ಸೌರವ್ಯೂಹಕ್ಕೊಬ್ಬ ಬಾಹ್ಯ ಅತಿಥಿ


Team Udayavani, Oct 29, 2017, 7:55 AM IST

atiti.jpg

ವಾಷಿಂಗ್ಟನ್‌: ನಮ್ಮ ಸೌರವ್ಯೂಹದಾಚೆಗೂ ಗ್ರಹಗಳು, ಉಪಗ್ರಹಗಳು ಹಾಗೂ ನಕ್ಷತ್ರಗಳಿವೆ. ಅನ್ಯಗ್ರಹ ಜೀವಿಗಳಿವೆ ಎಂಬ ಊಹೆ ಹಾಗೂ ತರ್ಕಕ್ಕೆ ಈ ವರೆಗೂ ಯಾವುದೇ ಪೂರಕ ಸಾಕ್ಷ್ಯ ಸಿಕ್ಕಿರಲಿಲ್ಲ. ಆದರೆ ಇದೀಗ ಅಂಥ ಸಾಕ್ಷ್ಯವೊಂದು ಸಿಕ್ಕಿದೆ. ಸೌರವ್ಯೂಹದಾಚೆಗಿನದ್ದು ಎಂದು ಹೇಳಲಾದ ಒಂದು ವಿಶಿಷ್ಟ ಕಲ್ಲಿನಂತಹ ವಸ್ತು ಖಗೋಳವಿಜ್ಞಾನಿಗಳಿಗೆ ಕಂಡು ಬಂದಿದೆ. ಈ ವಸ್ತು ಸುಮಾರು 400 ಮೀ. ವ್ಯಾಸ ಹೊಂದಿದೆ. ಈ ಹಿಂದೆ ಹಲವು ಬಾರಿ ಈ ರೀತಿಯ ವಸ್ತು ಕಂಡುಬಂದಿರುವುದಾಗಿ ಹೇಳಿದ್ದರೂ ಅದಕ್ಕೆ ಪುರಾವೆ ಸಿಕ್ಕಿರಲಿಲ್ಲ.

ಅಮೆರಿಕ ರಾಯಲ್‌ ಅಬ್ಸರ್ವೇಟರಿ ರಿಸರ್ಚ್‌ನ ಸಂಶೋಧಕರ ಪ್ರಕಾರ “ಇದು ಬೇರೊಂದು ಸೌರವ್ಯೂಹದಿಂದ ಬಂದ ನಮ್ಮ ಅತಿಥಿ’! ಈ ವಸ್ತುವು ಸೂರ್ಯನ ಗುರುತ್ವಾಕರ್ಷಣೆಯನ್ನೂ ತಪ್ಪಿಸಿಕೊಳ್ಳಬಲ್ಲಷ್ಟು ವೇಗವಾಗಿ ಚಲಿಸಿದೆ. ಸಾಮಾನ್ಯವಾಗಿ ಯಾವುದೇ ಗ್ರಹದ ಬಳಿ ಆಗಮಿಸಿದಾಗ ಆ ಗ್ರಹದ ಗುರುತ್ವಾಕರ್ಷಣೆಯಿಂದ ಅದು ಸಮೀಪಕ್ಕೆ ಆಕರ್ಷಿಸಲ್ಪಡುತ್ತದೆ. ಆದರೆ ಈ ವಸ್ತು ಯಾವುದೇ ಗ್ರಹದ ಆಕರ್ಷಣೆಗೂ ಒಳಪಟ್ಟಿಲ್ಲ.

ಸೆ.9ರಂದು ಮೊದಲ ಬಾರಿಗೆ ಸೂರ್ಯನಿಂದ 23.4 ಮೀಟರ್‌ ಮೈಲುಗಳಷ್ಟು ದೂರದಲ್ಲಿ ಹವಾಯಿ ದೂರದರ್ಶಕದಲ್ಲಿ ಇದು ಗೋಚರಿಸಿತ್ತು. ಮೇಲ್ಭಾಗದಿಂದ ನಮ್ಮ ಸೌರವ್ಯೂಹಕ್ಕೆ ಪ್ರವೇಶಿಸಿದ ಈ ವಸ್ತು ಬುಧ ಗ್ರಹದ ಕಕ್ಷೆಯ ಸಮೀಪ ಬಂದು ಸೂರ್ಯನಿ ಗಿಂತಲೂ ಕೆಳಭಾಗದಲ್ಲಿ ಕಂಡಿತ್ತು. ಅನಂತರ ಮೇಲೆ ಸಾಗಿದೆ. ಇನ್ನೊಂದೆಡೆ ಇದೇ ವಸ್ತುವಿಗೆ ಸಂಬಂಧಿಸಿದ ಪ್ರಕಟಿಸಲಾದ ಇನ್ನೊಂದು ಅಧ್ಯಯನ ವರದಿಯಲ್ಲಿ ಇದನ್ನು ಕ್ಷುದ್ರಗ್ರಹ ಎಂದೂ ಕರೆಯಲಾಗಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.