ಚಂದ್ರನ ಮೇಲೆ ಕಾಲಿಟ್ಟ ಕೊನೆಯ ಮಾನವ ಯುಜೀನ್‌ ಸೆರ್ನಾನ್‌ ಇನ್ನಿಲ್ಲ 


Team Udayavani, Jan 17, 2017, 9:45 AM IST

100.jpg

ವಾಷಿಂಗ್ಟನ್‌ : ಚಂದ್ರನ ಮೇಲೆ ಕಾಲಿಟ್ಟಿದ್ದ ಅಮೆರಿಕದ ಗಗನಯಾನಿ ಯುಜೀನ್‌ ಸೆರ್ನಾನ್‌ ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 82 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತಿದ್ದ ಅವರು ಕೊನೆಯುಸಿರೆಳೆದಿರುವ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ. 

ಸೆರ್ನಾನ್‌ ಅವರು 1996 ರ ಜೂನ್‌ ತಿಂಗಳಿನಲ್ಲಿ ‘ಜೆಮಿನಿ 9 ಎ’ ,1969 ರ ಮೇ ತಿಂಗಳಿನಲ್ಲಿ ‘ಅಪೋಲೊ 10’  ಮತ್ತು 1972 ರಲ್ಲಿ  ಕೊನೆಯ ಮತ್ತು 3 ನೇಯ ‘ಅಪೊಲೊ- 17 ‘ಬಾಹ್ಯಾಕಾಶ ಯಾನದ ಕಮಾಂಡರ್  ಆಗಿ ಚಂದ್ರಯಾನ ಕೈಗೊಂಡಿದ್ದರು. ಮೂರು ಬಾರಿ ಗಗನ ಯಾನ ನಡೆಸಿರುವ ಸೆರ್ನಾನ್‌ 2 ಬಾರಿ ಚಂದ್ರನ ಮೇಲೆ ಕಾಲಿಟ್ಟಿರುವುದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. 

ಇದುವರೆಗೆ ಚಂದ್ರನ ಮೇಲ್ಮೈ ಮೇಲೆ ಪಾದವಿರಿಸಿದ  ಕೊನೆಯ ಮಾನವ ಎಂಬ ಖ್ಯಾತಿ ಸೆರ್ನಾನ್‌ ಅವರದ್ದಾಗಿದ್ದು, ಅವರ ನಿಧನಕ್ಕೆ ನಾಸಾ ತೀವ್ರ ಕಂಬನಿ ಮಿಡಿದಿದೆ. 

ಅಮೆರಿಕದ ನೌಕಾಪಡೆಯಲ್ಲಿ ಕಾರ್ಯನಿರ್ವಹಿಸಿದ್ದ ಸೆರ್ನಾನ್‌ ಅವರು ಗಗನಯಾತ್ರಿ ಮಾತ್ರವಲ್ಲದೆ ನೌಕಾ ವಿಮಾನ ಚಾಲಕ, ಎಲೆಕ್ಟ್ರಿಕಲ್‌ ಎಂಜಿನಿಯರ್, ಏರೋನಾಟಿಕಲ್ ಎಂಜಿನಿಯರ್ ಮತ್ತು ಪೈಲಟ್ ಆಗಿ ಅಪಾರ ಅನುಭವ ಹೊಂದಿ ಸಾಟಿಯಿಲ್ಲದ ಸಾಧಕ ಎನಿಸಿಕೊಂಡಿದ್ದರು. 

ಸೆರ್ನಾನ್‌ ಅವರು ಪತ್ನಿ  ಜಾನ್‌,ಓರ್ವ ಪುತ್ರಿ, ಇಬ್ಬರು ಮಲಮಕ್ಕಳು ಮತ್ತು 9 ಮಂದಿ ಮೊಮ್ಮಕ್ಕಳನ್ನು ಅಗಲಿದ್ದಾರೆ. 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.