ಇಮ್ರಾನ್ ಖಾನ್ ಸರ್ಕಾರ ಉಳಿಯುತ್ತಾ ಅಥವಾ ಉರುಳುತ್ತಾ? ಇಂದು ಅವಿಶ್ವಾಸ ನಿರ್ಣಯ


Team Udayavani, Apr 3, 2022, 9:56 AM IST

ಇಮ್ರಾನ್ ಖಾನ್ ಸರ್ಕಾರ ಉಳಿಯುತ್ತಾ ಅಥವಾ ಉರುಳುತ್ತಾ? ಇಂದು ಅವಿಶ್ವಾಸ ನಿರ್ಣಯ

ಇಸ್ಲಮಾಬಾದ್: ಪಾಕಿಸ್ಥಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ವಿರುದ್ಧ ವಿಪಕ್ಷಗಳು ಸಲ್ಲಿಸಿದ ಅವಿಶ್ವಾಸ ನಿರ್ಣಯ ಇಂದು ಮಂಡನೆಯಾಗಲಿದೆ. ಹೀಗಾಗಿ ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ಸರ್ಕಾರ ಉಳಿಯುತ್ತಾ ಅಥವಾ ಉರುಳುತ್ತಾ ಎಂಬ ಹಲವು ದಿನಗಳ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಪಾಕಿಸ್ತಾನದ ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ಸುಮಾರು ಒಂದು ತಿಂಗಳ ನಂತರ ಇಂದು ನಿರ್ಣಾಯಕ ಮತದಾನ ನಡೆಯಲಿದೆ. ಇಮ್ರಾನ್ ಖಾನ್ ಅವರ ಸರ್ಕಾರವು ರಾಷ್ಟ್ರದ ಆಡಳಿತವನ್ನು ಮುಂದುವರೆಸುತ್ತದೆಯೇ ಅಥವಾ ಅವರು ತಮ್ಮ ಕುರ್ಚಿಗೆ ವಿದಾಯ ಹೇಳಬೇಕೇ ಎಂಬುದನ್ನು ಅಸೆಂಬ್ಲಿಯಲ್ಲಿನ ಮತದಾನವು ನಿರ್ಧರಿಸುತ್ತದೆ.

ಇಮ್ರಾನ್ ಖಾನ್ ಅವರನ್ನು ಕೆಳಗಿಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ವಿಫಲಗೊಳಿಸಲು 342 ರ ಸಂಖ್ಯಾಬಲದ ಅಸೆಂಬ್ಲಿಯಲ್ಲಿ 172 ಮತಗಳ ಅಗತ್ಯವಿದೆ.  ಇಮ್ರಾನ್ ಖಾನ್ ಅವರ ಪ್ರಮುಖ ಮಿತ್ರ ಪಕ್ಷಗಳು ಅವರನ್ನು ತೊರೆದಿರುವುದರಿಂದ ಇಮ್ರಾನ್ ಖಾನ್ ಸರ್ಕಾರ ಉರುಳುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಮಹಿಳೆಯರಿಗೆ ಬೆದರಿಕೆ..! ಆರೋಪಿ ಬಂಧನ

ಮಾರ್ಚ್​ 8ರಂದು ರಾಷ್ಟ್ರದ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಹೆಚ್ಚಳಕ್ಕೆ ಪ್ರಧಾನಿ ಇಮ್ರಾನ್​ ಖಾನ್​ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವೇ ಕಾರಣ ಎಂದು ಆರೋಪಿಸಿ, ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ಸೆಕ್ರೆಟರಿಯೇಟ್​ ಗೆ ಮಾರ್ಚ್​ 8ರಂದು ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ್ದವು.

ಮಾರ್ಚ್ 25ರಂದು ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ನಿರ್ಣಾಯಕ ಅಧಿವೇಶನವು ಪ್ರತಿಪಕ್ಷದ ಶಾಸಕರ ಗದ್ದಲದ ಪ್ರತಿಭಟನೆಯ ನಡುವೆ ನಿರ್ಣಯವನ್ನು ಮಂಡಿಸದೆ ಮುಂದೂಡಲ್ಪಟ್ಟಿತು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.