UAE: ಸಂಚಾರಿ ನಿಯಮ ಉಲ್ಲಂಘನೆ ಫೈನ್ ಡಿಸ್ಕೌಂಟ್ ಇನ್ನು ದೇಶವ್ಯಾಪಿ?

ಸಂಚಾರಿ ನಿಯಮ ಉಲ್ಲಂಘಿಸದಿರುವವರಿಗೆ ಇಲ್ಲಿದೆ ಫೈನ್ ಡಿಸ್ಕೌಂಟ್!

Team Udayavani, Aug 22, 2019, 11:41 PM IST

Dubai-Traffic-22-8

ದುಬಾಯಿ: ಸಂಚಾರ ಸುರಕ್ಷತೆಗಾಗಿ ದುಬಾಯಿ ಪೊಲೀಸರು ವಿನೂತನ ಯೋಜನೆಯೊಂದು ಜಾರಿಗೊಳಿಸಿ ಅದರಲ್ಲಿ ಯಶಸ್ಸು ಕಂಡಿದ್ದಾರೆ. ಮತ್ತು ಈ ಯೋಜನೆಯನ್ನು ಇದೀಗ ಸಂಯುಕ್ತ ಅರಬ್ ಎಮಿರೇಟ್ಸ್ ವ್ಯಾಪ್ತಿಯಲ್ಲಿ ವಿಸ್ತರಿಸಲು ಯೋಚಿಸಲಾಗುತ್ತಿದೆ.

ಈ ವರ್ಷ ಫೆಬ್ರವರಿಯಲ್ಲಿ ದುಬಾಯಿಯಲ್ಲಿ ಪ್ರಾರಂಭಗೊಂಡ ಈ ವಿನೂತನ ಯೋಜನೆಯಂತೆ ಮೂರು ತಿಂಗಳುಗಳವರೆಗೆ ಸಂಚಾರಿ ನಿಯಮ ಉಲ್ಲಂಘಿಸದೇ ಇರುವ ಚಾಲಕರಿಗೆ ಅವರು ಈ ಹಿಂದೆ ಕಟ್ಟಿರುವ ದಂಡದಲ್ಲಿ 25 ಪ್ರತಿಶತ ರಿಯಾಯ್ತಿಯನ್ನು ನೀಡಲಾಗುತ್ತದೆ. ಇನ್ನು ಆರು ತಿಂಗಳುಗಳವರೆಗೆ ಯಾವುದೇ ಸಂಚಾರಿ ನಿಯಮ ಉಲ್ಲಂಘಿಸದೇ ಇದ್ದಲ್ಲಿ ಅಂತವರಿಗೆ ಹಿಂದೆ ಪಾವತಿಸಿದ ದಂಡದ 50 ಪ್ರತಿಶತ ರಿಯಾಯ್ತಿ ಇದೆ. ಇನ್ನು ಒಂಭತ್ತು ತಿಂಗಳವರೆಗೆ ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಾಗದಿದ್ದಲ್ಲಿ ಅಂತಹ ವಾಹನ ಚಾಲಕರ ದಂಡದ ಪೂರ್ತಿ ಹಣ ವಾಪಾಸು ನೀಡಲಾಗುತ್ತದೆ.

ಸುರಕ್ಷತಾ ಚಾಲನೆ ಅಭಿಯಾನದಡಿಯಲ್ಲಿ ಪರಿಚಯಿಸಲಾಗಿರುವ ಈ ಯೋಜನೆಯಿಂದ ಇದುವರೆಗೆ ಸುಮಾರು 425,371 ವಾಹನ ಚಾಲಕರು ಪ್ರಯೋಜನ ಹೊಂದಿದ್ದಾರೆ. ಹಾಗಾಗಿ ಇದೀಗ ಈ ಯಶಸ್ವಿ ಯೋಜನೆಯನ್ನು ದೇಶವ್ಯಾಪಿ ವಿಸ್ತರಿಸಲು ಅರಬ್ ಆಡಳಿತ ಯೋಚಿಸುತ್ತಿದೆ.

ಈ ವಿಚಾರವನ್ನು ಸ್ವತಃ ಯು.ಎ.ಇ. ಫೆಡರಲ್ ಟ್ರಾಫಿಕ್ ಕೌನ್ಸಿಲ್ ಇದರ ನಿರ್ದೇಶಕ ಮತ್ತು ಕಾರ್ಯಚಟುವಟಿಕೆಗಳ ಮುಖ್ಯ ಕಮಾಂಡರ್ ಆಗಿರುವ ಮೇಜರ್ ಜನರಲ್ ಮೊಹಮ್ಮದ್ ಸೈಫ್ ಅಲ್ ಝಫೈನ್ ಅವರು ತಿಳಿಸಿದ್ದಾರೆ. ಮಾತ್ರವಲ್ಲದೆ ಈ ಪ್ರಸ್ತಾವನೆಯನ್ನು ಮಂಡಳಿಯ ಮುಂದೆ ಇರಿಸಿ ಅವರ ನಿರ್ಧಾರಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.