ಕೋವಿಡ್‌-19ಗೆ ಬಂತು ಜಗತ್ತಿನ ಮೊದಲ ಮಾತ್ರೆ


Team Udayavani, Nov 5, 2021, 7:10 AM IST

ಕೋವಿಡ್‌-19ಗೆ ಬಂತು ಜಗತ್ತಿನ ಮೊದಲ ಮಾತ್ರೆ

ಲಂಡನ್‌: ಜಗತ್ತಿನ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೊರೊನಾ ಸೋಂಕಿನ ವಿರುದ್ಧದ ಮೊದಲ ಮಾತ್ರೆಯನ್ನು ಯುನೈಟೆಡ್‌ ಕಿಂಗ್‌ಡಮ್‌ ಗುರುವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಇಂಥ ತೀರ್ಮಾನ ಕೈಗೊಂಡ ಜಗತ್ತಿನ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 18 ವರ್ಷದಿಂದ ಮೇಲ್ಪಟ್ಟವರಿಗೆ ಲಕ್ಷಣ ಸಹಿತ ಕೊರೊನಾ ಸೋಂಕು ದೃಢಪಟ್ಟಲ್ಲಿ ಅವರಿಗೆ ವೈದ್ಯರ ಸಲಹೆ ಮೇರೆಗೆ ಮೊಲ್ನುಪಿರವಿರ್‌ (molnupiravir) ಮಾತ್ರೆಯನ್ನು ನೀಡಬಹುದಾಗಿದೆ.

ಯು.ಕೆ.ಯ ಔಷಧ ಮತ್ತು ಆರೋಗ್ಯ ಕಾಪಿಡುವ ವಸ್ತುಗಳ ನಿಯಂತ್ರಣ ಸಂಸ್ಥೆ (ಎಂಎಚ್‌ಆರ್‌ಎ) ಈ ಮಾತ್ರೆಗೆ ಅನು ಮೋದನೆ ನೀಡಿದ್ದು, ಅಲ್ಪ ಪ್ರಮಾಣದಿಂದ ಮಧ್ಯಮ ತೀವ್ರತೆ ಇರುವ ಕೊರೊನಾ ಸೋಂಕಿತರಿಗೆ ಮೊಲ್ನುಪಿರವಿರ್‌ ಮಾತ್ರೆ ನೀಡಬಹುದು ಎಂದು ಶಿಫಾರಸು ಮಾಡಿದೆ. ಆರಂಭದಲ್ಲಿ ಇದರ ಪೂರೈಕೆ ಸೀಮಿತ ವ್ಯಾಪ್ತಿಯಲ್ಲಿ ಇರಲಿದೆ. ವರ್ಷಾಂತ್ಯಕ್ಕೆ 10 ದಶಲಕ್ಷ ಮಾತ್ರೆಗಳನ್ನು ಉತ್ಪಾದಿ ಸಲು ಸಾಧ್ಯವಿದೆ ಎಂದು ಕಂಪೆನಿ ತಿಳಿಸಿದೆ.

ಅಮೆರಿಕದ ಔಷಧ ಕಂಪೆನಿ ಮೆರ್ಕ್‌, ಶಾರ್ಪ್‌ ಮತ್ತು ಡೋಮ್‌ ( Merck, Sharp and Dohme MSD) ಮತ್ತು ರಿಡ್ಜ್ಬ್ಯಾಕ್‌ ಬಯೋಥೆರಪ್ಯುಟಿಕ್‌ (Ridgeback Biotherapeutics) ಎಂಬ ಕಂಪೆನಿಗಳು ಅದನ್ನು ಅಭಿವೃದ್ಧಿ ಪಡಿಸಿದೆ. ಮೂಲತಃ ಅದನ್ನು ಜ್ವರವನ್ನು ನಿಯಂತ್ರಿಸಲು, ಆಸ್ಪತ್ರೆಗೆ ದಾಖಲಾಗುವುದ ರಿಂದ ತಪ್ಪಿಸಲು ಮತ್ತು ಸಾವಿನ ಪ್ರಮಾಣ ವನ್ನು ಶೇ.50ರಷ್ಟು ತಪ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಫೆಬ್ರವರಿ ವೇಳೆಗೆ ಮತ್ತೆ 5 ಲಕ್ಷ ಸಾವು?:

ಯುರೋಪ್‌ನಾದ್ಯಂತ ಕೊರೊನಾ ಪ್ರಕರಣವು ಹೆಚ್ಚಳವಾಗುತ್ತಿರುವುದು ಅತ್ಯಂತ ಗಂಭೀರ ಹಾಗೂ ಕಳವಳಕಾರಿ ಸಂಗತಿಯಾಗಿದ್ದು, ಮುಂದಿನ ವರ್ಷದ ಆರಂಭದ ವೇಳೆಗೆ ಇನ್ನೂ 5 ಲಕ್ಷದಷ್ಟು ಮಂದಿ ಸೋಂಕಿಗೆ ಬಲಿಯಾಗುವ ಭೀತಿಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಐರೋಪ್ಯದ 53 ದೇಶಗಳಲ್ಲಿ ಕೊರೊನಾ ವ್ಯಾಪಿಸುತ್ತಿರುವ ವೇಗ ನೋಡಿದರೆ, ಆತಂಕ ಮೂಡುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಫೆಬ್ರವರಿ ವೇಳೆಗೆ ಇನ್ನೂ 5 ಲಕ್ಷ ಮಂದಿ ಕೊರೊನಾದಿಂದ ಸಾವಿಗೀಡಾಗಲಿದ್ದಾರೆ ಎಂದು ಡಬ್ಲ್ಯುಎಚ್‌ಒ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಡಾ| ಹನ್ಸ್‌ ಕ್ಲೂಗ್‌ ಹೇಳಿದ್ದಾರೆ. ನಿರ್ಬಂಧಗಳಲ್ಲಿ ಸಡಿಲಿಕೆ ಮತ್ತು ಲಸಿಕೆ ವಿತರಣೆಯಲ್ಲಿ ನಿಧಾನಗತಿಯೇ ಈ ಪರಿಸ್ಥಿತಿಗೆ ಕಾರಣ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.