ಸೌದಿ ತೊರೆದ ವಿದೇಶೀಯರು


Team Udayavani, Jul 11, 2018, 10:55 AM IST

foreighn.png

ರಿಯಾದ್‌:  ಸೌದಿ ಅರೇಬಿಯಾದಲ್ಲಿ ಉದ್ಯೋಗಕ್ಕೆ ಸೇರಿ ಉತ್ತಮ ಜೀವನ ನಡೆಸಬೇಕು ಎಂಬುವರಿಗೆ ಇದೊಂದು ಎಚ್ಚರಿಕೆಯ ಮಾಹಿತಿ. ಭಾರತ ಸೇರಿದಂತೆ ಹಲವಾರು ದೇಶಗಳಿಂದ ಅಲ್ಲಿಗೆ ತೆರಳಿದ್ದವರು ಮರಳಿ ಸ್ವದೇಶಕ್ಕೆ ವಾಪಸಾಗುತ್ತಿದ್ದಾರೆ. ಉತ್ತಮ ರೀತಿಯ ವ್ಯಾಪಾರ ವೃದ್ಧಿಸಿಕೊಳ್ಳಲು ಕಂಪೆನಿಗಳು ಹೆಣಗಾಡುತ್ತಿರುವುದು, ವಿದೇಶಿ ಪ್ರಜೆಗಳನ್ನು ನೇಮಿಸಿಕೊಳ್ಳುವುದರ ವಿರುದ್ಧ ಸರಕಾರ ವಿಧಿಸುವ ಅಧಿಕ ಪ್ರಮಾಣದ ಶುಲ್ಕಗಳಿಂದಾಗಿ ಉದ್ಯೋಗದ ಅವಕಾಶಗಳು ಕಡಿಮೆಯಾಗಿವೆ. 

ಈ ವರ್ಷದ ಮೊದಲ ಮೂರು ತಿಂಗಳ ಅವಧಿಯಲ್ಲಿ ವಿದೇಶಿ ಕೆಲಸಗಾರರ ಸಂಖ್ಯೆ 1.2 ಕೋಟಿ (10.2 ಮಿಲಿಯನ್‌)ಯಷ್ಟು ಕಡಿಮೆಯಾಗಿದೆ. ಉತ್ಪಾದನಾ ಕ್ಷೇತ್ರ, ವ್ಯಾಪಾರ, ನಿರ್ಮಾಣ ಕ್ಷೇತ್ರಗಳಲ್ಲಿ ವಿದೇಶಗಳ ಕೆಲಸಗಾರರು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದಾರೆ. ಇದರ ಜತೆಗೆ ಸೌದಿ ಅರೇಬಿಯಾದಲ್ಲಿನ ನಿರುದ್ಯೋಗ ಪ್ರಮಾಣ ಕೂಡ ಶೇ.12.9ಕ್ಕೆ ವೃದ್ಧಿಸಿದೆ. ತೈಲ ಉತ್ಪಾದನೆ ಕುಂಠಿತವಾಗುತ್ತಿರುವ ಆತಂಕದ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶ ಗಳನ್ನು ಸೃಷ್ಟಿಸುವುದು ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ಗೆ ಸವಾಲಾಗಿದೆ. 2020ರ ಒಳಗಾಗಿ ಸೌದಿಯ ಸರಕಾರ ನಿರುದ್ಯೋಗ ಪ್ರಮಾಣವನ್ನು ಶೇ.9ಕ್ಕೆ ಇಳಿಕೆ ಮಾಡಬೇಕು ಎಂಬ ಗುರಿ ಹಾಕಿಕೊಂಡಿದೆ. 

ವಿದೇಶದ ಪ್ರಜೆಗಳನ್ನು ನೇಮಕ ಮಾಡಿ ಕೊಳ್ಳು ವುದರ ಮೇಲೆ ನಿಯಂತ್ರಣ ಹೇರಲು 2017ರ ಜುಲೈಯಿಂದ ಪ್ರತಿ ತಿಂಗಳಿಗೆ 1,785 ರೂ.ಗಳನ್ನು ಶುಲ್ಕವಾಗಿ ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಅದು 2020ರ ವೇಳೆ ಪ್ರತಿ ತಿಂಗಳಿಗೆ 7,324 ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.