ಜಾಗತಿಕ ಆರ್ಥಿಕ ಹಿಂಜರಿತ ದೇಶಕ್ಕೆ ಹೆಚ್ಚಿನ ಸಮಸ್ಯೆಯಿಲ್ಲ
Team Udayavani, Oct 16, 2022, 6:00 AM IST
ವಾಷಿಂಗ್ಟನ್: ಜಾಗತಿಕ ಆರ್ಥಿಕ ಹಿಂಜರಿತ ಉಂಟಾದರೂ ಅದರಿಂದ ಭಾರತದಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯಸ್ಥ ದಿನೇಶ್ ಖರಾ ಹೇಳಿದ್ದಾರೆ.
ಆರ್ಥಿಕ ಹಿಂಜರಿತಕ್ಕೆ ವಿಶ್ವ ಸಿಲುಕಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್), ವಿಶ್ವ ಬ್ಯಾಂಕ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ದಿನೇಶ್ ಈ ಹೇಳಿಕೆ ಕೊಟ್ಟಿದ್ದಾರೆ.
ವಾಷಿಂಗ್ಟನ್ನಲ್ಲಿ ವಿಶ್ವ ಬ್ಯಾಂಕ್, ಐಎಂಎಫ್ ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ ಅವರು “ದೇಶದ ಆರ್ಥಿಕ ಪ್ರಗತಿ ದರ ನಿರೀಕ್ಷೆ ಶೇ.6.8 ರಷ್ಟಿದೆ. ಹಣದುಬ್ಬರವೂ ನಿಯಂತ್ರಣದಲ್ಲಿದೆ.
ಹಾಗಾಗಿ ಆರ್ಥಿಕ ಹೊಡೆತದ ಬಿಸಿ ತಟ್ಟುತ್ತದೆಯಾದರೂ ಐಎಂಎಫ್, ವಿಶ್ವ ಬ್ಯಾಂಕ್ ಅಂದಾಜಿಸಿರುವ ಮಟ್ಟಕ್ಕಿರುವುದಿಲ್ಲ’ ಎಂದಿದ್ದಾರೆ. ಇದೇ ಸಭೆಯಲ್ಲಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “2022-23ರ ವಿತ್ತ ವರ್ಷದಲ್ಲಿ ದೇಶದ ಆರ್ಥಿಕತೆ ಶೇ.7 ಪ್ರಮಾಣದಲ್ಲಿ ಬೆಳೆಯುವ ನಿರೀಕ್ಷೆಯಿದೆೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!
MUST WATCH
ಹೊಸ ಸೇರ್ಪಡೆ
By-election ಮೂಲಕವೂ ಪ್ರಿಯಾಂಕಾ ಸಂಸತ್ ಪ್ರವೇಶ: ಜೈರಾಮ್ ರಮೇಶ್
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ
Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು
Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್ ತನಿಖೆ ಆರಂಭ
Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ