ಗೆಳತಿಯ ಜಾಮೀನಿಗಾಗಿ ಜೋಡಿ ಕೊಲೆ ಮಾಡಿದ್ದಾತನಿಗೆ ಚುಚ್ಚುಮದ್ದಿನ ಮೂಲಕ ಮರಣದಂಡನೆ!


Team Udayavani, Jan 28, 2022, 9:41 AM IST

Execution for man who robbed hotel for girlfriend’s bail

ವಾಷಿಂಗ್ಟನ್: ಜೋಡಿ ಕೊಲೆ ಆರೋಪದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಓಕ್ಲಹೋಮಾದಲ್ಲಿ ಗುರುವಾರ ಮಾರಕ ಚುಚ್ಚುಮದ್ದಿನ ಮೂಲಕ ಮರಣದಂಡನೆ ನೀಡಲು ನಿರ್ಧರಿಸಲಾಗಿದೆ. ಈ ವರ್ಷ ಅಮೆರಿಕದಲ್ಲಿ ಮರಣದಂಡನೆಗೊಳಗಾದ ಮೊದಲ ಪ್ರಕರಣವಾಗಿರಲಿದೆ.

2001ರಲ್ಲಿ ಆಗ 25 ವರ್ಷ ವಯಸ್ಸಿನ ಡೊನಾಲ್ಡ್ ಗ್ರಾಂಟ್, ಜೈಲಿನಲ್ಲಿರುವ ತನ್ನ ಗೆಳತಿಗೆ ಜಾಮೀನು ಕೊಡಿಸಲು ಬೇಕಾದ ಹಣವನ್ನು ಕದಿಯಲು ಹೋಟೆಲ್ ನಲ್ಲಿ ದರೋಡೆ ಮಾಡಿದ್ದ. ದರೋಡೆ ವೇಳೆ ಇಬ್ಬರು ಹೋಟೆಲ್ ಉದ್ಯೋಗಿಗಳ ಮೇಲೆ ಡೊನಾಲ್ಡ್ ಗುಂಡು ಹಾರಿಸಿದ್ದ. ನ್ಯಾಯಾಲಯದ ದಾಖಲೆಗಳ ಪ್ರಕಾರ ಒಬ್ಬರು ತಕ್ಷಣವೇ ಸತ್ತರು, ಮತ್ತು ಇನ್ನೊಬ್ಬರಿಗೆ ಡೊನಾಲ್ಡ್ ಗ್ರ್ಯಾಂಟ್ ಚಾಕುವಿನಿಂದ ಇರಿದು ಕೊಂದಿದ್ದ.

2005 ರಲ್ಲಿ ಗ್ರಾಂಟ್ ಗೆ ಮರಣದಂಡನೆ ವಿಧಿಸಲಾಯಿತು. ಅಂದಿನಿಂದ ತಮ್ಮ ಶಿಕ್ಷೆಯನ್ನು ರದ್ದುಗೊಳಿಸುವಂತೆ ಹಲವಾರು ಮನವಿಗಳನ್ನು ಸಲ್ಲಿಸಿದ್ದ. ಅಲ್ಲದೆ ತನಗೆ ತಾನು ಬೌದ್ಧಿಕ ನ್ಯೂನತೆಗಳನ್ನು ಹೊಂದಿರುವುದಾಗಿ ಉಲ್ಲೇಖಿಸಿದ್ದಾರೆ. ಓಕ್ಲಹೋಮದಲ್ಲಿ ಮರಣದಂಡನೆಯ ವಿಧಾನದ ಕುರಿತು ಅವರ ಕೊನೆಯ ಮನವಿಯನ್ನು ಯುಎಸ್ ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತು.

ಇದನ್ನೂ ಓದಿ:ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

46 ವರ್ಷ ವಯಸ್ಸಿನ ಗ್ರಾಂಟ್ ಗೆ ಮ್ಯಾಕ್‌ಅಲೆಸ್ಟರ್‌ನಲ್ಲಿರುವ ಒಕ್ಲಹೋಮ ಸ್ಟೇಟ್ ಪೆನಿಟೆನ್ಷಿಯರಿಯಲ್ಲಿ ಮೂರು ಮಾರಕ ಪದಾರ್ಥಗಳ ಚುಚ್ಚುಮದ್ದನ್ನು ನೀಡಿ ಮರಣದಂಡನೆ ನೀಡಲಾಗುತ್ತದೆ.

ಮಾರಣಾಂತಿಕ ಚುಚ್ಚುಮದ್ದು ಅಸಹನೀಯ ನೋವನ್ನು ಉಂಟುಮಾಡುತ್ತದೆ ಎಂದು ಅಂದಾಜಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮರಣದಂಡನೆಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅಮೆರಿಕದ 23 ರಾಜ್ಯಗಳಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.