ಸವಾಲು ದಾಟಿ ಮುನ್ನಡೆದ ಸೋಲಾರ್‌ ಆರ್ಬಿಟರ್‌

ಬಾಹ್ಯಾಕಾಶ ಅವಶೇಷಗಳನ್ನು ದಾಟಿ ಮುಂದುವರಿದ ನೌಕೆ; ಕ್ಲಿಷ್ಟವಾಗಿದ್ದ ಸವಾಲನ್ನು ಯಶಸ್ವಿಯಾಗಿ ಮುಟ್ಟಿದ ವಿಜ್ಞಾನಿಗಳು

Team Udayavani, Nov 29, 2021, 6:20 AM IST

ಸವಾಲು ದಾಟಿ ಮುನ್ನಡೆದ ಸೋಲಾರ್‌ ಆರ್ಬಿಟರ್‌

ವಾಷಿಂಗ್ಟನ್‌: ಸೂರ್ಯನ ಅಧ್ಯಯನಕ್ಕಾಗಿ, ವರ್ಷದ ಹಿಂದೆಯೇ ಯೂರೋಪಿಯನ್‌ ಸ್ಪೇಸ್‌ ಏಜೆನ್ಸಿ (ಇಎಸ್‌ಎ) ವತಿಯಿಂದ ಉಡಾವಣೆ ಮಾಡಲಾದ ಸೋಲಾರ್‌ ಆರ್ಬಿಟರ್‌, ಪೂರ್ವಯೋಜನೆಯ ಪ್ರಕಾರ, ಬುಧವಾರ ಭೂಮಿಯ ಪರಿಭ್ರಮಣೆಯನ್ನು ಮುಗಿಸಿ, ತೀರಾ ಕ್ಲಿಷ್ಟಕರವಾಗಿದ್ದ “ಅರ್ತ್‌ ಫ್ಲೈಬೈ’ ಹಂತವನ್ನು ಯಶಸ್ವಿಯಾಗಿ ದಾಟಿ ಸೂರ್ಯನತ್ತ ಪ್ರಯಾಣ ಬೆಳೆಸಿದೆ.

ಈ ಮೂಲಕ, ಉತ್ತಮ ತಾಂತ್ರಿಕ ನಿರ್ವಹಣೆಯ ಹೊರತಾಗಿಯೂ ಇದರ ಯಾನವನ್ನು ಉಸಿರುಗಟ್ಟಿ ವೀಕ್ಷಿಸುತ್ತಿದ್ದ ಐರೋಪ್ಯ ಖಗೋಳ ವಿಜ್ಞಾನಿಗಳು ಕಡೆಗೂ ನಿಟ್ಟುಸಿರು ಬಿಟ್ಟಿದ್ದಾರೆ.

ಸವಾಲಿನ ಹಂತ
2020ರ ಫೆ. 10ರಂದು ಹಾರಿಬಿಡಲಾಗಿದ್ದ ಈ ನೌಕೆ, ಸರಿಯಾಗಿ ಒಂದು ವರ್ಷ, ಎಂಟು ತಿಂಗಳ ನಂತರ ತನ್ನ ಭೂಪರಿಭ್ರಮಣೆಯನ್ನು ಮುಗಿಸಿ ಸೂರ್ಯನತ್ತ ಭೂಮಿಯಿಂದ ಮೇಲ್ಮುಖವಾಗಿ ಪ್ರಯಾಣ ಬೆಳೆಸಿದೆ. ಆದರೆ, ಭೂಮಿಯ ಮೇಲ್ಮೆ„ನ 460 ಕಿ.ಮೀ. ದೂರದಲ್ಲಿ ಗಾಢವಾಗಿರುವ ಬಾಹ್ಯಾಕಾಶ ಅವಶೇಷಗಳಿಗೆ ಢಿಕ್ಕಿ ಹೊಡೆಯದಂತೆ ದಾಟಿಕೊಂಡು ಇದು ಮುನ್ನಡೆಯಬೇಕಿತ್ತು. ಸ್ವಯಂ ಸ್ಪಿನ್‌ ಆಗುವ ಮೂಲಕ ಎದುರಾದ ಅವಶೇಷಗಳಿಗೆ ಡಿಕ್ಕಿ ಹೊಡೆಯದಂತೆ ಸಾಗಿದ ಇದು ಭೂ ಗುರುತ್ವದ ಪರಿಧಿಯನ್ನು ದಾಟಿ ಹೋಗಿದೆ.

ಇದನ್ನೂ ಓದಿ:ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಸದ್ಯಕ್ಕೆ ಭೂಮಿಯ ಮೇಲ್ಮೈ ನಿಂದ 2,000 ಕಿ.ಮೀ. ಎತ್ತರದಲ್ಲಿರುವ ಕೆಳ ಹಂತದ ಕಕ್ಷೆಯನ್ನು ಹಾಗೂ 36,000 ಕಿ.ಮೀ. ದೂರದಲ್ಲಿರುವ ಜಿಯೋಸ್ಟೇಷನರಿ ವೃತ್ತವನ್ನು ದಾಟಿ ಮುಂದಕ್ಕೆ ಸಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದೇನು?
ಈ ನೌಕೆಯು, ಮುಂದೆ ಇನ್ನರ್‌ ಸೌರವ್ಯೂಹ ವ್ಯಾಪ್ತಿಯಲ್ಲಿ ಬರುವ ಭೂಮಿಯ ಚಂದ್ರ, ಬುಧ, ಶುಕ್ರ ಗ್ರಹಗಳನ್ನು ದಾಟಿ ಸೂರ್ಯನತ್ತ ಸಾಗುತ್ತದೆ. ತನ್ನ ಅಂತಿಮ ಘಟ್ಟದಲ್ಲಿ, ಸೂರ್ಯನಿಂದ 50 ಮಿಲಿಯನ್‌ ಕಿ.ಮೀ.ಗಳ ದೂರದಲ್ಲಿ ಇದು ಸೂರ್ಯನನ್ನು ಸುತ್ತುತ್ತಾ ಈವರೆಗೆ ಕಾಣದಿರುವ ಸೂರ್ಯನ ವಿರುದ್ಧ ಧ್ರುವಗಳ ಅಧ್ಯಯನ ನಡೆಸಲಿದೆ.

 

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.