ಇರಾನ್ ವಿರುದ್ಧ ಮಿಸೈಲ್ಸ್, ಮಿಲಿಟರಿ ಬಲಪ್ರಯೋಗ ಇಲ್ಲ: ಡೊನಾಲ್ಡ್ ಟ್ರಂಪ್ ನಿಗೂಢ ನಡೆ ಏನು?

ನಮ್ಮದು ವಿಶ್ವದಲ್ಲಿಯೇ ದೊಡ್ಡ ಮಿಲಿಟರಿ ಪಡೆ ಹಾಗೂ ಅತ್ಯಾಧುನಿಕ ಶಸ್ತ್ರಾಸ್ತ್ರ ಹೊಂದಿರುವ ದೇಶವಾಗಿದೆ.

Team Udayavani, Jan 9, 2020, 10:19 AM IST

Donald-Trumph

ವಾಷಿಂಗ್ಟನ್: ಟೆಹ್ರಾನ್ ವಿರುದ್ಧ ವಾಷಿಂಗ್ಟನ್ ಮಿಲಿಟರಿ ಕಾರ್ಯಾಚರಣೆಯಾಗಲಿ ಅಥವಾ ಮಿಸೈಲ್ಸ್ ದಾಳಿ ನಡೆಸಲ್ಲ ಎಂದು ತಿಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಮೂಲಕ ಉಭಯ ದೇಶಗಳ ನಡುವಿನ ಯುದ್ಧ ಸಂಘರ್ಷವನ್ನು ಶಮನಗೊಳಿಸುವ ಮುನ್ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಬುಧವಾರ ನಸುಕಿನ ವೇಳೆ ಇರಾಕ್ ನಲ್ಲಿರುವ ಅಮೆರಿಕ ಮೈತ್ರಿ ಪಡೆಗಳ ಮೇಲೆ ಇರಾನ್ 12ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಿತ್ತು. ಇದು ನಾವು ಅಮೆರಿಕದ ಮುಖಕ್ಕೆ ಬಾರಿಸಿದ ಹೊಡೆತವಾಗಿದೆ ಎಂದು ಇರಾನ್ ತಿರುಗೇಟು ನೀಡಿತ್ತು. ಈ ದಾಳಿ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಈ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಇರಾನ್ ವಿರುದ್ಧ ನಾವು ಮಿಲಿಟರಿ ಬಲಪ್ರಯೋಗಕ್ಕೆ ಮುಂದಾಗುವುದಿಲ್ಲ ಎಂದು ಹೇಳುವ ಮೂಲಕ ಇರಾನ್, ಅಮೆರಿಕ ನಡುವಿನ ಸಂಘರ್ಷ ಶಮನಗೊಳಿಸುವ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆ. ನಮ್ಮದು ವಿಶ್ವದಲ್ಲಿಯೇ ದೊಡ್ಡ ಮಿಲಿಟರಿ ಪಡೆ ಹಾಗೂ ಅತ್ಯಾಧುನಿಕ ಶಸ್ತ್ರಾಸ್ತ್ರ ಹೊಂದಿರುವ ದೇಶವಾಗಿದೆ. ಅಂದರೆ ಇದರ ಅರ್ಥ ಉಪಯೋಗಿಸಲೇಬೇಕು ಎಂದಲ್ಲ. ನಾವು ಅದನ್ನು ಬಳಸುತ್ತಿಲ್ಲ ಅಷ್ಟೇ ಎಂದು ಹೇಳಿದ್ದಾರೆ.

ನಾವು ಆರ್ಥಿಕವಾಗಿ ಹಾಗೂ ಮಿಲಿಟರಿಯಲ್ಲಿ ಬಲಿಷ್ಠರಾಗಿದ್ದೇವೆ ಎಂದು ಟ್ರಂಪ್ ಈ ಸಂದರ್ಭದಲ್ಲಿ ತಿಳಿಸಿದರು. ಇರಾನ್ ವಿರುದ್ಧ ಯಾವುದೇ ಶೀಘ್ರ ದಾಳಿ ನಡೆಸುವ ಬೆದರಿಕೆಯ ಹೇಳಿಕೆ ನೀಡಿಲ್ಲ. ಆದರೆ ಕಠಿಣ ಆರ್ಥಿಕ ದಿಗ್ಭಂಧನ ಕೂಡಲೇ ವಿಧಿಸಲಾಗುವುದು ಎಂದು ಟ್ರಂಪ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.