ಬಾಂಗ್ಲಾದೇಶದಲ್ಲಿ ಸಿತ್ರಂಗ್ ಚಂಡಮಾರುತದ ಹಾವಳಿ: 9 ಮಂದಿ ಬಲಿ; ಭಾರತದ ಹಲವೆಡೆ ಭಾರೀ ಮಳೆ


Team Udayavani, Oct 25, 2022, 10:24 AM IST

Cyclone ‘Sitrang

ಢಾಕಾ: ಇತ್ತ ಭಾರತ ದೀಪಾವಳಿ ಸಂಭ್ರಮದಲ್ಲಿದ್ದರೆ, ಅತ್ತ ನೆರೆಯ ಬಾಂಗ್ಲಾ ದೇಶವು ಚಂಡಮಾರುತದಿಂದ ತತ್ತರಿಸುತ್ತಿದೆ. ಸಿತ್ರಂಗ್ ಚಂಡಮಾರುತವು ಬಾಂಗ್ಲಾ ದೇಶದಲ್ಲಿ ಇದುವರೆಗೆ 9 ಬಲಿ ಪಡೆದಿದೆ.

ಕುಮಿಲ್ಲಾದಲ್ಲಿ ಒಂದು ಕುಟುಂಬದ ಮೂವರು, ಭೋಲಾದಲ್ಲಿ ಇಬ್ಬರು ಮತ್ತು ನರೈಲ್, ಶರಿಯತ್‌ಪುರ, ಬರ್ಗುನಾ ಮತ್ತು ಢಾಕಾದಲ್ಲಿ ತಲಾ ಒಬ್ಬರು ಸೇರಿದಂತೆ9 ಮಂದಿ ಅಸುನೀಗಿದ್ದಾರೆ. ಭಾರೀ ಗಾಳಿಗೆ ಬೇರು ಸಮೇತ ಮರಗಳು ನೆಲಕ್ಕುರುಳಿದಿವೆ. ರಸ್ತೆಗಳ ಮೇಲೆ ಮರಗಳು ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಚಂಡಮಾರುತದ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್‌ಗಳು ಮತ್ತು ಇಂಟರ್ನೆಟ್ ಸೇವೆಗಳ ಮೇಲೂ ಪರಿಣಾಮ ಬೀರಿದೆ. ನೆಟ್‌ವರ್ಕ್ ಪುನಃಸ್ಥಾಪಿಸಲಾಗಿದ್ದು, ಪಿರೋಜ್‌ ಪುರ ಮತ್ತು ಮದರಿಪುರ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ:ಕಾಂತಾರಕ್ಕೆ ಸಂಕಷ್ಟ; ‘ವರಾಹಂ ರೂಪಂ’ ಟ್ಯೂನ್ ನಮ್ಮಿಂದ ಕದ್ದಿದ್ದು ಎಂದ ‘ನವರಸಂ’ ತಂಡ

ಬಾಂಗ್ಲಾ ಸರ್ಕಾರವು 15 ಕರಾವಳಿ ಜಿಲ್ಲೆಗಳಲ್ಲಿ 7,030 ಆಶ್ರಯ ಕೇಂದ್ರಗಳನ್ನು ತೆರೆದಿದೆ. ಕಡಲ ತೀರದ ಜನರನ್ನು ಸ್ಥಳಾಂತರಿಸಿ ಈ ಆಶ್ರಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಎರಡು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಇದುವರೆಗೆ ಈ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

ಸದ್ಯ ಚಂಡಮಾರುತದ ಅಬ್ಬರ ಸದ್ಯ ಕಡಿಮೆಯಾಗಿದೆ. ಆದರೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿದಿದೆ.

‘ಸಿತ್ರಂಗ್’ ಚಂಡಮಾರುತದ ಪ್ರಭಾವದ ಅಡಿಯಲ್ಲಿ, ಸೋಮವಾರ ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯನ್ನು ಸೂಚಿಸುವ ರೆಡ್ ಅಲರ್ಟ್ ಘೋಷಿಸಲಾಗಿದೆ.

ಟಾಪ್ ನ್ಯೂಸ್

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

tdy-6

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ

TDY-4

ವಾಟ್ಸಾಪ್‌ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.