ಸರ್ದಾರ್ ಪಟೇಲ್ ಹೆಸರಲ್ಲಿ ಏಕತಾ ಪ್ರಶಸ್ತಿ ಸ್ಥಾಪನೆ
Team Udayavani, Sep 26, 2019, 4:45 AM IST
ನವದೆಹಲಿ: ದೇಶದ ಏಕತೆ ಮತ್ತು ಸಮಗ್ರತೆಗಾಗಿ ವಿಶೇಷ ಕೊಡುಗೆ ನೀಡುವವರಿಗಾಗಿ ವಿಶೇಷ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿದೆ. ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಹೆಸರಲ್ಲಿ ನೀಡಲಾಗುತ್ತದೆ.
ಚಿನ್ನದ ಪದಕ, ಪ್ರಶಸ್ತಿ ಪಲಕವನ್ನು ಪ್ರಶಸ್ತಿ ಒಳಗೊಳ್ಳಲಿದೆ. ನಗದು ಅನುದಾನ ಅಥವಾ ಪ್ರಶಸ್ತಿ ಮೊತ್ತ ಇರುವುದಿಲ್ಲ. ಜತೆಗೆ ಒಂದು ವರ್ಷದಲ್ಲಿ ಮೂವರಿಗೆ ಮಾತ್ರ ಅದನ್ನು ಪ್ರದಾನ ಮಾಡುವ ಪ್ರಸ್ತಾಪವಿದೆ. ಮರಣೋತ್ತರವಾಗಿ ಅದನ್ನು ನೀಡುವುದಿಲ್ಲ. ಆದರೆ ಕೆಲವೊಂದು ವಿಶೇಷ ಸಂದರ್ಭದಲ್ಲಿ ಮಾತ್ರ ಮರಣೋತ್ತರವಾಗಿ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ. ಪ್ರತಿ ವರ್ಷದ ಅ.31ರಂದು ಸರ್ದಾರ್ ವಲಭಭಾಯ್ ಪಟೇಲ್ ಜನ್ಮದಿನದಂದು ಅದನ್ನು ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ