ಸೌದಿಯ ತೈಲ ಪೈಪ್‌ಲೈನ್‌ ಮೇಲೆ ಡ್ರೋನ್‌ ದಾಳಿ


Team Udayavani, May 15, 2019, 6:00 AM IST

28

ರಿಯಾದ್‌: ತೈಲ ಟ್ಯಾಂಕರ್‌ಗಳನ್ನು ಧ್ವಂಸಗೊಳಿಸಿದ ಘಟನೆ ಬೆನ್ನಲ್ಲೇ ಗಲ್ಫ್ ರಾಷ್ಟ್ರಗಳ ನಡುವಿನ ಪ್ರಕ್ಷುಬ್ಧತೆಯನ್ನು ಇನ್ನಷ್ಟು ತೀವ್ರಗೊಳಿಸುವಂಥ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಇರಾನ್‌ ಜತೆ ಸ್ನೇಹವಿರುವ ಯೆಮೆನ್‌ ಬಂಡುಕೋರರು ಮಂಗಳವಾರ ಸೌದಿ ಅರೇಬಿಯಾದ ಪ್ರಮುಖ ಎರಡು ತೈಲ ಪಂಪಿಂಗ್‌ ಸ್ಟೇಷನ್‌ಗಳನ್ನು ಗುರಿಯಾಗಿಸಿ ಡ್ರೋನ್‌ ದಾಳಿ ನಡೆಸಿದ್ದಾರೆ. ಪರಿಣಾಮ, ಸೌದಿ ಅರೇಬಿಯಾವು ತನ್ನ ಪ್ರಮುಖ ಆಯಿಲ್ ಪೈಪ್‌ಲೈನ್‌ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

ಈಸ್ಟ್‌ ವೆಸ್ಟ್‌ ಪೈಪ್‌ಲೈನ್‌ನಲ್ಲಿ ದಿನಕ್ಕೆ 50 ಲಕ್ಷ ಬ್ಯಾರೆಲ್ ತೈಲವನ್ನು ಪಂಪ್‌ ಮಾಡಲಾಗುತ್ತದೆ. ಈಗ ಈ ಪೈಪ್‌ಲೈನ್‌ನ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಸೌದಿ ಇಂಧನ ಸಚಿವ ಖಾಲಿದ್‌ ಅಲ್-ಫಾಲಿಹ್‌ ತಿಳಿಸಿದ್ದಾರೆ. ಆದರೆ, ಇದು ತಾತ್ಕಾಲಿಕವಾಗಿದ್ದು, ಸದ್ಯದಲ್ಲೇ ಎಲ್ಲರೂ ಸರಿಯಾಗಲಿದೆ. ಅಲ್ಲದೆ, ಇದರಿಂದ ತೈಲ ಉತ್ಪಾದನೆ ಮತ್ತು ರಫ್ತಿನ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಉಂಟಾ ಗಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಯೆಮೆನ್‌ನ ಹುಥಿ ಬಂಡುಕೋರರೇ ಮಂಗಳ ವಾರ ಬೆಳಗ್ಗೆ ನಾವು ಸೌದಿರ ಅರೇಬಿಯಾದ ಪ್ರಮುಖ ತೈಲ ಪೈಪ್‌ಲೈನ್‌ ಮೇಲೆ ದಾಳಿ ನಡೆಸಿದ್ದೇವೆ ಎಂದು ಘೋಷಿಸಿದ್ದರು. ರಿಯಾದ್‌ನ ಪಶ್ಚಿಮ ಭಾಗದಲ್ಲಿ ಈ ಪೈಪ್‌ಲೈನ್‌ ಇದೆ. ಸೌದಿ ಅರೇಬಿಯಾ ಮತ್ತು ಅಮೆರಿಕವು ಯೆಮೆನ್‌ ಯುದ್ಧದಲ್ಲಿ ಹಸ್ತಕ್ಷೇಪ ಮಾಡಿದ್ದು, ಯೆಮೆನ್‌ನ ನಾಗರಿಕರ ಹತ್ಯಾಕಾಂಡ ನಡೆಸುತ್ತಿದೆ. ಅದಕ್ಕೆ ನಾವು ಪ್ರತೀಕಾರ ತೀರಿಸುತ್ತಿದ್ದೇವೆ ಎಂದು ಬಂಡುಕೋರರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.