ಡಿಸೆಂಬರ್ ನಲ್ಲಿ ಅರಬ್ ರಾಷ್ಟ್ರಗಳ ಹವಾಮಾನ ತಂಪಾಗಲಿದೆಯಂತೆ


Team Udayavani, Nov 28, 2019, 10:38 PM IST

dubai

ದುಬೈ: ಅರಬ್‌ ರಾಷ್ಟ್ರಗಳ ಹಾವಾಮಾನಗಳು ಮುಂದಿನ ವಾರದಿಂದ ತಂಪಾಗಲಿದೆ ಎಂದು ಖಗೋಳಶಾಸ್ತ್ರಜ್ಞರು ಮಾಹಿತಿ ನೀಡಿದ್ದಾರೆ. ಡಿಸೆಂಬರ್‌ 7ರ ಬಳಿಕ 40 ದಿನಗಳ ಕಾಲ ಈ ಬದಲಾವಣೆ ಕಂಡುಬರಲಿದ್ದು, ಹಗಲು ಮತ್ತು ರಾತ್ರಿ ಒಂದೇ ಹವಾಮಾನ ಇರಲಿದೆ ಎಂದಿದ್ದಾರೆ.

ಅರಬ್‌ ‘ಯೂನಿಯನ್‌ ಫಾರ್‌ ಸ್ಪೇಸ್‌ ಆ್ಯಂಡ್‌ ಆಸ್ಟ್ರೋನಮಿ’ ಇದರ ಸದಸ್ಯ ಇಬ್ರಾಹಿಂ ಅಲ್‌ ಜರ್ವಾನ್‌ ಅವರು ಈ ಮಾಹಿತಿ ನೀಡಿದ್ದಾರೆ. ಅರಬ್‌ ಋತುಗಳ ಪ್ರಕಾರ 28 ನಕ್ಷತ್ರ ಪುಂಜಗಳಿವೆ ಅವುಗಳ ಪ್ರತಿಯೊಂದು ಹವಾಮಾನಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್‌ 7ರಿಂದ ಜನವರಿ 15ರ ವರೆಗೆ ಈ ಋತು ಮುಂದುವರಿಯಲಿದೆ. ಅರೇಬಿಯಾದ ಉತ್ತರ ದ್ವೀಪದಲ್ಲಿ ತಾಪಮಾನವು ಶೂನ್ಯಕ್ಕೆ ಬರುತ್ತದೆ. ಮಧ್ಯ ಅರೇಬಿಯಾದಲ್ಲಿ ಇದು 10 ಸೆ. ದಾಖಲಾಗುತ್ತದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.