ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

ಭಾರತೀಯ ನಾಯಕರು ಕೊಟ್ಟ ಉಡುಗೊರೆ ಮೌಲ್ಯ 47 ಸಾವಿರ ಡಾಲರ್‌

Team Udayavani, Mar 22, 2023, 10:15 AM IST

ಉಡುಗೊರೆಗಳ ವಿವರ ಬಹಿರಂಗಕ್ಕೆ ಟ್ರಂಪ್‌ ವಿಫ‌ಲ; ಅಮೆರಿಕ ಸಂಸತ್‌ ಸಮಿತಿ ವರದಿ ಆರೋಪ

ವಾಷಿಂಗ್ಟನ್‌: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸೇರಿದಂತೆ ವಿದೇಶಿ ನಾಯಕರಿಂದ ಪಡೆದ ಒಟ್ಟು 2.5 ಲಕ್ಷ ಡಾಲರ್‌ ಮೌಲ್ಯದ ಉಡುಗೊರೆಗಳ ವಿವರಗಳನ್ನು ಬಹಿರಂಗಪಡಿಸಲು ವಿಫ‌ಲರಾಗಿದ್ದಾರೆ. ಈ ಬಗ್ಗೆ ಅಮೆರಿಕದ ಸಂಸತ್‌ನ ಸಮಿತಿ ಆರೋಪಿಸಿದೆ.

ಭಾರತೀಯ ನಾಯಕರು ನೀಡಿರುವ 47 ಸಾವಿರ ಡಾಲರ್‌ ಮೌಲ್ಯದ ಉಡುಗೊರೆಗಳೂ ಇದರಲ್ಲಿ ಸೇರಿವೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಸೌದಿ ಅರೇಬಿಯಾದಿಂದ ನೀಡಲಾಗಿರುವ ಖಡ್ಗಗಳು, ಭಾರತದ ಆಭರಣಗಳು ಹಾಗೂ ಟ್ರಂಪ್‌ ಅವರ ಬೃಹತ್‌ ಸಾಲ್ವಡೋರನ್‌ ಭಾವಚಿತ್ರ ಸೇರಿದಂತೆ ಹಲವು ಐಷಾರಾಮಿ ಉಡುಗೊರೆಗಳ ವಿವರಗಳನ್ನು ಸಲ್ಲಿಸಲು ಅವರ ನೇತೃತ್ವದ ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಲಾಗಿದೆ. ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 45ನೇ ಅಧ್ಯಕ್ಷರಾಗಿ, 2017ರಿಂದ 2021ರವರೆಗೆ ಆಡಳಿತ ನಡೆಸಿದ್ದರು.

ಟಾಪ್ ನ್ಯೂಸ್

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

thumb-2

Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್

bus roof

Wind: ಗಾಳಿಯ ರಭಸಕ್ಕೆ ಕಿತ್ತುಹೋದ ಬಸ್‌ ಛಾವಣಿ !

DAM

Nepalದ ಜಲವಿದ್ಯುತ್‌ ಕ್ಷೇತ್ರಕ್ಕೆ ಭಾರತದ ಬಂಡವಾಳ

ROCKET

Space: ಉ.ಕೊರಿಯಾ ಬೇಹು ಉಪಗ್ರಹ ವಿಫ‌ಲ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ