ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ಭಾರತ ಕೈಗೊಂಡಿರುವ ಯೋಜನೆಗಳ ಬಗ್ಗೆ ಯಾವುದೇ ತಕರಾರು ಇಲ್ಲ

Team Udayavani, Aug 30, 2021, 2:50 PM IST

ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್

ಕಾಬೂಲ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಆಂತರಿಕ ಜಗಳದ ವಿಚಾರದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ ಎಂದು ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕಝೈ ಸಿಎನ್ ಎನ್ ನ್ಯೂಸ್ 18ಗೆ ತಿಳಿಸಿದ್ದು, ಶೇರ್ ಮೊಹಮ್ಮದ್ ಅಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವರಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ : ಮಾಡೆಲ್ ಸೋನಿಯಾ ಸೇರಿ ಮೂವರ ಬಂಧನ

ಆಂತರಿಕ ಕದನದ ವಿಚಾರದಲ್ಲಿ ಉಭಯ ದೇಶಗಳು ಅಫ್ಘಾನಿಸ್ತಾನದ ಹೆಸರನ್ನು ಎಳೆದು ತರಲಾರವು ಎಂಬ ಭರವಸೆ ಹೊಂದಿದ್ದೇವೆ. ಭಾರತ ಮತ್ತು ಪಾಕಿಸ್ತಾನ ದೀರ್ಘವಾದ ಗಡಿಯನ್ನು ಹಂಚಿಕೊಂಡಿವೆ. ಅವರು ಗಡಿಯಲ್ಲಿ ಹೋರಾಟ ನಡೆಸಲಿ. ಆದರೆ ಈ ವಿಚಾರದಲ್ಲಿ ಅಫ್ಘಾನಿಸ್ತಾನವನ್ನು ಬಳಸಿಕೊಳ್ಳುವುದು ಬೇಡ. ಇದಕ್ಕಾಗಿ ಯಾವುದೇ ದೇಶವು ನಮ್ಮ ಭೂಮಿಯನ್ನು ಬಳಸಿಕೊಳ್ಳಲು ಬಿಡುವುದಿಲ್ಲ ಎಂದು ಶೇರ್ ಮೊಹಮ್ಮದ್ ಸಿಎನ್ ಎನ್-ನ್ಯೂಸ್ 18ಗೆ ತಿಳಿಸಿರುವುದಾಗಿ ವರದಿ ಹೇಳಿದೆ.

ಎಲ್ಲಾ ನೆರೆಯ ದೇಶಗಳ ಜೊತೆ ಉತ್ತಮ ಬಾಂಧವ್ಯ ಹೊಂದಲು ಬಯಸಿರುವುದಾಗಿ ತಾಲಿಬಾನ್ ಹೇಳಿಕೊಂಡಿದೆ. ತಾಲಿಬಾನ್ ಭಾರತದ ವಿರುದ್ಧ ಹಗೆತನ ಸಾಧಿಸಬಹುದು ಎಂಬ ಭಯವಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶೇರ್ ಮೊಹಮ್ಮದ್, ಅಂತಹ ಯಾವುದೇ ಉದ್ದೇಶ ಇಲ್ಲ. ಇಂತಹ ಸುದ್ದಿಗಳನ್ನು ಮಾಧ್ಯಮಗಳೇ ತಪ್ಪಾಗಿ ವರದಿ ಮಾಡುತ್ತಿರುವುದಾಗಿ ಆರೋಪಿಸಿರುವುದಾಗಿ ವರದಿ ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿ ಭಾರತ ಕೈಗೊಂಡಿರುವ ಯೋಜನೆಗಳ ಬಗ್ಗೆ ಯಾವುದೇ ತಕರಾರು ಇಲ್ಲ ಎಂದು ಇತ್ತೀಚೆಗಷ್ಟೇ ತಾಲಿಬಾನ್ ವಕ್ತಾರ ಸುಹೈಲ್ ಶಾಹೀನ್ ತಿಳಿಸಿದ್ದು, ಭಾರತ ಅಶ್ರಫ್ ಘನಿ ಸರ್ಕಾರಕ್ಕೆ ಭಾರತ ಬೆಂಬಲ ನೀಡಿರುವುದಕ್ಕೆ ತಾಲಿಬಾನ್ ವಿರೋಧ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.