ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಆಕಾಶದಲ್ಲೇ ಹದಿಮೂರು ಗಂಟೆ ಸುತ್ತಾಡಿ ವಾಪಸ್ಸಾದ ವಿಮಾನ

Team Udayavani, Jan 30, 2023, 5:41 PM IST

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಮತ್ತೆ ದುಬೈಗೆ ಬಂದಿಳಿಯಿತು!

ದುಬಾಯಿ: ದುಬೈಯಿಂದ ಆಕ್ಲೆಂಡ್ ಗೆ ನೂರಾರು ಪ್ರಯಾಣಿಕರನ್ನು ಹೊತ್ತು ಸಾಗಿದ ಎಮಿರೇಟ್ಸ್ ವಿಮಾನ ಸುಮಾರು ಹದಿಮೂರು ಗಂಟೆಗಳ ಕಾಲ ಹಾರಾಟ ನಡೆಸಿ ಮತ್ತೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದ ಘಟನೆ ನಡೆದಿದೆ.

ಅರೆ ಇದೇನಿದು ಪ್ರಯಾಣಿಕರು ಅಷ್ಟೊಂದು ದುಡ್ಡು ಕೊಟ್ಟು ಪ್ರಯಾಣಿಸಿದ ವಿಮಾನ ಪ್ರಯಾಣಿಕರನ್ನು ಹಗಲಿಡೀ ಸುತ್ತಾಡಿಸಿ ರಾತ್ರಿ ಅದೇ ವಿಮಾನ ನಿಲ್ದಾಣಕ್ಕೆ ತಂದು ಬಿಟ್ಟಿದ್ದಾರೆ ಎಂದುಕೊಂಡಿರಾ, ಅಸಲಿಗೆ ಪ್ರಯಾಣಿಕರನ್ನು ಹೊತ್ತ ವಿಮಾನ ಆಕ್ಲೆಂಡ್ ನಿಲ್ದಾಣದಲ್ಲಿ ಇಳಿಯಬೇಕಿತ್ತು ಆದರೆ ಆಕ್ಲೆಂಡ್ ನಲ್ಲಿ ಪ್ರವಾಹ ತಲೆದೂರಿದರಿಂದ ಆಕ್ಲೆಂಡ್ ವಿಮಾನ ನಿಲ್ದಾಣಕ್ಕೆ ಯಾವುದೇ ವಿಮಾನಗಳ ಪ್ರವೇಶವನ್ನು ನಿಷೇಧಿಸಲಾಗಿತ್ತು ಆದ ಕಾರಣ ದುಬೈಯಿಂದ ಹೊರಟ ವಿಮಾನ ಸುಮಾರು 9000 ಮೈಲು ದೂರ ಕ್ರಮಿಸಿ ಮತ್ತೆ ಅದೇ ನಿಲ್ದಾಣಕ್ಕೆ ಬಂದಿಳಿದಿದೆ.

ಜನವರಿ 27 ರಂದು ವಿಮಾನ ಸಂಖ್ಯೆ EK448 ಬೆಳಿಗ್ಗೆ ಸುಮಾರು ಹತ್ತು ಗಂಟೆಯ ವೇಳೆಗೆ ವಿಮಾನ ದುಬೈ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು ಸುಮಾರು ಅರ್ಧ ದಾರಿ ಕ್ರಮಿಸಿದ ಬಳಿಕ ಪೈಲಟ್ ವಿಮಾನವನ್ನು ಯೂ- ಟರ್ನ್ ತೆಗೆದು ಮಧ್ಯ ರಾತ್ರಿ ಮತ್ತೆ ದುಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಆಕ್ಲೆಂಡ್ ವಿಮಾನ ನಿಲ್ದಾಣದ ಅಧಿಕಾರಿಗಳು ಸಂವಹನ ಸಮಸ್ಯೆಯಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ ಆದರೆ ನಮಗೆ ಪ್ರಯಾಣಿಕರ ಸುರಕ್ಷತೆ ಮುಖ್ಯ ಮಳೆಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವಾಹದ ನೀರಿನಲ್ಲಿ ಸಿಲುಕಿದೆ ಹಾಗಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಯಿತು ಎಂದು ಹೇಳಿಕೊಂಡಿದ್ದಾರೆ.

 

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತಿಯಾದ ಮೈಗ್ರೇನ್ ನಿಂದ ಕೊನೆಯುಸಿರೆಳೆದ ಟಿಕ್ ಟಾಕ್ ಸ್ಟಾರ್ ಜೇಹಾನೆ …

ಅತಿಯಾದ ಮೈಗ್ರೇನ್ ನಿಂದ ಕೊನೆಯುಸಿರೆಳೆದ ಟಿಕ್ ಟಾಕ್ ಸ್ಟಾರ್ ಜೇಹಾನೆ …

1-aAA

ಇಂಟರ್‌ಪೋಲ್‌ ವಾಂಟೆಡ್‌ ಲಿಸ್ಟ್‌ನಲ್ಲಿ ಚೋಕ್ಸಿ ಇಲ್ಲ !

ಸಿಗ್ನೇಚರ್‌ ಬ್ಯಾಂಕನ್ನು ಖರೀದಿಸಲಿದೆ “ನ್ಯೂಯಾರ್ಕ್‌ ಕಮ್ಯೂನಿಟಿ’

ಸಿಗ್ನೇಚರ್‌ ಬ್ಯಾಂಕನ್ನು ಖರೀದಿಸಲಿದೆ “ನ್ಯೂಯಾರ್ಕ್‌ ಕಮ್ಯೂನಿಟಿ’

ಅಮೆರಿಕಕ್ಕೆ ಉತ್ತರ ಕೊರಿಯ ನೇರ ಸವಾಲು

ಅಮೆರಿಕಕ್ಕೆ ಉತ್ತರ ಕೊರಿಯ ನೇರ ಸವಾಲು

ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.