“ಎಲ್ಲಿಂದ ಬೇಕಾದರೂ ಕೆಲಸ’ ನೀತಿ ಬಂದ್‌: ಎಲಾನ್‌ ಮಸ್ಕ್ ಕಟು ಆದೇಶ


Team Udayavani, Nov 11, 2022, 6:50 AM IST

“ಎಲ್ಲಿಂದ ಬೇಕಾದರೂ ಕೆಲಸ’ ನೀತಿ ಬಂದ್‌: ಎಲಾನ್‌ ಮಸ್ಕ್ ಕಟು ಆದೇಶ

ನವದೆಹಲಿ: ಟ್ವಿಟರ್‌ ಅನ್ನು ಎಲಾನ್‌ ಮಸ್ಕ್ ಖರೀದಿಸಿ ಕೇವಲ 2 ವಾರಗಳು ಕಳೆದಿವೆ. ಅಷ್ಟರಲ್ಲೇ ಉದ್ಯೋಗಿಗಳಿಗೆ ಚಳಿಜ್ವರ ಬಿಡಿಸಿದ್ದಾರೆ. ಜಾಹೀರಾತಿನ ಮೇಲೆ ಅವಲಂಬಿತರಾಗಿರುವ ಟ್ವಿಟರ್‌ನಂತಹ ಸಂಸ್ಥೆಗಳ ಕೆಲಸದ ವಿಚಾರದಲ್ಲಿ ಸಕ್ಕರೆ ಹಚ್ಚಿ ಮಾತನಾಡುವ ಅಗತ್ಯವಿಲ್ಲ. ಮುಂದಿನ ದಿನಗಳು ಬಹಳ ಕಠಿಣವಾಗಿರಲಿವೆ ಎಂದು ನೇರವಾಗಿ ಹೇಳಿದ್ದಾರೆ.

ಬುಧವಾರ ರಾತ್ರೋರಾತ್ರಿ ತಮ್ಮ ಉದ್ಯೋಗಿಗಳಿಗೆ ಅವರು ಕಳುಹಿಸಿರುವ ಇ-ಮೇಲ್‌ನಲ್ಲಿ, ನೇರವಾಗಿ ಕಚೇರಿಗೇ ಬಂದು ಕೆಲಸ ಮಾಡಬೇಕು. ಎಲ್ಲಿಂದ ಬೇಕಾದರೂ ಕೆಲಸ ಮಾಡಬಹುದು ಎಂಬ ನೀತಿ ಇನ್ನು ಬಂದ್‌. ಯಾರಿಗಾದರೂ ದೂರದಿಂದಲೇ ಕೆಲಸ ಮಾಡಲು ಅವಕಾಶ ಕೊಡುವುದಾದರೆ, ತಮ್ಮಿಂದ ನೇರವಾಗಿ ಅನುಮತಿ ಪಡೆದಿರಬೇಕು ಎಂದು ಹೇಳಿದ್ದಾರೆ! ಮಸ್ಕ್ ಟ್ವಿಟರ್‌ ಕೊಳ್ಳುವುದಕ್ಕೆ ಮುನ್ನ, ಆ ಸಂಸ್ಥೆಯಲ್ಲಿ ಎಲ್ಲಿಂದ ಬೇಕಾದರೂ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿತ್ತು.

ಹಾಗೆಯೇ ವಾರಕ್ಕೆ ಕನಿಷ್ಠ 40 ಗಂಟೆಗಳ ಕಾಲ ಕಚೇರಿಯಲ್ಲಿ ಇರಲೇಬೇಕು. ಖಾತೆಗಳ ಬ್ಲೂಟಿಕ್‌ನಿಂದ ಬರುವ ಚಂದಾದಾರಿಕೆ ಹಣವೇ ಟ್ವಿಟರ್‌ನ ಅರ್ಧ ಆದಾಯದ ಮೂಲವಾಗಿರಬೇಕು ಎಂದು ಕಠಿಣವಾಗಿ ಹೇಳಿದ್ದಾರೆ.

“ಅಫಿಶಿಯಲ್‌’ ಗುರುತು:

ಗುರುವಾರ ಟ್ವಿಟರ್‌ ಭಾರತ ಸರ್ಕಾರದ ಅಧಿಕೃತ ಖಾತೆಗಳಿಗೆ “ಅಧಿಕೃತ ಗುರುತು’ ಹಾಕಲು ಆರಂಭಿಸಿತ್ತು. ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಖಾತೆಗಳಿಗೆ ನೀಲಿ ಗುರುತಿನೊಂದಿಗೆ ಅಫಿಶಿಯಲ್‌ ಎಂಬ ಲೇಬಲ್‌ ಸೇರಿಸಲಾಗಿತ್ತು. ಆದರೆ, ಇದಾದ ಸ್ವಲ್ಪ ಹೊತ್ತಲ್ಲೇ ಈ ಲೇಬಲ್‌ ಕಾಣೆಯಾಗಿದೆ. “ಅಧಿಕೃತ ಖಾತೆ’ ಲೇಬಲ್‌ ವಿಫ‌ಲವಾಗಿದೆ. ಹೀಗಾಗಿ, ಅದನ್ನು ತೆಗೆದುಹಾಕಿದ್ದೇವೆ ಎಂದು ಮಸ್ಕ್ ಟ್ವೀಟ್‌ ಮಾಡಿದ್ದಾರೆ.

ಎರಡೇ ದಿನದಲ್ಲಿ ಕೆಲಸ ಕಳೆದುಕೊಂಡ! :

ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾ ಕೆಲಸದಿಂದ ಕಿತ್ತುಹಾಕಿದ 11 ಸಾವಿರ ಉದ್ಯೋಗಿಗಳಲ್ಲಿ ಭಾರತದ ಐಐಟಿ ಖರಗ್ಪುರ ಪದವೀಧರ ಹಿಮಾನ್ಮು ಕೂಡ ಒಬ್ಬರು. ಅದರಲ್ಲಿ ವಿಶೇಷವೇನಿದೆ ಎಂದು ಯೋಚಿಸುತ್ತಿದ್ದೀರಾ? ಕೆಲಸಕ್ಕೆ ಸೇರಿದ ಎರಡೇ ದಿನಗಳಲ್ಲಿ ಇವರು ಕೆಲಸ ಕಳೆದುಕೊಂಡಿದ್ದಾರೆ. ಮೆಟಾದಲ್ಲಿ ಕೆಲಸ ಸಿಕ್ಕಿತು ಎಂಬ ಖುಷಿಯಲ್ಲಿ ಭಾರತದಿಂದ ಕೆನಡಾಗೆ ತೆರಳಿದ್ದ ಹಿಮಾನ್ಮು, ಕೆನಡಾದ ಕಚೇರಿಯಲ್ಲಿ ಉದ್ಯೋಗ ಆರಂಭಿಸಿದ ಎರಡೇ ದಿನದಲ್ಲಿ ಅವರನ್ನು ಕೆಲಸದಿಂದ ಕಿತ್ತುಹಾಕಲಾಗಿದೆ. ಮುಂದೇನು ಮಾಡಬೇಕೆಂದು ತೋಚುತ್ತಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.