ಕೋವಿಡ್ 19  ದೀರ್ಘ ಕಾಲದ ಶ್ವಾಶಕೋಶ ಸಮಸ್ಯೆಗೆ ಕಾರಣವಾಗಬಹುದು : ಅಧ್ಯಯನ


Team Udayavani, May 27, 2021, 7:54 PM IST

COVID-19 may cause long-term lung damage: Study

ವಾಷಿಂಗ್ಟನ್ : ಕೋವಿಡ್ ಸೊಂಕಿಗೆ ಒಳಗಾದವರಿಗೆ ಮುಂದಿನ ದಿನಗಳಲ್ಲಿ ಶ್ವಾಸಕೊಶದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಂಬ ಸಂಶೋಧನಾ ವರದಿಯೊಂದು ಹೊರ ಬಿದ್ದಿದೆ.

ಅಮೇರಿಕಾದ ಶೆಫೀಲ್ಡ್ ಮತ್ತು ಆಕ್ಸ್‌ ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಈ ಆಘಾತಕಾರಿ ವರದಿ ಹೊರ ಬಿದ್ದಿದ್ದು, ಅಧ್ಯಯನಕ್ಕೆ ಒಳಪಡಿಸಿದ ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿಸಿದೆ.

ಇದನ್ನೂ  ಓದಿ :   ಭಾರತದಲ್ಲಿ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡಲಾಗಿದೆ? ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರರಹಿತ

ರೇಡಿಯಾಲಜಿ ಜರ್ನಲ್ ನಲ್ಲಿ ಪ್ರಕಟಗೊಂಡ ಅಮೇರಿಕಾದ ಶೆಫೀಲ್ಡ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ವರದಿಯು ಅಧ್ಯಯನಕ್ಕೆ ಒಳಪಡಿಸಿದವರಲ್ಲಿ ಹೆಚ್ಚಿನವರಲ್ಲಿ ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡಿದ್ದು, ಆದರೂ ಇದರ ಸತ್ಯಾಸತ್ಯತೆಯನ್ನು ಅವಲೋಕಿಸಲು ದೊಡ್ಡ ಪ್ರಮಾಣದಲ್ಲಿ ಅಧ್ಯಯನ ನಡೆಯಬೇಕು ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

ಹೈಪರ್ ಪೋಲರೈಸ್ಡ್ ಕ್ಸೆನಾನ್ ಎಂಆರ್ ಐ (ಎಕ್ಸ್‌ ಎಂ ಆರ್ ಐ) ಸ್ಕ್ಯಾನ್‌ ಗಳು ಕೆಲವು ಕೋವಿಡ್ -19 ರೋಗಿಗಳ ಶ್ವಾಸಕೋಶದಲ್ಲಿ ಮೂರು ತಿಂಗಳಿಗಿಂತ ಹೆಚ್ಚು ಅಸಹಜತೆಯನ್ನು ಉಂಟುಮಾಡಿದೆ.  ಸೋಂಕಿನಿಂದ ಗುಣಮುಖರಾಗಿ ಬಂದಾಗ ಅಡ್ಡ ಪರಿಣಾಮವಾಗಿ  ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಿದೆ.

ಸೋಂಕಿನಿಂದ ಗುಣಮುಖರಾಗಿ ಮೂರು, ಆರು ಕೆಲವೊಬ್ಬರಿಗೆ ಒಂಬತ್ತು ತಿಂಗಳುಗಳ ತನಕ ಈ­­­­­­ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಅಧ್ಯಯನ ವರದಿ ತಿಳಿಸಿದೆ.

ಇದನ್ನೂ  ಓದಿ :   ಕ್ಯಾಂಟರ್‌ ಡಿಕ್ಕಿ : ಪೆಟ್ಟಿಗೆ ಅಂಗಡಿ ಧ್ವಂಸ

ಆಕ್ಸ್‌ ಫರ್ಡ್‌ ನ ಅಧ್ಯಯನದ ಪ್ರಧಾನ ತನಿಖಾಧಿಕಾರಿ ಪ್ರೊಫೆಸರ್ ಫರ್ಗುಸ್ ಗ್ಲೀಸನ್ ಪ್ರತಿಕ್ರಿಯಿಸಿ,  ಕೋವಿಡ್ ಸೋಂಕಿನ ದೀರ್ಘಕಾಲದ ಪರಿಣಾಮಗಳಿಂದಾಗಿ ಆಮ್ಲಜನಕವನ್ನು ಒಳಗೆ ತೆಗೆದುಕೊಳ್ಳುವ ಸಾಮರ್ಥ್ಯ ದುರ್ಬಲವಾಗುತ್ತದೆ.

“ಅನೇಕ ಕೋವಿಡ್ 19 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾದ ಹಲವು ತಿಂಗಳುಗಳ ನಂತರವೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ, ಅವರ ಸಿಟಿ ಸ್ಕ್ಯಾನ್‌ ಗಳು ತಮ್ಮ ಶ್ವಾಸಕೋಶಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು, ನಾವು ಅಧ್ಯಯನಕ್ಕೆ ಒಳಪಡಿಸಿದವರೆಲ್ಲರಲ್ಲೂ ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಕಾಣಿಸಿಕೊಂಡಿವೆ. ಇದು ಆರಂಭಿಕ ಸಂಶೋಧನೆಯಾಗಿದ್ದು, ಇದುವರೆಗೆ ನಾವು ಅಧ‍್ಯಯನಕ್ಕೆ ಒಳಪಡಿಸಿದವರ ಪೈಕಿ ಶೇಕಡಾ 70 ರಷ್ಟು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಹಾಘೂ ಶ್ವಾಸಕೋಶದ ಸಮಸ್ಯೆ ಕಂಡು ಬಂದಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಅಧ್ಯಯನ ಆಗಬೇಕು. ಆಗ ಮಾತ್ರ ನಿಖರವಾಗಿ ಕೋವಿಡ್ ಸೋಂಕಿಗೆ ಒಳಗಾದವರಲ್ಲಿ ಶ್ವಾಶಕೊಶದ ಸಮಸ್ಯೆ ಹಾಗೂ ಉಸಿರಾಟದ ಸಮಸ್ಯೆ  ಕಂಡು ಬರುತ್ತದೆ ಎಂದು ನಿಖರವಾಗಿ ಹೇಳಲು ಸಾಧ್ಯ ಎಂದು ಗ್ಲೀಸನ್ ಹೇಳಿದ್ದಾರೆ.

ಇದನ್ನೂ  ಓದಿ :   ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಿ ಆಂಫೊಟೆರಿಸಿನ್ ಬಿ ಪ್ರತಿ ಬಾಟಲಿಗೆ 1200 ರೂ..!

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.