ಲಾಕ್ ಡೌನ್ ಬೇಸರ ಕಳೆಯಲು ಹೊರಟವರಿಗೆ ರಸ್ತೆಯಲ್ಲಿ ದೊರಕಿತು 1ಮಿಲಿಯನ್ ಡಾಲರ್:ಮುಂದೇನಾಯಿತು?


Team Udayavani, May 20, 2020, 12:46 PM IST

dollor

ವಾಷಿಂಗ್ಟನ್: ಕೋವಿಡ್ -19 ಕಾರಣದಿಂದ ಬಹುದಿನಗಳಿಂದ ಮನೆಯಲ್ಲೇ ಕುಳಿತು ಬೇಸೆತ್ತಿದ್ದ ವರ್ಜಿನೀಯಾದ ಕುಟುಂಬವೊಂದು ಕೊಂಚ ಬದಲಾವಣೆಗಾಗಿ ತಮ್ಮ ವಾಹನದಲ್ಲಿ ಸುತ್ತಾಡಲು ಹೊರಟಾಗ 1 ಮಿಲಿಯನ್ ಯುಎಸ್ ಡಾಲರ್ ( 7 ಕೋಟಿ, 56 ಲಕ್ಷ) ರಸ್ತೆಯಲ್ಲಿ ದೊರಕಿದ ಘಟನೆ ನಡೆದಿದೆ.

ಲಾಕ್ ಡೌನ್ ಕಾರಣದಿಂದ ಕಳೆದ ಕೆಲವು ತಿಂಗಳಿಂದ ಡೇವಿಡ್ ಮತ್ತು ಎಮಿಲಿ ದಂಪತಿಗಳು  ಮನೆಯಲ್ಲೇ ಕಾಲಕಳೆಯುತ್ತಿದ್ದರು. ಆದರೇ ಕಳೆದ ಶನಿವಾರ ಲಾಕ್ ಡೌನ್ ಕೊಂಚ ಸಡಿಲಿಕೆಯಾದಾಗ, ವಾತಾವರಣ ಬದಲಾವಣೆಯಾದರೇ ಮನಸ್ಸಿಗೆ ನೆಮ್ಮದಿ ಸಿಗುವುದು ಎಂದು ಭಾವಿಸಿ  ತಮ್ಮ ಮಕ್ಕಳೊಂದಿಗೆ ವಾಹನದಲ್ಲಿ ತಿರುಗಾಡಲು ತೆರಳಿದ್ದಾರೆ.

ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಎರಡು ಮೂಟೆಗಳನ್ನು ದಂಪತಿಗಳು  ಗಮನಿಸಿದ್ದಾರೆ. ಯಾರೋ ಕಸವನ್ನು ರಸ್ತೆಯಲ್ಲಿ ಎಸೆದು ಹೋಗಿದ್ದಾರೆಂದು ಭಾವಿಸಿದ ಅವರು ಅದನ್ನು ಎತ್ತಿ ತಮ್ಮ ವಾಹನದಲ್ಲಿ ಹಾಕಿಕೊಳ್ಳುತ್ತಾರೆ. ಮಾತ್ರವಲ್ಲದೆ ಮನೆಯಲ್ಲಿರುವ ಡಸ್ಟ್ ಬಿನ್ ಗೆ ಹಾಕಿದಾರಯಿತು ಎಂದು ಯೋಚಿಸಿ ನಂತರ ಮನೆಗೆ ಹಿಂದಿರುಗುತ್ತಾರೆ.

ಆದರೇ ಮನೆಗೆ ಹಿಂದಿರುಗಿ ಚೀಲವನ್ನು ತೆರೆದಾಗ ಅದರಲ್ಲಿ ರಾಶಿ ರಾಶಿ ಹಣ ಕಾಣಿಸಿದೆ. ಒಂದು ಕ್ಷಣ ದಂಗಾದ ಕುಟುಂಬ ಸ್ಥಳೀಯ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಹಣವನ್ನು ಏಣಿಸಿದಾಗ ಸುಮಾರು 1 ಮಿಲಿಯನ್ ಯುಎಸ್ ಡಾಲರ್ ಎಂದು ತಿಳಿದುಬಂದಿದೆ.

ಆದರೇ ರಸ್ತೆ ಮಧ್ಯೆ ಹಣ ಹೇಗೆ ಬಂತು ?  ಅದನ್ನು ಎಲ್ಲಿಗೆ  ಸಾಗಿಸಲಾಗುತ್ತಿತ್ತು?  ಎಂಬುದು ತನಿಖೆಯ ನಂತರವಷ್ಟೆ ತಿಳಿಯುತ್ತದೆ . ಮಾತ್ರವಲ್ಲದೆ ಹಣವನ್ನು ಸುರಕ್ಷಿತವಾಗಿ ತಲುಪಿಸಿದ ಡೇವಿಡ್ ಕುಟುಂಬಕ್ಕೆ ಬಹುಮಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು  ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.