ಬ್ರೇಕ್ ಫಾಸ್ಟ್ ಬಿಲ್ ನಲ್ಲಿ ಅಕ್ರಮ ಶಂಕೆ: ಫಿನ್ ಲ್ಯಾಂಡ್ ಪ್ರಧಾನಿ ವಿರುದ್ಧ ತನಿಖೆ ಆರಂಭ!

ಬ್ರೇಕ್ ಫಾಸ್ಟ್ ಗೆ ಪಾವತಿಸಲು ಬಳಸುವುದು ಫಿನ್ ಲ್ಯಾಂಡ್ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದೆ.

Team Udayavani, May 29, 2021, 11:39 AM IST

ಬ್ರೇಕ್ ಫಾಸ್ಟ್ ಬಿಲ್ ನಲ್ಲಿ ಅಕ್ರಮ: ಫಿನ್ ಲ್ಯಾಂಡ್ ಪ್ರಧಾನಿ ಮರಿನ್ ವಿರುದ್ಧ ತನಿಖೆ ಆರಂಭ!

ಹೆಲ್ಸಿಂಕಿ: ತೆರಿಗೆದಾರರ ಹಣವನ್ನು ಬಳಸಿ ಫಿನ್ ಲ್ಯಾಂಡ್ ಪ್ರಧಾನಮಂತ್ರಿಯ ಬ್ರೇಕ್ ಫಾಸ್ಟ್ (ಉಪಹಾರದ) ಬಿಲ್ ಗೆ ಅಕ್ರಮವಾಗಿ ಸಬ್ಸಿಡಿ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ಬಗ್ಗೆ ತನಿಖೆ ನಡೆಸುವುದಾಗಿ ಫಿನ್ ಲ್ಯಾಂಡ್ ಪೊಲೀಸರು ಶುಕ್ರವಾರ(ಮೇ 28) ಘೋಷಿಸಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಪತ್ನಿಗೆ ಕೋವಿಡ್ ಪಾಸಿಟಿವ್; ಹೆದರಿದ ಗಂಡ ನೇಣಿಗೆ ಶರಣು!

ಫಿನ್ ಲ್ಯಾಂಡ್ ಪ್ರಧಾನಿ ಸನ್ನಾ ಮರಿನ್ ಗೆ ಮಂಗಳವಾರ ದಿಢೀರ್ ಶಾಕ್ ನೀಡಿದ ಘಟನೆ ನಡೆದಿತ್ತು. ಅದಕ್ಕೆ ಕಾರಣವಾಗಿದ್ದು, ಇಲ್ಟಾಲೆಹ್ತಿ ಟ್ಯಾಬ್ಲೊಯ್ಡ್ ನಲ್ಲಿ ಪ್ರಕಟವಾದ ವರದಿ! ಹೌದು ಅಧಿಕೃತ ಸರ್ಕಾರಿ ನಿವಾಸದಲ್ಲಿ ವಾಸವಾಗಿರುವ ಪ್ರಧಾನಿ ಸನ್ನಾ ತನ್ನ ಕುಟುಂಬದ ಉಪಹಾರಕ್ಕಾಗಿ ತಿಂಗಳಿಗೆ ಸುಮಾರು 300 ಯುರೋಗಳಷ್ಟು (26,423) ವಾಪಸ್ ಪಡೆಯುತ್ತಿದ್ದಾರೆ ಎಂದು ವರದಿ ಪ್ರಕಟಿಸಿತ್ತು.

ವರದಿ ಪ್ರಕಟವಾದ ನಂತರ ಫಿನ್ ಲ್ಯಾಂಡ್ ವಿಪಕ್ಷಗಳು ಕೂಡಾ ಪ್ರಧಾನಿ ವಿರುದ್ಧ ಅಸಮಧಾನ ವ್ಯಕ್ತಪಡಿಸಿ, ಪ್ರಧಾನಿ ಸನ್ನಾ ತೆರಿಗೆದಾರರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿವೆ ಎಂದು ವರದಿ ತಿಳಿಸಿದೆ.

ಆರೋಪದ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮರಿನ್, ನಾನು ವೈಯಕ್ತಿಕವಾಗಿ ಏನನ್ನೂ ಖರೀದಿಸಿಲ್ಲ. ಕಚೇರಿ ಹಾಗೂ ಪ್ರಧಾನಮಂತ್ರಿ ಕಚೇರಿಯ ನೌಕರರು ವಸ್ತುಗಳನ್ನು ಖರೀದಿಸಿದ್ದಾರೆ. ಈ ವಿವಾದ ಇತ್ಯರ್ಥವಾಗುವವರೆಗೆ ಎಲ್ಲವನ್ನು ಸ್ಥಗಿತಗೊಳಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಧಾನಿಯಾಗಿ ನಾನು ಯಾವ ಪ್ರಯೋಜವನ್ನು ಕೇಳಿಲ್ಲ, ಅದನ್ನು ನಿರ್ಧರಿಸುವಲ್ಲಿಯೂ ಭಾಗಿಯೂ ಆಗಿಲ್ಲ ಎಂದು ಪ್ರಧಾನಿ ಸನ್ನಾ ಮರಿನ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದ ಜತೆ ಸಮಾಲೋಚನೆ ನಡೆಸಿದ ಕಾನೂನು ತಜ್ಞರು ಬಳಿಕ ತೆರಿಗೆದಾರರ ಹಣವನ್ನು ಪ್ರಧಾನ ಮಂತ್ರಿಯ ಬ್ರೇಕ್ ಫಾಸ್ಟ್ ಗೆ ಪಾವತಿಸಲು ಬಳಸುವುದು ಫಿನ್ ಲ್ಯಾಂಡ್ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.