಕಲ್‌ ಪ್ರಾಡಕ್ಟ್, ಬೀಜಿಂಗ್‌ ಇನ್‌ಸ್ಟಿಟ್ಯೂಟ್‌ ಆಫ್ ಬಯೋಲಾಜಿಕಲ್‌ ಪ್ರಾಡಕ್ಟ್, ಕ್ಯಾನ್‌ಸಿನೊ, ನೊವೊವ್ಯಾಕ್ಸ್‌  ಈ 10 ಸಂಸ್ಥೆಗಳು ಶೋಧಿಸಿರುವ ಲಸಿಕೆ 3ನೇ ಹಂತದ ಪ್ರಯೋಗದಲ್ಲಿವೆ. ವಿವಿಧ ದೇಶಗಳಲ್ಲಿ ಇದರ ಪ್ರಯೋಗ ಸಾಗಿದೆ. ರಷ್ಯಾ “ಸ್ಪುಟ್ನಿಕ್‌  5′ ಲಸಿಕೆ ಆವಿಷ್ಕರಿಸಿದ್ದರೂ, ವಿಶ್ವಾಸಾರ್ಹತೆ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ:ಜೇಮ್ಸ್ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ಕೋವಿಡ್ ಜಾಗೃತಿ ಮೂಡಿಸಿದ ಪವರ್ ಸ್ಟಾರ್

ಲಸಿಕೆ ಖರೀದಿಗೆ ರೆಡೀನಾ?

ಸಿರಿವಂತ ದೇಶಗಳು ಈಗಾಗಲೇ ಲಸಿಕೆ ಖರೀದಿ ಒಪ್ಪಂದಕ್ಕೆ ಸಹಿಹಾಕಿ ಕಾದು ಕುಳಿತಿವೆ. ಮತ್ತೆ ಕೆಲವು ದೇಶಗಳು ಲಸಿಕೆ ಪರಿಣಾಮ ನೋಡಿಕೊಂಡು ನಿರ್ಧರಿಸುವ ಸಾಧ್ಯತೆ ಇದೆ. ಆದರೆ, ಈ ಖರೀದಿ ಸ್ಪರ್ಧೆಯಲ್ಲಿ ಬಡರಾಷ್ಟ್ರಗಳು ಭಾರೀ ಹಿಂದುಳಿದಿವೆ.

ಭಾರತ: ವಿಶ್ವದ 2ನೇ ಸೋಂಕಿತ ರಾಷ್ಟ್ರ ಭಾರತ ಇದುವರೆಗೂ ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ. ಆದರೆ, ಇದಕ್ಕಾಗಿ ಹಣ ಮೀಸಲಿಟ್ಟು ಕೊಂಡಿದೆ. ಅ.4ರಂದು ಆರೋಗ್ಯ ಸಚಿವ ಹರ್ಷವರ್ಧನ್‌ ಹೇಳಿರುವಂತೆ, 2021ರಲ್ಲಿ ಲಸಿಕೆ ತಯಾರಾದ ತಕ್ಷಣ 40 50 ಕೋಟಿ ಲಸಿಕೆ ಖರೀದಿಗೆ ಸರಕಾರ ಯೋಜಿಸಿದೆ. ಮೊದಲ ಹಂತದಲ್ಲಿ ಈ ಲಸಿಕೆ 20,25 ಲಕ್ಷ ಮಂದಿಗೆ ಸಾಕಾಗಲಿದೆ. ಯಾವ ಸಂಸ್ಥೆಯಿಂದ ಖರೀದಿಸುವುದು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.