ದುಬಾೖಯಿಂದ 12 ಮೃತದೇಹ ಸಾಗಣೆ ಶೀಘ್ರ
Team Udayavani, Jun 9, 2019, 6:00 AM IST
ದುಬಾೖ: ದುಬೈನಲ್ಲಿ ರಸ್ತೆ ಅಪಘಾತದಲ್ಲಿ ಅಸುನೀಗಿದ 12 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ತರುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾನೂನು ಕ್ರಮಗಳನ್ನು ನಡೆಸಲಾಗುತ್ತಿದೆ. ಬೆರಳಚ್ಚು ಗುರುತು ಮತ್ತು ಇತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
11 ದೇಹಗಳಿಗೆ ನಿರಾಕ್ಷೇಪಣ ಪತ್ರ ನೀಡಲಾಗಿದೆ. ಇನ್ನೊಂದು ಪ್ರಮಾಣಪತ್ರ ಬಾಕಿ ಇದೆ ರಾಯಭಾರ ಕಚೇರಿ ಅಧಿಕಾರಿ ವಿಪುಲ್ ಹೇಳಿದ್ದಾರೆ. ಮೃತ ದೇಹಗಳನ್ನು ಸಾಗಿಸಲು ಏರ್ ಇಂಡಿಯಾ ನೆರವು ನೀಡುತ್ತಿದೆ. ರವಿವಾರದ ವೇಳೆಗೆ ಎಲ್ಲ ಮೃತದೇಹಗಳೂ ಭಾರತಕ್ಕೆ ಬರಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈದ್ ಹಬ್ಬದ ನಿಮಿತ್ತ ಓಮನ್ನಿಂದ ಇವರು ದುಬಾೖಗೆ ಆಗಮಿಸುತ್ತಿದ್ದರು. ಈ ವೇಳೆ ಕಾರ್ ಮತ್ತು ಬಸ್ ಅಪಘಾತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ