ಬರೋಬ್ಬರಿ 3.25 ಲಕ್ಷ ಕೋಟಿಗೆ ಡೀಲ್‌ ಫೈನಲ್‌;ಏರಿಕೆಯ ಹಂತದಲ್ಲಿ ಟ್ವಿಟರ್‌ ಷೇರುಗಳು


Team Udayavani, Apr 26, 2022, 8:00 AM IST

thumb 2

ನ್ಯೂಯಾರ್ಕ್‌: ಟ್ವಿಟರ್‌ ಸಂಸ್ಥೆಗೆ ಬರೋಬ್ಬರಿ 3.25 ಲಕ್ಷ ಕೋಟಿ ರೂ.! ಉದ್ಯಮಿ ಎಲಾನ್‌ ಮಸ್ಕ್ ಮತ್ತು ಮೈಕ್ರೋಬ್ಲಾಗಿಂಗ್‌ ಜಾಲತಾಣ ಟ್ವಿಟರ್‌ ನಡುವೆ ಬಹುತೇಕವಾಗಿ ಅಂತಿಮಗೊಂಡ ಖರೀದಿ ಮೊತ್ತವಿದು.

ಆರಂಭದಲ್ಲಿ ಮಾರಾಟ ಸಾಧ್ಯವೇ ಇಲ್ಲ ಎಂದಿದ್ದ ಟ್ವಿಟರ್‌ ಕಂಪೆನಿ, ಈಗ ಎಲಾನ್‌ ಮಸ್ಕ್ಗೇ ಮಾರಾಟ ಮಾಡಲು ನಿರ್ಧರಿಸಿದೆ. ಇತ್ತೀ ಚೆ ಗಷ್ಟೇ ಟ್ವಿಟರ್‌ ಕಂಪೆನಿಯ ಶೇ.9ರಷ್ಟು ಷೇರುಗಳನ್ನು ಖರೀದಿಸಿದ್ದ ಮಸ್ಕ್, ಸಂಪೂ ರ್ಣ ವಾಗಿ ಕಂಪೆನಿ ಯನ್ನೇ ತನಗೆ ಕೊಟ್ಟು ಬಿಡಿ ಎಂದಿದ್ದರು. ಈ ಪ್ರಸ್ತಾವವನ್ನು ಸಂಸ್ಥೆ ಯಲ್ಲಿ ಪಾಲು ಹೊಂದಿ ರುವ ಸೌದಿ ಅರೇಬಿಯಾದ ರಾಜಕುಮಾರ ಅಲ್‌ ವಲೀದ್‌ ಬಿನ್‌ ತಲಾಲ್‌ ಖಡಾಖಂಡಿತವಾಗಿ ತಿರಸ್ಕರಿಸಿದ್ದರು. ರಾಜಕುಮಾರ ಶೇ.5.2 ಪ್ರಮಾಣದಲ್ಲಿ ಟ್ವಿಟರ್‌ ಷೇರುಗಳನ್ನು ಹೊಂದಿದ್ದಾರೆ.

ಟೆಸ್ಲಾ ಕಂಪೆನಿಯ ಮಾಲಕರಾಗಿರುವ ಎಲಾನ್‌ ಮಸ್ಕ್ ಅವರು ಕೇವಲ ವೈಯಕ್ತಿಕ ಮಿತಿಯಲ್ಲಿ ಈ ಖರೀದಿ ನಡೆಸುತ್ತಿದ್ದಾರೆ. ಸೊತ್ತು ನಿರ್ವಹಣ ಕಂಪೆನಿಯಾಗಿರುವ ವ್ಯಾನ್‌ಗಾರ್ಡ್‌ ಗ್ರೂಪ್‌ ಟ್ವಿಟರ್‌ನಲ್ಲಿ ಶೇ.10.3 ಷೇರು ಗಳನ್ನು ಹೊಂದಿದೆ.

ಎಲಾನ್‌ ಮಸ್ಕ್ ಅವರು ಟ್ವಿಟರ್‌ ಅನ್ನು ಖರೀದಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂಬ ವರದಿಗಳು ಜಗತ್ತಿನಾದ್ಯಂತ ವೈರಲ್‌ ಆಗುತ್ತಲೇ ನ್ಯೂಯಾರ್ಕ್‌ ಸ್ಟಾಕ್‌ಎಕ್ಸ್‌ಚೇಂಜ್‌ನಲ್ಲಿ ಮೈಕ್ರೋಬ್ಲಾಗಿಂಗ್‌ ಸಂಸ್ಥೆಯ ಷೇರುಗಳು ಶೇ.4.5ರಷ್ಟು ಏರಿಕೆಯಾಗಿವೆ.

ಭಾರತೀಯ ಸಿಇಒ
ಭಾರತ ಮೂಲದ ಪರಾಗ್‌ ಅಗರ್ವಾಲ್‌ ಅವರು 2021ರ ನವೆಂಬರ್‌ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿದ್ದರು. ಆ ಬಳಿಕದ ದಿನದಿಂದ ಕಂಪೆನಿಯನ್ನು ಲಾಭದ ಹಳಿಗೆ ತರುವಲ್ಲಿ ವಿಫ‌ಲರಾಗಿದ್ದರು ಎಂದು ಹೇಳಲಾಗುತ್ತಿದೆ. 2023ರ ಒಳಗಾಗಿ ಮೈಕ್ರೋಬ್ಲಾಗಿಂಗ್‌ ಜಾಲತಾಣವನ್ನು ಅತ್ಯಂತ ಲಾಭಯುಕ್ತ ಕಂಪೆನಿಯನ್ನಾಗಿ ರೂಪಿಸಬೇಕು ಎಂಬ ಬಗ್ಗೆ ಗುರಿ ಹಾಕಿಕೊಂಡಿರುವಂತೆಯೇ ಮಸ್ಕ್ ಅವರು ಅದನ್ನು ಖರೀದಿಸುತ್ತಿದ್ದಾರೆ.

ಸಂಭಾವ್ಯ ಬದಲಾವಣೆಗಳೇನು?
ಮಸ್ಕ್ ಟ್ವಿಟರ್‌ ಅನ್ನು ಖರೀದಿಸಿದ ಬಳಿಕ ಅದರಲ್ಲಿ ಟ್ವೀಟ್‌ ಎಡಿಟ್‌ ಮಾಡುವ ಆಯ್ಕೆ ಇರಿಸುವ ಪ್ರಸ್ತಾಪ ಮಾಡಿದ್ದರು. ಜತೆಗೆ ಜಾಲತಾಣಗಳ ನಿಯಮಗಳಲ್ಲಿ ಕೂಡ ಬದಲಾವಣೆ, ಕ್ರಿಪ್ಟೋ ಕರೆನ್ಸಿ ಕ್ಷೇತ್ರದ ಅವ್ಯವಹಾರಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲೂ ಅವಕಾಶಗಳನ್ನು ಮಾಡುವುದನ್ನೂ ಮಸ್ಕ್ ಉಲ್ಲೇಖೀಸಿದ್ದರು. ಜತೆಗೆ ಅಲ್ಲಿ ಸಾರ್ವಜನಿಕ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲೂ ಅವಕಾಶ ಸೃಷ್ಟಿಯಾಗಬೇಕು ಎಂದು ಪ್ರತಿಪಾದಿಸಿದ್ದರು.

 

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.