ಇಂಡೋನೇಷ್ಯಾ ರಕ್ಕಸ ಅಲೆಗಳ ಸುನಾಮಿ ಹೊಡೆತ;ಸಾವಿನ ಸಂಖ್ಯೆ 400


Team Udayavani, Sep 29, 2018, 2:50 PM IST

indonesia-tsunami-970.jpg

ಜಕಾರ್ತಾ:ಇಂಡೋನೇಷ್ಯಾದ ಸುಮಾತ್ರಾದ ಸಮುದ್ರಳಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಎದ್ದಿದ್ದ ಭಾರೀ ಸುನಾಮಿಗೆ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ.

ಸುನಾಮಿ ಹೊಡೆತದಿಂದ ಗಾಯಗೊಂಡವರ ಶುಶ್ರೂಷೆಗಾಗಿ ಆಸ್ಪತ್ರೆಗಳಲ್ಲಿಯೂ ತೊಡಕು ಉಂಟಾಗಿದ್ದು, ಸುನಾಮಿ ಅಪ್ಪಳಿಸಿದ ಸ್ಥಳಕ್ಕೆ ತಲುಪಲು ರಕ್ಷಣಾ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ವರದಿ ಹೇಳಿದೆ.

ರಾಷ್ಟ್ರೀಯ ವಿಪತ್ತು ಏಜೆಸ್ಸಿ ಅಧಿಕಾರಿಗಳ ಪ್ರಕಾರ, ಸಾವಿನ ಸಂಖ್ಯೆ 384ಕ್ಕೇರಿದೆ. ಇವರೆಲ್ಲರೂ ಸುನಾಮಿ ಅಪ್ಪಳಿಸಿದ ಪಾಲೂ ನಗರದವರಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಳವಾಗಲಿದೆ ಎಂದು ತಿಳಿಸಿದೆ.

ನಗರದಲ್ಲಿರುವ ಮನೆಗಳಲ್ಲಿ ಸುಮಾರು 3,50,000 ಜನರಿದ್ದು, ಸುನಾಮಿ ಹೊಡೆತಕ್ಕೆ ಮೃತದೇಹಗಳು ಕಡಲ ಕಿನಾರೆಯಲ್ಲಿ ಬಿದ್ದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಶುಕ್ರವಾರ ಸಮುದ್ರಾಳದಿಂದ ಬರೋಬ್ಬರಿ 18 ಅಡಿ ಎತ್ತರದಲ್ಲಿ ಅಲೆಗಳು ಬಂದು ದಡಕ್ಕೆ ಅಪ್ಪಳಿಸಿದ್ದವು. ಸುಮಾತ್ರಾ ಸಮುದ್ರದ ಆಳದಲ್ಲಿ ಭಾರೀ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 7.5ರಷ್ಟು ತೀವ್ರತೆ ದಾಖಲಾಗಿತ್ತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.