ಎಫ್.ಎ.ಟಿ.ಎಫ್. ತೂಗುಗತ್ತಿ ತಪ್ಪಿಸಲು ಪಾಕಿಸ್ಥಾನ ಸರ್ಕಸ್‌


Team Udayavani, May 2, 2020, 7:10 AM IST

ಎಫ್.ಎ.ಟಿ.ಎಫ್. ತೂಗುಗತ್ತಿ ತಪ್ಪಿಸಲು ಪಾಕಿಸ್ಥಾನ ಸರ್ಕಸ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಇಸ್ಲಾಮಾಬಾದ್‌: ಉಗ್ರರ ಹಣಕಾಸು ನೆರವು ನಿಗ್ರಹ ಪಡೆಯ (ಎಫ್ಎಟಿಎಫ್) ಕಪ್ಪುಪಟ್ಟಿಗೆ ಸೇರ್ಪಡೆಗೊಳ್ಳುವುದರಿಂದ ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವ ಆತುರದಲ್ಲಿರುವ ಪಾಕಿಸ್ಥಾನ, ಇದೀಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುಂದೆ ಹೊಸ ನಾಟಕ­ವನ್ನಾಡಲು ಮುಂದಾಗಿದೆ.

ಕೆಲವು ವರ್ಷಗಳ ಹಿಂದೆ, ಪಾಕ್‌ ನೆಲದ­ಲ್ಲಿರುವ 130 ಉಗ್ರರ ವಿರುದ್ಧ ನಿಷೇಧಗಳನ್ನು ಹೇರಿದ್ದ ಭದ್ರತಾ ಮಂಡಳಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸರಕಾರ ಕ್ಕೆ ಸೂಚಿಸಿತ್ತು. ಈ ಬಗ್ಗೆ ಹೊಸತೊಂದು ಸೋಗು ಹಾಕಿರುವ ಪಾಕಿಸ್ಥಾನ, ವರ್ಷಗಟ್ಟಲೆ ಹುಡುಕಾಡಿದರೂ 130 ಉಗ್ರರಲ್ಲಿ ಕೇವಲ 19 ಉಗ್ರರು ಮಾತ್ರ ತನ್ನ ನೆಲದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗಾಗಿ, 111 ಉಗ್ರರ ಹೆಸರುಗಳನ್ನು ಸೂಚನಾ ಪಟ್ಟಿಯಿಂದ ಕೈಬಿಡಬೇಕೆಂದು ಮನವಿ ಮಾಡಲು ತೀರ್ಮಾನಿಸಿದೆ.

ಕಳೆದ ತಿಂಗಳು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸಮಿತಿಯೊಂದರ ಮುಂದೆಯೂ ಈ ವಿಚಾರವನ್ನು ಪ್ರಸ್ತಾಪ ಮಾಡಿದೆ. ಅದೇ ವಿಚಾರವನ್ನು ಮನವಿಯ ರೂಪದಲ್ಲಿ ಭದ್ರತಾ ಮಂಡಳಿಗೆ ಕಳುಹಿಸಲು ನಿರ್ಧರಿಸಿದೆ. ಈಗ ಮನವಿಯಲ್ಲಿ ಮತ್ತಷ್ಟು ಪರಿಷ್ಕರಣೆ ಮಾಡಿ, 19 ಉಗ್ರರಲ್ಲಿ 6 ಉಗ್ರರ ಹೆಸರುಗಳನ್ನೂ ಕೈಬಿಡುವಂತೆ ಮನವಿ ಸಲ್ಲಿಸಲೂ ತೀರ್ಮಾನಿಸಿದೆ.

ಯುಎನ್‌ಎಸ್‌ಸಿಯಲ್ಲಿರುವ ತನ್ನ ಪರಮಾಪ್ತ ಮಿತ್ರ ಚೀನದ ಮೂಲಕ ಈ ಮನವಿಗಳನ್ನು ಮಂಡಿಸಿ, ಈ ವರ್ಷಾಂತ್ಯದೊಳಗೆ ಅವುಗಳಿಗೆ ಒಪ್ಪಿಗೆ ಸಿಗುವಂತೆ ಮಾಡಿಕೊಳ್ಳಬೇಕೆಂಬ ತವಕದಲ್ಲಿದೆ ಪಾಕಿಸ್ತಾನ. ಹೇಗಿದ್ದರೂ, ಎಫ್ಎಟಿಎಫ್ ಚಟುವಟಿಕೆ 6 ತಿಂಗಳು ಬಂದ್‌ ಆಗಿರುವುದರಿಂದ ಅದು ಮತ್ತೆ ಪುನರಾಂಭಿಸುವಷ್ಟರಲ್ಲಿ ‘ಸ್ಥಿತಿಗತಿ’ಗಳನ್ನು ಬದಲಿಸಿಕೊಳ್ಳಲು ಪಾಕಿಸ್ಥಾನ ಲೆಕ್ಕ ಹಾಕಿದೆ.

ಸ್ಪೀಕರ್‌ ಅಸಾದ್‌ ಕೈಸರ್‌ಗೆ ಸೋಂಕು
ಇಸ್ಲಾಮಾಬಾದ್‌: ಪಾಕಿಸ್ಥಾನ ಸಂಸತ್‌ನ ಕೆಳಮನೆ ನ್ಯಾಷನಲ್‌ ಅಸೆಂಬ್ಲಿ ಸ್ಪೀಕರ್‌ ಅಸಾದ್‌ ಕೈಸರ್‌ಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. ‘ನನಗೆ ಕೋವಿಡ್ 19 ವೈರಸ್ ಸೋಂಕು ಇರುವುದು ದೃಢವಾಗಿದೆ. ಹೀಗಾಗಿ ನಾನು ಕ್ವಾರಂಟೈನ್‌ ಆಗಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಕೈಸರ್‌ ಅವರ ಪುತ್ರ ಮತ್ತು ಪತ್ನಿಗೆ ಕೂಡ ಸೋಂಕು ದೃಢಪಟ್ಟಿದೆ. ಕೆಲ ದಿನಗಳ ಹಿಂದೆ ಕೈಸರ್‌ ಅವರ ಇಬ್ಬರು ಬಂಧುಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.