ಫ್ಲೈಟ್ ರದ್ದು! ಭಾರತಕ್ಕೆ ಬರಬೇಕಾಗಿದ್ದು ಕೊನೇ ಕ್ಷಣದಲ್ಲಿ ಲಂಡನ್ ನಲ್ಲಿ ಬಂಧಿಯಾದವರ ಕಥೆ

ಫ್ಲೈಟ್ ಕ್ಯಾನ್ಸಲ್ ಆದೇಶ ಒಂದು ದಿನ ತಡವಾಗಿದ್ದರೆ ಇವರು ಮಂಗಳೂರ‌ಲ್ಲಿರುತ್ತಿದ್ದರು

Team Udayavani, Mar 27, 2020, 1:04 PM IST

ಫ್ಲೈಟ್ ಜಸ್ಟ್ ಮಿಸ್! ಭಾರತಕ್ಕೆ ಬರಬೇಕಾಗಿದ್ದು ಕೊನೇ ಕ್ಷಣದಲ್ಲಿ ಲಂಡನ್ ನಲ್ಲಿ ಬಂಧಿಯಾದವರ ಕಥೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಂಡನ್‌: ಕೋವಿಡ್‌ 19 ಗ್ರಂಥದ ಲಂಡನ್‌ ಅಧ್ಯಾಯದಲ್ಲಿ ಭಾರತೀಯ ಪುಟಗಳನ್ನು ಓದುತ್ತೀರಾ? ಹಾಗಾದರೆ ಇಲ್ಲಿವೆ ಆ ಪುಟಗಳು. ಇದರಲ್ಲಿ ದುಃಖವೂ ಇದೆ, ಸಮಾಧಾನವೂ ಇದೆ. ದುಃಖವೆಂದರೆ ಭಾರತಕ್ಕೆ ವಾಪಸಾಗಬೇಕಿದ್ದವರಿಗೆ ದಿಕ್ಕು ಕಾಣದಿರುವುದು, ಸಮಾಧಾನವೆಂದರೆ ಭಾರತೀಯ ದೂತವಾಸ ತಾತ್ಕಾಲಿಕ ವ್ಯವಸ್ಥೆ ಮಾಡಿರುವುದು.

ಲಂಡನ್‌ನಲ್ಲಿ ಸೋಂಕು ಕಾಳ್ಗಿಚ್ಚಿನಂತೆ ಹಬ್ಬುತ್ತಿದೆ. ಸಮಾಧಾನಕಾರ ಸಂಗತಿಯೆಂದರೆ ತಡವಾಗಿಯಾದರೂ ಇಂಗ್ಲೆಂಡ್‌ ಕುಂಭಕರ್ಣ ನಿದ್ರೆಯಿಂದ ಎಚ್ಚೆತ್ತಿದೆಯಂತೆ. ಆರಂಭದಲ್ಲಿ ಸಾವು ನೋವಿನ ಪ್ರಮಾಣ ಕಡಿಮೆ ಇದ್ದದ್ದು ನಿಜ. ಈಗ ಸೋಂಕು ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದೂ ಅಷ್ಟೇ ನಿಜ. ಶಿಕ್ಷಣ ಹಾಗೂ ವಿಶೇಷ ಅಧ್ಯಯನಕ್ಕೆ ತೆರಳಿದ ಭಾರತೀಯ ವಿದ್ಯಾರ್ಥಿಗಳು ಇಲ್ಲಿ ಹೆಚ್ಚಿದ್ದಾರೆ. ಇದೀಗ ಆವರಿಗೆ ಭಾರತಕ್ಕೆ ಮರಳು ಸಾಧ್ಯವಾಗುತ್ತಿಲ್ಲ.

ತಿಂಗಳುಗಳ ಹಿಂದೆ ಲಂಡನ್‌ಗೆ ತೆರಳಿದ್ದ ಮಂಗಳೂರಿನ ವರೊಬ್ಬರು ಉದಯವಾಣಿ ಜತೆ ಮಾತನಾಡಿದ್ದು ಅಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

‘ವಿಮಾನ ಕ್ಯಾನ್ಸಲ್‌ ಆಯ್ತು…ತಮ್ಮ ಕುಟುಂಬದ ಮೂವರು ಸದಸ್ಯರೊಂದಿಗೆ ಉದ್ಯೋಗದ ಕಾರಣಕ್ಕಾಗಿ ಲಂಡನ್‌ಗೆ ಇವರು ತೆರಳಿದ್ದರು. ಮಾರ್ಚ್‌ 19ರಂದು ಭಾರತಕ್ಕೆ ಹೊರಡಬೇಕಾದ ಏರ್‌ಇಂಡಿಯಾ ವಿಮಾನದಲ್ಲಿ ಟಿಕೇಟು ಕಾದಿರಿಸಿದ್ದರು. ಹೊರಡುವ ತಯಾರಿಯಲ್ಲಿದ್ದ ಅವರಿಗೆ ಇಂಗ್ಲೆಂಡ್‌ನಿಂದ ಹೊರಡಬೇಕಿದ್ದ ಎಲ್ಲ ವಿಮಾನಗಳನ್ನು ಮಾರ್ಚ್‌ 19ರಂದೇ ಏರ್‌ ಇಂಡಿಯಾ ಸ್ಥಗಿತಗೊಳಿಸಿದ್ದು ಅಸಹಾಯಕ ಪರಿಸ್ಥಿತಿಗೆ ದೂಡಿತು. ಆ ಕಾರಣದಿಂದ ಇನ್ನೂ 20 ದಿನಗಳ ಕಾಲ ಲಂಡನ್‌ನಲ್ಲೇ ಉಳಿದುಕೊಳ್ಳಬೇಕಿದೆ. ಅವರಿಗೆಲ್ಲರಿಗೂ ತಾತ್ಕಾಲಿಕ ವ್ಯವಸ್ಥೆಯನ್ನು ಭಾರತೀಯ ದೂತಾವಾಸ ಮಾಡಿದೆ. ಮಾರ್ಚ್‌ 19ರ ವಿಮಾನಕ್ಕೆ ಟಿಕೆಟ್‌ ಕಾದಿರಿಸವರಿಗೆ ಹಣ ಮರುಪಾವತಿಯ ಭರವಸೆ ಏರ್‌ಇಂಡಿಯಾ ನೀಡಿದೆ. ಆದರೆ ಟಿಕೆಟ್‌ ಬುಕ್ಕಿಂಗ್‌ ಏಜೆಂಟರು ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಸ್ಪಂದಿಸುತ್ತಿಲ್ಲ ಎಂಬ ಕೊರಗು ಅವರದ್ದು.

ಸೆಮಿಸ್ಟರ್‌ ಕೊನೆ ಸಂದರ್ಭ ಸೆಮಿಸ್ಟರ್‌ ಮುಗಿದು ರಜಾ ಅವಧಿ ಶುರುವಾಗಿದ್ದ ಸಂದರ್ಭ. ಸಾಕಷ್ಟು ಮಂದಿ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಬರಲು ಸಿದ್ಧವಾಗಿದ್ದರು. ಆದರೆ ಈಗ ವಿಮಾನ ಸೇವೆ ರದ್ದಾಗಿರುವ ಕಾರಣ ಏನೂ ಮಾಡದಂತಾಗಿದೆ. ಭಾರತೀಯ ದೂತಾವಾಸ ಇವರಿಗೆ ಪರ್ಯಾಯ ವ್ಯವಸ್ಥೆ ಮಾಡಿದೆ. ಮೊದಲೆರಡು ದಿನ ದೂತಾವಾಸದಲ್ಲಿದ್ದರೂ, ಬಳಿಕ ಬಳಿಯ ವಸತಿಗೃಹದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ವೀಸಾ ವಿಸ್ತರಣೆ ನಿಗದಿತ ಸಮಯದ (ಪ್ರವಾಸಿ ವೀಸಾ ಇತ್ಯಾದಿ) ವೀಸಾದಲ್ಲಿ ತೆರಳಿ ಅವಧಿ ಮುಗಿದಿದ್ದರೆ ಅಂಥವುಗಳ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ನಿವಾಸಿಗಳ ನೆರವಿಗೆ ಭಾರತೀಯ ದೂತಾವಾಸ ನಿಂತಿದೆ.

ಲಂಡನ್‌ ಕಥೆ: ಬ್ರಿಟನ್‌ ಆರಂಭದಲ್ಲಿ ಕೋವಿಡ್‌ 19ವನ್ನು ಲಘವಾಗಿ ಪರಿಗಣಿಸಿದ್ದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಯಿತು. ಜನರು ಪಾರ್ಕ್‌, ಸಿನೆಮಾ, ಬೀಚ್‌ಗಳಲ್ಲಿ ಸುತ್ತಾಡಿಕೊಳ್ಳುತ್ತಿದ್ದರು. ಇಲ್ಲಿ ಸೋಂಕು ಸುಲಭವಾಗಿ ಒಬ್ಬರಿಂದ ಮತ್ತೂಬ್ಬರಿಗೆ ಹರಡಿತು. ಕೊನೆಗೂ ಎಚ್ಚೆತ್ತ ಸರಕಾರ, ಕೆಲವೆ ದಿನಗಳ ಹಿಂದಷ್ಟೇ ಲಾಕ್‌ಡೌನ್‌ ಘೋಷಿಸಿದೆ. ಇಲ್ಲಿ ಕುಟುಂಬದ ಸದಸ್ಯರ ಜತೆ ಮಾತ್ರ ತೆರಳಬಹುದು. ಬೇರೆ ಕುಟುಂದ ಒಬ್ಬ ಸದಸ್ಯರನ್ನು ಮಾತ್ರ ಭೇಟಿಯಾಗಬಹುದು. ಗುಂಪಾಗಿ ಜನ ಸೇರಿದರೆ ದಂಡ ಖಚಿತ. ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ. ಸಾರ್ವಜನಿಕ ಸಂಪರ್ಕ ಸೇವೆಗಳೆಲ್ಲಾ ಬಂದ್‌. ಬಹುತೇಕ ಸಂಸ್ಥೆಗಳಲ್ಲಿ ಮನೆಯಿಂದಲೇ ಕೆಲಸ.

— ಕಾರ್ತಿಕ್‌ ಆಮೈ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.