ಭಾರತವನ್ನು ಬೆಂಬಲಿಸುವ ರಾಷ್ಟ್ರಗಳ ಮೇಲೂ ಕ್ಷಿಪಣಿ ದಾಳಿ ನಡೆಸಲಾಗುವುದು: ಪಾಕಿಸ್ಥಾನ ಸಚಿವ
Team Udayavani, Oct 30, 2019, 8:19 AM IST
ಇಸ್ಲಾಮಾಬಾದ್: ಯಾವುದೇ ದೇಶ ಕಾಶ್ಮೀರದ ವಿಷಯವಾಗಿ ಭಾರತವನ್ನು ಬೆಂಬಲಿಸಿದರೆ ಅದರ ಮೆಲೆ ಕ್ಷಿಪಣಿ ದಾಳಿ ನಡೆಸಲಾಗುವುದು ಮತ್ತು ಅದನ್ನು ಪಾಕಿಸ್ಥಾನದ ಶತ್ರು ಎಂದು ಪರಿಗಣಿಸಲಾಗುವುದು ಎಂದು ಪಾಕಿಸ್ಥಾನದ ಸಚಿವ ಆಲಿ ಅಮೀನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾರತ-ಪಾಕಿಸ್ಥಾನದ ನಡುವೆ ಕಾಶ್ಮೀರದ ವಿಷಯದಲ್ಲಿ ಉದ್ವಿಗ್ನತೆ ಹೆಚ್ಚಾದರೆ ಅನಿವಾರ್ಯವಾಗಿ ಯುದ್ದ ಮಾಡಬೇಕಾಗುತ್ತದೆ. ಹಾಗೆಯೇ ಭಾರತವನ್ನು ಬೆಂಬಲಿಸುವ ದೇಶಗಳು ನಮ್ಮ ಶತ್ರುವಾಗಿ ಬದಲಾಗುತ್ತದೆ. ಆ ಕಾರಣದಿಂದ ಬಾರತವನ್ನು ಬೆಂಬಲಿಸುವ ದೇಶಗಳ ಮೇಲೂ ಕ್ಷಿಪಣಿ ಹಾರಿಸಬೇಕಾಗುತ್ತದೆ ಎಂದು ಕಾಶ್ಮೀರ ವ್ಯವಹಾರಗಳ ಸಚಿವ ಗಿಲ್ಗಿತ್ ಬಾಲ್ಟಿಸ್ಥಾನ್ ಅಲಿ ಅಮೀನ್ ಗಂಡಾಪುರ ಹೇಳಿದ್ದಾರೆ.
ಪಾಕಿಸ್ಥಾನ ಮೂಲದ ಪತ್ರೆಕರ್ತೆಯೊಬ್ಬರು ಈ ವಿಡಿಯೋವನ್ನು ಟ್ಟಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಭಾರತವು ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಪಾಕಿಸ್ಥಾನವು ಜಾಗತಿಕವಾಗಿ ಭಾರತವನ್ನು ದೂಷಿಸುತ್ತಾ ಬರುತ್ತಿದೆ.
Minister for Kashmir Affairs, Gandapur is back and how: “any country that will not stand with Pakistan over Kashmir will be considered our enemy and missiles will be fired at them as well, in case of war with India.”
I hope Trump received the message. pic.twitter.com/lcwuZwJiNq— Naila Inayat नायला इनायत (@nailainayat) October 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ