ಬೆಂಗ್ಳೂರು ಬಳಿಕ ಒಡಿಶಾದಲ್ಲಿ ಡ್ರೋಣ್‌ ಸಮೀಕ್ಷೆ


Team Udayavani, Jul 26, 2018, 6:00 AM IST

29.jpg

ಬ್ಯಾಂಕಾಕ್‌: ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಏಳು ವರ್ಷಗಳ ಕಾಲ ಸ್ಯಾಟಲೈಟ್‌ಗಳನ್ನು ಬಳಸಿ ಆಸ್ತಿ ಸಮೀಕ್ಷೆ-ಅಧ್ಯಯನ ಮುಕ್ತಾಯ ವಾಗಿತ್ತು. ಇದೀಗ ಡ್ರೋಣ್‌ಗಳನ್ನು ಬಳಕೆ ಮಾಡಿಕೊಂಡು ಕೊಳಚೆ ಪ್ರದೇಶಗಳ ಅಧ್ಯಯನ ನಡೆಸಲು ಉದ್ದೇಶಿಸಲಾಗಿದೆ. ಇಂಥ ಪ್ರಯತ್ನಕ್ಕೆ ಒಡಿಶಾ ಸರಕಾರ ಮುಂದಾಗಿದೆ. ಅದರ ಮೂಲಕ ಅಲ್ಲಿರುವ 2 ಲಕ್ಷಕ್ಕೂ ಅಧಿಕ ಮಂದಿಗೆ ವರ್ಷಾಂತ್ಯದ ಒಳಗಾಗಿ ಹಕ್ಕುಪತ್ರ ನೀಡಲು ನಿರ್ಧರಿಸಿದೆ. ಭೌತಿಕವಾಗಿ ಆಸ್ತಿ ಮತ್ತು ಸ್ಥಳ ಸಮೀಕ್ಷೆಯನ್ನು ನಡೆಸಲು ವರ್ಷಗಳೇ ಬೇಕಾಗುವುದಕ್ಕೆ ಕೇವಲ ಕೆಲವೇ ತಿಂಗಳುಗಳಲ್ಲಿ ಸಮೀಕ್ಷೆ ನಡೆಸಿ ಅದನ್ನು ಮುಕ್ತಾಯ ಗೊಳಿಸಲಾಗುತ್ತದೆ ಎಂದು ಒಡಿಶಾ ವಸತಿ ಆಯುಕ್ತ ಜಿ.ಮತಿ ವತನನ್‌ ಹೇಳಿದ್ದಾರೆ. 

ಇದೇ ಮಾದರಿಯ ಕ್ರಮವನ್ನು ಮಹಾರಾಷ್ಟ್ರ ಸರಕಾರ ಕೂಡ ಕೈಗೊಳ್ಳಲಿದೆ. ಶೇ.60ರಷ್ಟು ಮಂದಿ ಮುಂಬಯಿನಲ್ಲಿ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯೂ ಕೂಡ ಕೊಳಚೆ ಪ್ರದೇಶಗಳಲ್ಲಿನ ವಸತಿ ಪ್ರದೇಶವನ್ನು ಸಮರ್ಪಕವಾಗಿ ಗುರುತಿಸಲು ಡ್ರೋಣ್‌ಗಳನ್ನು ಬಳಕೆ ಮಾಡಲಿದೆ. 

ಬೆಂಗಳೂರಿನಲ್ಲಿ ಸ್ಯಾಟಲೈಟ್‌ ಮೂಲಕ ಆಸ್ತಿ ಸಮೀಕ್ಷೆಯ ದಾಖಲೆಗಳನ್ನು ಅಧ್ಯಯನ ಮಾಡಿದ ನಾರ್ತ್‌ ಕ್ಯಾರೊಲಿನಾ ವಿವಿಯ ಪ್ರಾಧ್ಯಾಪಕ ನಿಖೀಲ್‌ ಖಾಜಾ ಮಾತನಾಡಿ, ಯಾವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆಲೆಸಿದ್ದಾರೆ ಮತ್ತು ಸ್ಥಳೀಯ ಆಡಳಿತಕ್ಕೆ ಅವರಿಗೆ ಸೂಕ್ತ ನೆರವು ನೀಡುವ ನಿಟ್ಟಿನಲ್ಲಿ ಈ ಮಾಹಿತಿ ನೆರವಾಗಲಿದೆ ಎಂದಿದ್ದಾರೆ.

ನಗರ ಪ್ರದೇಶಗಳಲ್ಲಿನ ಆಸ್ತಿ ಬಗ್ಗೆ ಸೂಕ್ತ ಸಮೀಕ್ಷೆ  ನಡೆಸದೇ ಇದ್ದರೆ, ಜನರಿಗೆ ತಕ್ಕಂತೆ ನೀತಿ ರೂಪಿಸುವುದು ಕಷ್ಟವೆಂದುಅಧ್ಯಯನದಲ್ಲಿ ಭಾಗಿಯಾಗಿದ್ದ ಅನಿರುದ್ಧ್ ಕೃಷ್ಣ ಹೇಳಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.