![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಉತ್ತರ ಕೊರಿಯ ನಾಯಕನ ಮಲ ಸಹೋದರ ಹಂತಕಿಯರಿಗೆ ಬಲಿ ?
Team Udayavani, Feb 15, 2017, 12:20 PM IST
![Kim Jong Nam-700.jpg](https://www.udayavani.com/wp-content/uploads/2017/02/15/Kim Jong Nam-700-620x354.jpg)
ಸೋಲ್/ಕೌಲಾಲಂಪುರ : ಉತ್ತರ ಕೊರಿಯದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಅವರ ಮಲ ಸಹೋದರನನ್ನು ಮೊನ್ನೆ ಸೋಮವಾರ ಇಬ್ಬರ ಉತ್ತರ ಕೊರಿಯದ ಮಹಿಳಾ ಏಜಂಟರು ಮಲೇಶ್ಯದಲ್ಲಿ ಹತ್ಯೆಗೈದಿರುವುದಾಗಿ ದಕ್ಷಿಣ ಕೊರಿಯದ ಗೂಢಚರ ಸಂಸ್ಥೆ ಶಂಕಿಸಿದೆ.
ಇಂದು ಬುಧವಾರ ಸೋಲ್ನಲ್ಲಿನ ದಕ್ಷಿಣ ಕೊರಿಯದ ಶಾಸಕರು ಹೇಳಿಕೆ ನೀಡಿ, “ಉತ್ತರ ಕೊರಿಯದ ನಾಯಕ ಕಿಮ್ ಜಾಂಗ್ ಉನ್ ಅವರ ಮಲ ಸಹೋದರ ಕಿಮ್ ಜಾಂಗ್ ನಾಮ್ ಅವರನ್ನು ಮಹಿಳಾ ಏಜಂಟರು ವಿಷ ಉಣಿಸಿ ಸಾಯಿಸಿರುವುದು ದಕ್ಷಿಣ ಕೊರಿಯ ಗೂಢಚರ ಸಂಸ್ಥೆಗೆ ವಿಶ್ವಸನೀಯವಾಗಿ ತಿಳಿದು ಬಂದಿದೆ’ ಎಂದು ಹೇಳಿದ್ದಾರೆ.
“ಕಿಮ್ ಜಾಂಗ್ ನಾಮ್ ಅವರ ಹತ್ಯೆಗೆ 2012ರಿಂದಲೂ ವಿಫಲ ಯತ್ನಗಳು ನಡೆಯುತ್ತಲೇ ಬಂದಿವೆ. ಉತ್ತರ ಕೊರಿಯದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಅವರು ನ್ಯಾಮ್ ಅವರ ಹತ್ಯೆಗೆ ಸ್ಥಾಯೀ ಆದೇಶ ನೀಡಿದ್ದರು ಎಂದು ಗುಪ್ತಚರ ಸಂಸ್ಥೆ ತಮಗೆ ತಿಳಿಸಿತ್ತು’ ಎಂದು ದ.ಕೊರಿಯದ ಶಾಸಕರು ಹೇಳಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.