ಇದು ಉತ್ತರಕೊರಿಯಾ ಮಹಿಳಾ ಸೈನಿಕರ ದಯನೀಯ ಸ್ಥಿತಿ!


Team Udayavani, Nov 22, 2017, 4:49 PM IST

7.jpg

ಪಯೋಂಗ್ಯಾಂಗ್: ಯುದ್ಧೋನ್ಮಾದ ತೋರುತ್ತಿರುವ ಉತ್ತರ ಕೊರಿಯಾದ ಮಹಿಲಾ ಸೈನಿಕರ ದಯಸ್ಥಿತಿ ನೋಡಿದರೆ ಎಂಥಹವರ ಕಣ್ಣಲ್ಲೂ ನೀರು ಬಂದಿತು. ದೇಶ ಭಕ್ತಿಯಿಂದ ಸೈನ್ಯಕ್ಕೆ ಸೇರುವ ಉತ್ತರ ಕೊರಿಯಾದ ಮಹಿಳೆಯರು ಅನುಭವಿಸುವ ಶಿಕ್ಷೆ ನರಕ ಸದೃಶ. 

ಉತ್ತರಕೊರಿಯಾದ  ಸರ್ವಾಧಿಕಾರಿಯಾಗಿರುವ ಕಿಮ್‌ಜೊಂಗ್‌ ಸಾಲು ಸಾಲು ಪರಮಾಣು ಪರೀಕ್ಷೆ ನಡೆಸಿ ಅಮೆರಿಕ ಸೇರಿದಂತೆ ವಿಶ್ವದ ನಿದ್ದೆ ಕೆಡಿಸಿರುವ ವೇಳೆಯಲ್ಲೇ ಸೈನ್ಯದ ಒಳಗಿನ ನರಕದ ಚಿತ್ರಣ ಲೋಕಮುಖಕ್ಕೆ ಪ್ರಕಟವಾಗಿದೆ. 

ಮಹಿಳಾ ಸೈನಿಕರಿಗೆ ಅತ್ಯಂತ ಕಠಿಣ ತರಬೇತಿ ಸಾಮಾನ್ಯವಾದರೆ , ಮೇಲಧಿಕಾರಿಗಳಿಂದ ನಿರಂತರ್‌ ರೇಪ್‌ ಸಾಮಾನ್ಯ.  ಕಠಿಣ ತರಬೇತಿಯ ನಡುವೆ ಸೂಕ್ತಪೌಷ್ಟಿಕ ಆಹಾರ ಸಿಗದೆ ಋತುಸ್ನಾನವೇ ಇಲ್ಲದೆ ಪಡಬಾರದ ನೋವು ಅನುಭವಿಸಬೇಕಾಗಿದೆ.

ಎಲ್ಲಾ ನೋವಿನ ಕಥೆಗಳನ್ನು ಮಾಜಿ ಯೋಧೆ ಲಿ ಸೋ ಯೋನ್‌ ಅವರು ಬಹಿಂರಂಗ ಪಡಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.

’17 ನೇ ವರ್ಷದಲ್ಲಿ ನಾನು ದೇಶಭಕ್ತಿಯಿಂದ ಸೇನೆಗೆ ಸೇರಿದೆ.ಅಲ್ಲಿ ನರಕವನ್ನು ಅನುಭವಿಸಿದೆ’ ಎಂದು ಇದೀಗ 41 ರ ಹರೆಯದಲ್ಲಿರುವ  ಲಿಸೋ ಅವರು ಹೇಳಿಕೊಂಡಿದ್ದಾರೆ.

‘ಅತೀವ ಒತ್ತಡ ಪೌಷ್ಠಿಕ ಆಹಾರದ ಕೊರತೆಯಿಂದ ಮಹಿಳಾ ಸೈನಿಕರ ಋತು ಚಕ್ರದ ಮೇಲೆ ಪರಿಣಾಮ ಬೀರುತ್ತದೆ. ಹಲವರು ಮುಟ್ಟಾಗುವುದೆ ನಿಂತು ಹೋಗುತ್ತಿದೆ. ಜೀವನವನ್ನೇ ಬಲಿ ನೀಡುತ್ತಿದ್ದಾರೆ’ ಎಂದು ನೋವು ತೋಡಿಕೊಂಡಿದ್ದಾರೆ.

‘ದುರ್ಗಮ ಪ್ರದೇಶದಲ್ಲಿ ಮಹಿಳಾ ಸೈನಿಕರು ಸ್ನಾನ, ನೀರಿಲ್ಲದೆ ಕಾಲ ಕಳೆಯಬೇಕಾಗಿದೆ. ಮಹಿಳಾ ಸೈನಿಕರ ಟೆಂಟ್‌ಗಳಿಗೆ ಪುರುಷ ಅಧಿಕಾರಿಗಳು ಬಂದು ರೇಪ್‌ ಎಸಗುವುದು ಸಾಮಾನ್ಯ . ಹಲವರು ಈ ರೀತಿ ಶೋಷಣೆಗೊಳಗಾಗಿದ್ದಾರೆ’ ಎಂದು ಹೇಳಿಕೊಂಡಿದ್ದಾರೆ. 

‘ವಿಶ್ವದ ನಾಲ್ಕನೇ ದೊಡ್ಡ ಸೇನೆಯಲ್ಲಿ ಕೆಲಸ ಮಾಡುವ ಬಗ್ಗೆ ಖುಷಿ ಪಟ್ಟಿದ್ದೆ. ಆದರೆ ಅದನ್ನು ಅನುಭವಿಸಲಾಗಲಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.