ಹೆತ್ತಬ್ಬೆಗೆ ಚಿಕಿತ್ಸೆಯಿತ್ತ ವೈದ್ಯನ ವಿರುದ್ಧ ಗೆದ್ದ ಪುತ್ರಿ

ವೈದ್ಯರು ಸೂಕ್ತ ಸಲಹೆ ನೀಡದ್ದರಿಂದ ಕಾಣಿಸಿಕೊಂಡ ಬೆನ್ನೆಲುಬಿನ ಸಮಸ್ಯೆ

Team Udayavani, Dec 3, 2021, 6:50 AM IST

ಹೆತ್ತಬ್ಬೆಗೆ ಚಿಕಿತ್ಸೆಯಿತ್ತ ವೈದ್ಯನ ವಿರುದ್ಧ ಗೆದ್ದ ಪುತ್ರಿ

ಲಂಡನ್‌: “ಅಯ್ಯೋ ಅಮ್ಮಾ ನನ್ನೇಕೆ ಹುಟ್ಟಿಸಿದೆ?’ ಹೀಗೆಂದು ಹೆತ್ತಮ್ಮನನ್ನು ಪ್ರಶ್ನಿಸುವವರಿದ್ದಾರೆ. ಹಾಗೆಂದು ಕೋರ್ಟ್‌ಗೆ ಹೋಗಿ ದಾವೆ ಹೂಡಿದವರು ಭಾರತದಲ್ಲಿ ಇಲ್ಲ. ಆದರೆ ಲಂಡನ್‌ನಲ್ಲಿ ಇವಿ ಟೊಂಬೆಸ್‌ (20) ಎಂಬ ಯುವತಿ ವೈದ್ಯರು ತಾಯಿಗೆ ತಪ್ಪು ಮಾಹಿತಿ ನೀಡಿದ್ದರಿಂದಲೇ ತನ್ನ ಹುಟ್ಟಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ದಾವೆ ಹೂಡಿ, ಗೆದ್ದಿದ್ದಾಳೆ.

ಜಗತ್ತಿನಲ್ಲಿ ಇದೊಂದು ಅತ್ಯಂತ ಅಪರೂಪದ ಪ್ರಕರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇವಿ ಅವರಿಗೆ ಹುಟ್ಟಿನಿಂದಲೇ ಬೆನ್ನೆಲುಬಿನ ಸಮಸ್ಯೆ ಉಂಟಾಗಿದೆ. ತನ್ನ ತಾಯಿ ಕ್ಯಾರೊ ಲೈನ್‌ ಅವರ ವೈದ್ಯ ಡಾ| ಫಿಲಿಪ್‌ ಮೈಕೆಲ್‌ ತನಗೆ ಬೆನ್ನೆಲುಬಿನ ಸಮಸ್ಯೆ ಉಂಟಾಗದಂತೆ ಸೂಕ್ತ ರೀತಿ ಯಲ್ಲಿ ಔಷಧ ಸೇವಿಸಲು ಸೂಚಿಸುವಲ್ಲಿ ವಿಫ‌ಲರಾಗಿ ದ್ದಾರೆ. ಹೀಗಾಗಿ ನನ್ನ ಜನನವಾಯಿತು ಎಂದು ದೂರಿದ್ದಾಳೆ. ಅದರಿಂದಾಗಿ ತಾನು 24 ಗಂಟೆಗಳ ಕಾಲ ಮೂಗಿನಲ್ಲಿ ನಳಿಕೆ ಇರಿಸಿಕೊಂಡೇ ಇರಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ್ದಾಳೆ.

ತಾಯಿ ಕ್ಯಾರೊಲೈನ್‌ ಗರ್ಭಿಣಿ ಯಾಗಿದ್ದಾಗ ಫಾಲಿಕ್‌ ಆ್ಯಸಿಡ್‌ ಅನ್ನು ಸೂಕ್ತ ರೀತಿಯಲ್ಲಿ ಸೇವಿಸುವಂತೆ ವೈದ್ಯಕೀಯ ಸಲಹೆ ನೀಡಲಿಲ್ಲ ಎಂದು ಆರೋಪಿಸಿದ್ದಾಳೆ. ಈ ಬಗ್ಗೆ ಲಂಡನ್‌ ಹೈಕೋರ್ಟ್‌ನಲ್ಲಿ ಇವಿ ಟೊಂಬೆಸ್‌ ದಾವೆ ಹೂಡಿದ್ದರು. ಅದನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ ಯುವತಿಯ ಪರವಾಗಿ ನ್ಯಾ| ರೊಸಾಲಿಂಡ್‌ ಅವರ ಪರವಾಗಿ ಯೇ ಆದೇಶ ತೀರ್ಪು ನೀಡಿ ನಗದು ಪರಿಹಾರ ನೀಡುವಂತೆಯೂ ಆದೇಶ ನೀಡಿದೆ.

ಇದನ್ನೂ ಓದಿ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಡಾ| ಫಿಲಿಪ್‌ ಮೈಕೆಲ್‌ ಬಳಿ ವೈದ್ಯಕೀಯ ಸಲಹೆ ಪಡೆಯುವ ಸಂದರ್ಭದಲ್ಲಿ ಇವಿ ಅವರ ತಾಯಿ ಗರ್ಭಿಣಿಯಾಗಿ ರಲಿಲ್ಲ. ಅನಂತರದ ಸಂದರ್ಭಗಳಲ್ಲಿ ವೈದ್ಯರು ಯುವತಿಯ ತಾಯಿಗೆ ಗರ್ಭಧಾರಣೆಯ ಮೊದಲ 12 ವಾರಗಳಲ್ಲಿ ಫಾಲಿಕ್‌ ಆಮ್ಲದ ಮಾತ್ರೆಗಳನ್ನು ತೆಗೆದುಕೊಳ್ಳಲು ಸೂಚಿಸುತ್ತಿದ್ದರೆ ಅರ್ಜಿದಾರರಿಗೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿ ಅವರಿಗೆ ಪರಿಹಾರ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಮೂರ್ತಿ ತೀರ್ಪಿನಲ್ಲಿ ಆದೇಶಿಸಿದ್ದಾರೆ.

ಆರೋಪ ನಿರಾಕರಣೆ: ಯುವತಿ ಇವಿ ತಮ್ಮ ಮೇಲೆ ಹೊರಿಸಿದ ಆರೋಪಗಳನ್ನು ಡಾ| ಮೈಕೆಲ್‌ ಫಿಲಿಪ್‌ ನಿರಾಕರಿಸಿದ್ದಾರೆ. ಅವರ ತಾಯಿ ಕ್ಯಾರೊ ಲೈನ್‌ ಅವರಿಗೆ ಸೂಕ್ತ ರೀತಿಯಲ್ಲಿಯೇ ವೈದ್ಯಕೀಯ ಸಲಹೆ ನೀಡಿದ್ದಾಗಿ ಹೇಳಿದ್ದಾರೆ. ತಾಯಿ ಕ್ಯಾರೊ ಲೈನ್‌ ಕೂಡ ಪ್ರತಿಕ್ರಿಯೆ ನೀಡಿ, ವೈದ್ಯರು ಫಾಲಿಕ್‌ ಆ್ಯಸಿಡ್‌ ಮಾತ್ರೆ ತೆಗೆದುಕೊಳ್ಳುವ ಅಗತ್ಯವಿಲ್ಲ. ಉತ್ತಮ ಆಹಾರ ಪದ್ಧತಿ ಅನುಸರಿಸಿದರೆ ಸಾಕಾಗು ತ್ತದೆ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.

ನೋವಿನಲ್ಲೂ ಸಾಧನೆ ಬೆನ್ನೆಲುಬಿನ ಸಮಸ್ಯೆ ಇದ್ದಾಗಿಯೂ ಇವಿ ಟೊಂಬೆಸ್‌ ಕುದುರೆ ಸವಾರಿಯಲ್ಲಿ ಉತ್ತಮ ಪರಿಣತಿಯನ್ನು ಪಡೆದುಕೊಂಡಿದ್ದಾರೆ. ಅದರಲ್ಲಿಯೇ ಯಶಸ್ಸು ಸಾಧಿಸಿರುವ ಅವರು, ಹಲವು ಪ್ರಶಸ್ತಿಗಳನ್ನೂ ಗೆದ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.