ಕೋವಿಡ್ ಎಫೆಕ್ಟ್: ಜನಪ್ರಿಯ ‘ದುಬೈ ಎಕ್ಸ್ ಪೋ 2020’ ಒಂದು ವರ್ಷ ಮುಂದೂಡಿಕೆ

2020 ಅಕ್ಟೋಬರ್ ಬದಲಿಗೆ 2021 ಅಕ್ಟೋಬರ್ ಗೆ ಪ್ರಾರಂಭವಾಗಲಿದೆ ಈ ಜಾಗತಿಕ ಎಕ್ಸ್ ಪೋ

Team Udayavani, May 4, 2020, 7:56 PM IST

ಕೋವಿಡ್ ಎಫೆಕ್ಟ್: ಜನಪ್ರಿಯ ‘ದುಬೈ ಎಕ್ಸ್ ಪೋ 2020’ ಒಂದು ವರ್ಷ ಮುಂದೂಡಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದುಬೈ: ವಿವಿಧ ದೇಶಗಳು ಭಾಗವಹಿಸುವ ಮತ್ತು ಆರು ತಿಂಗಳುಗಳ ಸುದೀರ್ಘ ಕಾಲ ನಡೆಯುವ ಜನಪ್ರಿಯ ಜಾಗತಿಕ ಪ್ರಸಿದ್ಧಿಯನ್ನು ಪಡೆದಿರುವ ‘ದುಬೈ ಎಕ್ಸ್ ಪೋ’ವನ್ನು ಒಂದು ವರ್ಷಗಳ ಕಾಲ ಮುಂದೂಡಲು ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದೇ ಅಕ್ಟೋಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಈ ಎಕ್ಸ್ ಪೋವನ್ನು ಮುಂದಿನ ವರ್ಷದ ಅಕ್ಟೋಬರ್ 1ರಿಂದ 2022ರ ಮಾರ್ಚ್ 31ರವರೆಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋವಿಡ್ 19 ವೈರಸ್ ಕಾಟಕ್ಕೆ ಜಗತ್ತಿನ ಪ್ರಮುಖ ದೇಶಗಳ ಸಹಿತ ಬಹುತೇಕ ಎಲ್ಲಾ ರಾಷ್ಟ್ರಗಳು ತತ್ತರಿಸಿರುವ ಸಂದರ್ಭದಲ್ಲಿ ಈ ಎಕ್ಸ್ ಪೋ ನಡೆಸುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಇಂದು ನಡೆದ ಸದಸ್ಯ ರಾಷ್ಟ್ರಗಳ ವ್ಯಕ್ತವಾಯಿತು ಮಾತ್ರವಲ್ಲದೇ ಬ್ಯೂರೋ ಇಂಟರ್ನ್ಯಾಷನಲ್ ದೆಸ್ ಎಕ್ಸ್ ಪೊಸಿಷನ್ಸ್ (BIE) ಕೂಟದ ಸದಸ್ಯರಲ್ಲಿ ಮೂರನೇ ಒಂದು ಬಹುಮತದಿಂದ ಈ ಜಾಗತಿಕ ಮೆಗಾ ಎಕ್ಸ್ ಪೋವನ್ನು ಮುಂದಿನ ವರ್ಷಕ್ಕೆ ಮುಂದೂಡುವ ತೀರ್ಮಾನಕ್ಕೆ ಬರಲಾಯಿತು.

ಟೋಕಿಯೋ ಒಲಂಪಿಕ್ಸ್ 2020 ಜಾಗತಿಕ ಕ್ರೀಡಾಕೂಟ ಕೋವಿಡ್ ಕಾಟದಿಂದ ಮುಂದೂಡಿಕೆಯಾದ ಬಳಿಕ ವೈರಾಣು ಕಾಟದ ಕಾರಣಕ್ಕಾಗಿ ಮುಂದೂಡಲ್ಪಟುತ್ತಿರುವ ಪ್ರಮುಖ ಜಾಗತಿಕ ಕೂಟ ಇದಾಗಿದೆ.

ದುಬೈ ಎಕ್ಸ್ ಪೋ 2020ಯನ್ನು ಮುಂದೂಡುವ BIE ಸದಸ್ಯ ರಾಷ್ಟ್ರಗಳ ನಿರ್ಧಾರವನ್ನು ದುಬೈ ಏರ್ ಪೋರ್ಟ್ ಅಧ್ಯಕ್ಷರಾಗಿರುವ ಹಾಗೂ ಎಮಿರೇಟ್ಸ್ ಗ್ರೂಪ್ಸ್ ಸಿಇಒ ಆಗಿರುವ ಶೇಖ್ ಅಹಮ್ಮದ್ ಬಿನ್ ಸಯೀದ್ ಅಲ್ ಮಕ್ಟೌಮ್ ಅವರು ಸ್ವಾಗತಿಸಿದ್ದಾರೆ.

ಕೋವಿಡ್ ಬಳಿಕದ ಆರ್ಥಿಕ ಪರಿಸ್ಥಿತಿಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳೂ ಸಶಕ್ತ ಆರ್ಥಿಕ ವ್ಯವಸ್ಥೆಗೆ ಮರಳುವ ನಿಟ್ಟಿನಲ್ಲಿ ಈ ಎಕ್ಸ್ ಪೋ ಸಹಕಾರಿಯಾಗಲಿದೆ ಎಂಬ ಆಶಯವನ್ನು ಶೇಖ್ ಅಹಮ್ಮದ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ದಕ್ಷಿಣ ಏಷ್ಯಾ ಭಾಗದಲ್ಲಿ ಇದೇ ಮೊದಲ ಬಾರಿಗೆ ಹಾಗೂ ಅರಬ್ ದೇಶಗಳಲ್ಲೇ ನಡೆಯಬೇಕಿದ್ದ ಬೃಹತ್ ಜಾಗತಿಕ ಮೇಳವೆಂಬ ಹೆಗ್ಗಳಿಕೆಗೆ ಈ ಎಕ್ಸ್ ಪೋ ಪಾತ್ರವಾಗಲಿತ್ತು. ಜಗತ್ತಿನ 192 ರಾಷ್ಟ್ರಗಳು, ಬಹುವಿಧ ವ್ಯವಹಾರ ಉದ್ದಿಮೆಗಳು ಮತ್ತು ಜಗತ್ತಿನ ಹೆಸರಾಂತ ಶಿಕ್ಷಣ ಸಂಸ್ಥೆಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.