ಕೋವಿಡ್-19: 101 ದಿನದಲ್ಲಿ 1ಲಕ್ಷ ಜನರು ಬಲಿ, ಅರ್ಧದಷ್ಟು ಜನ ಕೇವಲ1 ವಾರದಲ್ಲಿ ಸಾವು


Team Udayavani, Apr 11, 2020, 9:08 AM IST

covid19-world

ನ್ಯೂಯಾರ್ಕ್: ಕೋವಿಡ್-19 ವೈರಸ್ ಗೆ ಇಡೀ ಜಗತ್ತೆ ಬೆಚ್ಚಿಬಿದ್ದಿದ್ದು,  ನಿಯಂತ್ರಣಕ್ಕೆ ತರವಲ್ಲಿ ಶತಪ್ರಯತ್ನ ಮಾಡಲಾಗುತ್ತಿದೆ. ಏತನ್ಮಧ್ಯೆ ಆಘಾತಕಾರಿ ವಿಚಾರವೊಂದು ಬಯಲಾಗಿದ್ದು ಸರಾಸರಿ 90 ಸೆಕೆಂಡುವಿಗೆ ವ್ಯಕ್ತಿಯೊಬ್ಬ ವೈರಾಣುವಿಗೆ ತುತ್ತಾಗುತ್ತಿದ್ದಾನೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಈಗಾಗಲೇ ಈ ಮಾರಕ ವೈರಸ್ ಕಂಡುಬಂದು 101 ದಿನ ಕಳೆದಿದ್ದು,  ಶುಕ್ರವಾರದ ವೇಳೆಗೆ  1 ಲಕ್ಷ  ಜನರು ಪ್ರಾಣ ತ್ಯೆಜಿಸಿದ್ದಾರೆ. ಇದರಲ್ಲಿ 50 ಸಾವಿರ ಜನರು ಕೇವಲ ಒಂದು ವಾರದಲ್ಲಿ ಬಲಿಯಾಗಿದ್ದಾರೆ. ಸಾವು ನೋವುಗಳು ದ್ವಿಗುಣಗೊಂಡಿದ್ದು, ಕಳೆದ ಒಂದು ವಾರದಿಂದ 6 ಲಕ್ಷ ಜನರಿಗೆ  ಸೋಂಕು ತಗುಲಿದೆ.  ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಭಾರತದ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ 183 ಹೊಸ ಪ್ರಕರಣ ಗಳು ದಾಖಲಾಗಿದ್ದು ಇವರಲ್ಲಿ 154 ಜನರು ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಾಗಿದ್ದಾರೆ. ಹಾಗಾಗಿ ಶುಕ್ರವಾರ ಒಂದೇ ದಿನ ರಾಷ್ಟ್ರಾದ್ಯಂತ 855 ಪಾಸಿಟಿವ್ ವರದಿಯಾಗಿದ್ದು 19 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟಾರೆಯಾಗಿ 7,549 ಜನರು ಸೋಂಕಿತರಿದ್ದು ಮೃತರ ಪ್ರಮಾಣ 250ರ ಸನಿಹ ತಲುಪಿದೆ.

ಭಾರತದಲ್ಲಿ ವೈರಸ್ ಕಂಡುಬಂದು 39 ದಿನಗಳು ಕಳೆದಿದ್ದು ಸೋಂಕು ಹರಡುವಿಕೆ ಪ್ರಮಾಣ ಇತರ ದೇಶಗಳಿಗಿಂತ ಕಡಿಮೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರ ಲಾಕ್ ಡೌನ್ ಆದೇಶ ಹೊರಡಿಸಿರುವುದೇ  ಸೋಂಕು ವ್ಯಾಪಿಸದಿರಲು ಪ್ರಮುಖ ಕಾರಣವಾಗಿದೆ.

ಭಾರತದಲ್ಲಿ 6 ವಾರಗಳಿಗೊಮ್ಮೆ ಸೋಂಕು ದ್ವಿಗುಣಗೊಳ್ಳುತ್ತಿದ್ದರೇ ಇಂಗ್ಲೆಂಡ್ ನಲ್ಲಿ 3 ವಾರಗಳಲ್ಲಿ ಸೋಂಕಿತರ ಪ್ರಮಾಣ ದುಪ್ಪಟ್ಟಾಗುತ್ತಿದೆ. ಗಮನಿಸಬೇಕಾದ ಅಂಶವೆಂದರೇ ಭಾರತದಲ್ಲಿ ಸೋಂಕು ಪತ್ತೆ ಪರೀಕ್ಷೆ ವ್ಯಾಪಕ ಮಟ್ಟದಲ್ಲಿ ಆಗುತ್ತಿಲ್ಲ. ಈ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಿದರೆ ನಿಮಗೆ ನಿಮ್ಮ ದೇಶದಲ್ಲಿ ಏನಾಗುತ್ತಿದೆ ಎಂಬುದು ತಿಳಿಯುತ್ತದೆ ಎಂದು ವಿಶ್ವವಿದ್ಯಾನಿಲಯದ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.

ವಿಶ್ವವನ್ನೇ ಕಂಗೆಡಿಸಿರುವ ಈ ವೈರಾಣುವಿಗೆ ಒಟ್ಟಾರೆಯಾಗಿ 1,02,734 ಜನರು ಸಾವನ್ನಪ್ಪಿದ್ದು, 16,99,631 ಜನರು ಸೋಂಕುವಿನಿಂದ ಬಳಲುತ್ತಿದ್ದಾರೆ.  ಅಮೆರಿಕಾದಲ್ಲೇ ಸೋಂಕಿತರ ಪ್ರಮಾಣ ಹೆಚ್ಚಿದ್ದು ಶುಕ್ರವಾರ ಒಂದೇ ದಿನ 2 ಸಾವಿರ ಜನ ಮೃತರಾಗಿರುವುದು ದಾಖಲೆಯಾಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.