ಯುರೋಪ್ ನ 7 ದೇಶ ಸೇರಿದಂತೆ 9 ದೇಶಗಳಲ್ಲಿ ಭಾರತದ ಕೋವಿಶೀಲ್ಡ್ ಗ್ರೀನ್ ಪಾಸ್ ಗೆ ಸೇರ್ಪಡೆ

ಕೋವಿಡ್ ಬಿಕ್ಕಟ್ಟಿನ ನಡುವೆ ಪ್ರಯಾಣಿಕರಿಗೆ ಮುಕ್ತವಾಗಿ ಪ್ರಯಾಣಿಸಲು ಅನುಮತಿ ನೀಡಿತ್ತು.

Team Udayavani, Jul 1, 2021, 3:40 PM IST

Covishield

ನವದೆಹಲಿ: ಭಾರತದ ಸೀರಂ ಇನ್ಸ್ ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಯುರೋಪ್ ನ 7 ದೇಶಗಳು ಸೇರಿದಂತೆ ಒಟ್ಟು ಒಂಬತ್ತು ದೇಶಗಳು ಗ್ರೀನ್ ಪಾಸ್ ಪೋರ್ಟ್ ಪಟ್ಟಿಗೆ ಸೇರ್ಪಡೆ ಮಾಡಿದ್ದು ಇದರಿಂದ ಕೋವಿಡ್ ಬಿಕ್ಕಟ್ಟಿನ ನಡುವೆ  9 ದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಆತಂಕ ದೂರವಾದಂತಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕಾರು ಅಪಘಾತಕ್ಕೆ ಕಾರಣ ಏನು? ಪ್ರಾಣಾಪಾಯದಿಂದ ಪುತ್ರ ಪಾರಾಗಿದ್ದು ಹೇಗೆ ಎಂದು ಹೇಳಿದ ಜಗ್ಗೇಶ್

ಆಸ್ಟ್ರಿಯಾ, ಜರ್ಮನಿ, ಸ್ಲೋವೇನಿಯಾ, ಗ್ರೀಕ್, ಐಸ್ ಲ್ಯಾಂಡ್, ಐರ್ಲ್ಯಾಂಡ್, ಸ್ಪೇನ್, ಎಸ್ಟೋನಿಯಾ ಮತ್ತು ಸ್ವಿಟ್ಜರ್ ರ್ಲೆಂಡ್ ಸೇರಿದಂತೆ ಏಳು ದೇಶಗಳು ಕೋವಿಶೀಲ್ಡ್ ಲಸಿಕೆಯನ್ನು ಗ್ರೀನ್ ಪಾಸ್ ಪಟ್ಟಿಗೆ ಸೇರ್ಪಡೆಗೊಳಿಸಿದೆ.

ಮುಖ್ಯವಾಗಿ ಭಾರತ ಸರ್ಕಾರದ ಎಲ್ಲಾ ಲಸಿಕೆಗಳಿಗೂ ಮಾನ್ಯತೆ ನೀಡುವುದಾಗಿ ಖಚಿತಪಡಿಸಿರುವ ಎಸ್ಟೋನಿಯಾ, ಭಾರತದಿಂದ ಪ್ರಯಾಣಿಕರು ಎಸ್ಟೋನಿಯಾಕ್ಕೆ ಪ್ರಯಾಣಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳು ಎಸ್ಟೋನಿಯಾಕ್ಕೆ ಭಾರತದಿಂದ ಪ್ರಯಾಣಿಸಬಹುದಾಗಿದೆ.

ಭಾರತದಲ್ಲಿ ತಯಾರಿಸಿದ ಲಸಿಕೆಗಳನ್ನು ಗ್ರೀನ್ ಪಾಸ್ ಪಟ್ಟಿಗೆ ಸೇರಿಸಲು ಯುರೋಪಿಯನ್ ಒಕ್ಕೂಟ ನಿರಾಕರಿಸಿದ್ದು, ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದಾಗಿ ಪ್ರಯಾಣಿಕರು ಭಾರತದಿಂದ ಈ ದೇಶಗಳಿಗೆ ಪ್ರಯಾಣಿಸಲು ತೊಂದರೆಯಾಗುತ್ತಿತ್ತು. ಅಲ್ಲದೇ ಕ್ವಾರಂಟೈನ್ ಗೆ ಒಳಗಾಗಬೇಕಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಕೂಡಾ ತಿರುಗೇಟು ನೀಡಿತ್ತು. ಆ ಬಳಿಕ ಈ ಬೆಳವಣಿಗೆ ನಡೆದಿರುವುದಾಗಿ ವರದಿ ವಿವರಿಸಿದೆ.

ಯುರೋಪಿಯನ್ ಒಕ್ಕೂಟದ ಉನ್ನತ ವೈದ್ಯಕೀಯ ಸಂಸ್ಥೆಯಾದ ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ(ಇಎಂಎ), ಇಲ್ಲಿಯವರೆಗೆ ಕೇವಲ ನಾಲ್ಕು ಲಸಿಕೆಗಳಿಗೆ ಮಾತ್ರ ಗ್ರೀನ್ ಪಾಸ್ ಪೋರ್ಟ್ ನಲ್ಲಿ ಮಾನ್ಯತೆ ನೀಡಿತ್ತು. ಫೈಜರ್ ಬಯೋ ಎನ್ ಟೆಕ್ ನ ಕಾಮಿರ್ನಾಟಿ, ಅಮೆರಿಕದ ಮೊಡೆರ್ನಾ ಕೋವಿಡ್ ಲಸಿಕೆ, ಆಸ್ಟ್ರಾಜೆನಿಕಾ ಮತ್ತು ಜಾನ್ಸನ್ ಆ್ಯಂಡ್ ಜಾನ್ಸನ್ ನ ಜಾನ್ಸೆನ್ ಲಸಿಕೆ ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್ ಪೋರ್ಟ್ ನೀಡುತ್ತಿದ್ದು, ಕೋವಿಡ್ ಬಿಕ್ಕಟ್ಟಿನ ನಡುವೆ ಪ್ರಯಾಣಿಕರಿಗೆ ಮುಕ್ತವಾಗಿ ಪ್ರಯಾಣಿಸಲು ಅನುಮತಿ ನೀಡಿತ್ತು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.