ಜರ್ಮನಿ, ಫ್ರಾನ್ಸ್, ಇಟಲಿಯಲ್ಲಿ ಆಸ್ಟ್ರಾಜೆನಿಕಾ ಲಸಿಕೆ ನೀಡಿಕೆ ಸ್ಥಗಿತ: ಕಾರಣವೇನು?

ತಜ್ಞರ ಜತೆ ಮಂಗಳವಾರ(ಮಾರ್ಚ್ 16) ಮಾತುಕತೆ ನಡೆಸುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

Team Udayavani, Mar 16, 2021, 12:18 PM IST

ಜರ್ಮನಿ, ಫ್ರಾನ್ಸ್, ಇಟಲಿಯಲ್ಲಿ ಆಸ್ಟ್ರಾಜೆನಿಕಾ ಲಸಿಕೆ ವಿತರಣೆ ಸ್ಥಗಿತ: ಕಾರಣವೇನು?

ಜಿನೀವಾ: ಆಸ್ಟ್ರಾಜೆನಿಕಾ ಲಸಿಕೆ ಪಡೆದ ನಂತರ ರಕ್ತ ಹೆಪ್ಪುಗಟ್ಟುತ್ತದೆ ಎಂಬ ಭಯದ ಹಿನ್ನೆಲೆಯಲ್ಲಿ ಜರ್ಮನಿ, ಇಟಲಿ ಮತ್ತು ಫ್ರಾನ್ಸ್ ಆಸ್ಟ್ರಾಜೆನಿಕಾ ಲಸಿಕೆ ಪಡೆಯುವುದನ್ನು ನಿಲ್ಲಿಸಿದ್ದು, ಏತನ್ಮಧ್ಯೆ ಕೋವಿಡ್ ಗೆ ಆಸ್ಟ್ರಾಜೆನಿಕಾ ಸುರಕ್ಷಿತವಾಗಿ ಉಪಯೋಗಿಸಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಪೆಟ್ರೋಲ್, ಡಿಸೇಲ್ : GST ವ್ಯಾಪ್ತಿಗೆ ಇಲ್ಲ : ನಿರ್ಮಲಾ ಸೀತಾರಾಮನ್

ಕೋವಿಡ್ 19 ಸೋಂಕು ನಿವಾರಣೆಯ ಆಸ್ಟ್ರಾಜೆನಿಕಾ ಲಸಿಕೆ ಕುರಿತು ಪುನರ್ ಪರಿಶೀಲನೆ ನಡೆಸುವವರೆಗೆ ಲಸಿಕೆ ಉಪಯೋಗವನ್ನು ನಿಲ್ಲಿಸುವುದಾಗಿ ಕೆಲವು ದೇಶಗಳು ತಿಳಿಸಿದ ನಂತರ ವಿಶ್ವಸಂಸ್ಥೆ ಮತ್ತು ಯುರೋಪ್ ನ ಮೆಡಿಸಿನ್ ವಾಚ್ ಡಾಗ್ ವಿಶೇಷ ಸಭೆ ನಡೆಸಿತ್ತು.

ಕೋವಿಡ್ 19 ಸೋಂಕು ಈಗಾಗಲೇ 2.6 ಮಿಲಿಯನ್ ಜನರು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿವಾರಣೆಗಾಗಿ ಹಮ್ಮಿಕೊಂಡಿದ್ದ ಜಾಗತಿಕ ಸೋಂಕು ರಕ್ಷಣೆಯ ಪ್ರಚಾರಾಂದೋಲನಕ್ಕೆ ಆಸ್ಟ್ರಾಜೆನಿಕಾ ಲಸಿಕೆ ನೀಡುವಿಕೆ ರದ್ದುಗೊಳಿಸಿರುವುದು ದೊಡ್ಡ ಹಿನ್ನಡೆಯಾಗಿದೆ ಎಂದು ವರದಿ ತಿಳಿಸಿದೆ.

ಜಗತ್ತಿನ ಮೂರು ಅತೀ ದೊಡ್ಡ ಯುರೋಪಿಯನ್ ದೇಶಗಳಾದ ಜರ್ಮನಿ, ಇಟಲಿ ಮತ್ತು ಫ್ರಾನ್ಸ್ ಈಗಾಗಲೇ ಆಸ್ಟ್ರಾಜೆನಿಕಾ ಲಸಿಕೆ ನೀಡುವಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನಂತರ ಸ್ಪೇನ್, ಪೋರ್ಚುಗಲ್, ಸ್ಲೋವೇನಿಯಾ ಮತ್ತು ಲಾಟ್ವಿಯಾ ದೇಶಗಳು ಕೂಡಾ ಆಸ್ಟ್ರಾಜೆನಿಕಾ ಲಸಿಕೆ ನೀಡುವಿಕೆ ಸ್ಥಗಿತಗೊಳಿಸಿದೆ.

ಯುರೋಪ್ ದೇಶಗಳು ಮಾತ್ರ ಆಸ್ಟ್ರಾಜೆನಿಕಾ ಲಸಿಕೆ ನಿಲ್ಲಿಸುವುದಕ್ಕೆ ಸೀಮಿತವಾಗಿಲ್ಲ ಇಂಡೋನೇಷ್ಯಾ ಕೂಡಾ ಆಸ್ಟ್ರಾಜೆನಿಕಾ ವಿತರಣೆ ವಿಳಂಬ ಮಾಡುವುದಾಗಿ ತಿಳಿಸಿದ್ದು, ಕೋವಿಡ್ ಲಸಿಕೆ ಯಾವುದು ಕಡಿಮೆ ಬೆಲೆಗೆ ಲಭ್ಯವಾಗುತ್ತದೆಯೋ ಅದನ್ನು ಬಡ ದೇಶಗಳು ಆಯ್ಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಆಸ್ಟ್ರಾಜೆನಿಕಾ ಲಸಿಕೆಯನ್ನು ಉಪಯೋಗಿಸುವಂತೆ ಸಲಹೆ ನೀಡಿದೆ. ಲಸಿಕೆಯ ಸುರಕ್ಷತೆ ಬಗ್ಗೆ ತಜ್ಞರ ಜತೆ ಮಂಗಳವಾರ(ಮಾರ್ಚ್ 16) ಮಾತುಕತೆ ನಡೆಸುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.