ಹುಡುಗಿಯರಿಗೆ ಪುರುಷರು ಪಾಠ ಮಾಡುವಂತಿಲ್ಲ : ತಾಲಿಬಾನ್ ಹೊಸ ಆದೇಶ


Team Udayavani, Aug 30, 2021, 3:34 PM IST

fgrgrtr

ಕಾಬೂಲ್: ಅಫ್ಘಾನಿಸ್ತಾನ್ ದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ‘ತಾಲಿಬಾನ್’ ಹಂತ ಹಂತವಾಗಿ ಷರಿಯಾ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ.

ಭಾನುವಾರವಷ್ಟೆ ಹುಡುಗ-ಹುಡುಗಿಯರು ಒಟ್ಟಿಗೆ ಕಲಿಯುವುದಕ್ಕೆ ನಿರ್ಬಂಧ ಹೇರಿರುವ ತಾಲಿಬಾನ್ ಇಂದು( ಆ.30) ವಿದ್ಯಾರ್ಥಿನಿಯರಿಗೆ ಪುರುಷ ಶಿಕ್ಷಕ ಪಾಠ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಮಹಿಳೆಯರು ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ನಡೆಸಲು ತಾಲಿಬಾನ್ ಅವಕಾಶ ನೀಡಿದೆ. ಆದರೆ, ಹೊಸ ನಿಯಮಗಳ ಅಡಿಯಲ್ಲಿ ಯುವಕ ಮತ್ತು ಯುವತಿಯರು ಒಟ್ಟಿಗೆ ಕಲಿಕೆಯಲ್ಲಿ ಭಾಗಿಯಾಗಲು ಅವಕಾಶ ಇರುವುದಿಲ್ಲ. ಹಾಗೂ ಹೆಣ್ಣು ಮಕ್ಕಳಿಗೆ ಪುರುಷರು ಪಾಠ ಮಾಡುವಂತಿಲ್ಲ ಎಂದು ತಾಲಿಬಾನ್ ಹಂಗಾಮಿ ಉನ್ನತ ಶಿಕ್ಷಣ ಸಚಿವ  ಶೇಖ್ ಅಬ್ದುಲ್ ಬಾಕಿ ಹಕ್ಕಾನಿ, ಹುಡುಗಿಯರಿಗೆ ಕಲಿಸಲು ಪುರುಷರಿಗೆ ಅವಕಾಶವಿಲ್ಲ, ಷರಿಯಾ ಕಾನೂನಿನ ಪ್ರಕಾರ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತವೆ ಎಂದಿದ್ದಾರೆ.

ತಾಲಿಬಾನ್ ಆಡಳಿತ 90ರ ದಶಕದಲ್ಲಿ ಹುಡುಗಿಯರು ಮತ್ತು ಮಹಿಳೆಯರು ಶಿಕ್ಷಣ ಪಡೆಯುವುದನ್ನು ನಿಷೇಧಿಸಿತ್ತು, ಆಗಸ್ಟ್ 15 ರಂದು ಮತ್ತೆ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಗಳು ಭಿನ್ನ ಆಡಳಿತ ನೀಡುವ ಭರವಸೆ ನೀಡಿದ್ದರು.

ಷರಿಯಾ ಕಾನೂನಿನ ಅನ್ವಯ ಅಫ್ಘಾನಿಸ್ತಾನದ ಜನತೆ ಉನ್ನತ ಶಿಕ್ಷಣ ಪಡೆಯುವುದನ್ನು ಮುಂದುವರೆಸಬಹುದಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕಲಿಯುವ ವಾತಾವರಣ ಸೃಷ್ಟಿಸಲಾಗುತ್ತಿದೆ.

ಆದರೆ, ತಾಲಿಬಾನ್ ಸರ್ಕಾರದ ಈ ಆದೇಶ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ. ಈ ಕಾನೂನು ಉನ್ನತ ಶಿಕ್ಷಣದಿಂದ ಹೆಣ್ಣು ಮಕ್ಕಳನ್ನು ವಂಚಿತರನ್ನಾಗಿಸುತ್ತದೆ. ಯಾಕಂದರೆ ಸಾಕಷ್ಟು ವಿಶ್ವವಿದ್ಯಾಲಯಗಳು ಪ್ರತ್ಯೇಕ ತರಗತಿಗಳನ್ನು ನಡೆಸಲು ಸಾಧ್ಯವಿಲ್ಲ. ಮತ್ತೊಂದೆಡೆ ಪ್ರತ್ಯೇಕ ಶಿಕ್ಷಣ ಒದಗಿಸುವಷ್ಟು ಮಾನವ ಸಂಪನ್ಮೂಲವೂ ಇಲ್ಲ ಎಂದು ಅಫ್ಘಾನ್ ಪತ್ರಕರ್ತ ಬಶೀರ್ ಅಹ್ಮದ್ ಗವಾಜ್ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.