ಭಾರತದ ಕೋವಿಡ್ ಸಂಕಷ್ಟಕ್ಕೆ ಜರ್ಮನಿ ನೆರವು : ಬರಲಿದೆ ಬೃಹತ್ ಗಾತ್ರದ ಆಮ್ಲಜನಕ ಘಟಕ..!


Team Udayavani, May 4, 2021, 6:45 PM IST

Germany sending ‘massive’ oxygen plant, 12 army paramedics to operate it, envoy Lindner says

ಜರ್ಮನಿ :  ಭಾರತದಲ್ಲಿನ ಆಕ್ಸಿಜನ್  ಕೊರತೆಯನ್ನು ಪರಿಹರಿಸುವ ಪ್ರಯತ್ನದಲ್ಲಿ ಜರ್ಮನಿ ಈಗ “ಬೃಹತ್ ಆಕ್ಸಿಜನ್ ಉತ್ಪಾದಿಸುವ ಘಟಕವನ್ನು ಕಳುಹಿಸುತ್ತಿದೆ, ಇದನ್ನು ತನ್ನ 12 ಸಶಸ್ತ್ರ ಪಡೆಗಳ ಅರೆವೈದ್ಯರು ನಿರ್ವಹಿಸಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಅರೆವೈದ್ಯರ ತಂಡವು ಶನಿವಾರ(ಮೆ. 1) ನವದೆಹಲಿಗೆ ಆಗಮಿಸಿರುದಾಗಿವರದಿ ತಿಳಿಸಿದೆ.

ಓದಿ : ಆಕ್ಸಿಜನ್‌ ಪೂರೈಕೆ ವಿಳಂಬವಾದರೆ ಕೊರತೆ ತಪ್ಪಿದ್ದಲ್ಲ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಭಾರತದ ಜರ್ಮನ್ ರಾಯಭಾರಿ ವಾಲ್ಟರ್ ಜೆ. ಲಿಂಡ್ನರ್,  ಜರ್ಮನಿಯಿಂದ ಭಾರತಕ್ಕೆ ತಲುಪುವ ಬೃಹತ್ ಆಮ್ಲಜನಕ ಉತ್ಪಾದಿಸುವ ಘಟಕವಾಗಿದ್ದು, ಇದು ದಿನಕ್ಕೆ 4,00,000 ಲೀಟರ್ ಆಮ್ಲಜನಕವನ್ನು ಉತ್ಪಾದಿಸುತ್ತದೆ ಮತ್ತು ಇದರಿಂದಾಗಿ ಸಾವಿರಾರು ಸೋಂಕಿತರಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

12 ಜರ್ಮನ್ ಅರೆವೈದ್ಯರ ತಂಡವು ಜರ್ಮನ್ ನಿಂದ ಈ ವಾರದ ಅಂತ್ಯದ ವೇಳೆಗೆ ಭಾರತಕ್ಕೆ ತಲುಪುವ ಆಕ್ಸಿಜನ್ ಘಟಕವನ್ನು ಸ್ಥಾಪಿಸಲು ಸಹಾಯ ಮಾಡಲಿದ್ದಾರೆ. ಮತ್ತು ಘಟಕವನ್ನು ನಿರ್ವಹಿಸಲು ಅವರು ಭಾರತೀಯ ತಜ್ಞರಿಗೆ ತರಬೇತಿ ನೀಡುತ್ತಾರೆ ಎಂದು ಅವರು ಹೇಳಿದ್ದಾರೆ.

ಜರ್ಮನಿಯ ವಾಯುಪಡೆಗೆ ಸೇರಿದ ಎರಡು ಏರ್‌ ಬಸ್ ಡಿಫೆನ್ಸ್ ಮತ್ತು ಸ್ಪೇಸ್ ಎ 400 ಎಂ ಸಾರಿಗೆ ವಿಮಾನಗಳಲ್ಲಿ ಆಕ್ಸಿಜನ್ ಘಟಕ ಭಾರತವನ್ನು ತಲುಪಲಿದೆ.

ಈ ವಾರದ ಅಂತ್ಯದ ವೇಳೆಗೆ ಎರಡು ವಿಮಾನಗಳು ಜರ್ಮನಿಯಿಂದ  ದೆಹಲಿಗೆ ತಲುಪಲಿದ್ದು, ಡಿಫೆನ್ಸ್ ರಿಸರ್ಚ್ ಆ್ಯಂಡ್ ಡೆವೆಲಪ್ ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನಡೆಸುತ್ತಿರುವ ದೆಹಲಿ ಕಂಟೋನ್ಮೆಂಟ್‌ ನ ಸರ್ದಾರ್ ವಲ್ಲಭಭಾಯ್ ಪಟೇಲ್ ಕೋವಿಡ್ ಆಸ್ಪತ್ರೆಯಲ್ಲಿ ಬೃಹತ್ ಆಕ್ಸಿಜನ್ ಘಟಕವನ್ನು ಸ್ಥಾಪನೆ ಮಾಡಲಾಗುತ್ತದೆ.

ಈ ಆಕ್ಸಿಜನ್ ಘಟಕವು ಭಾರತದಲ್ಲಿ ಅಗತ್ಯ ಇರುವ ತನಕ ಉಳಿಯಲಿದ್ದು,  ಅಗತ್ಯವಿರುವ ತನಕ ಭಾರತದಲ್ಲಿ ಆಕ್ಸಿಜನ್ ಉತ್ಪಾದನೆಗೆ ಬಳಸಿಕೊಳ್ಳಲು ಜರ್ಮನಿ ಸರ್ಕಾರ ಅನುಮೋದಿಸಿರುವುದಾಗಿ ವರದಿ ತಿಳಿಸಿದೆ.

ಓದಿ : ಅಮೆರಿಕಾದ ಕೋವಿಡ್ ನೆರವು ಬುಧವಾರದವರೆಗೆ ವಿಳಂಬ

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.