![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವಿದೇಶ ಪ್ರಯಾಣ ನಿಷೇಧ ತೆರವಿಗೆ ಹಫೀಜ್ ಸಯೀದ್ ಒತ್ತಾಯ
Team Udayavani, Feb 16, 2017, 11:13 AM IST
![Hafizz Saeed-700.jpg](https://www.udayavani.com/wp-content/uploads/2017/02/16/Hafizz Saeed-700-620x352.jpg)
ಲಾಹೋರ್ : ಜಮಾತ್ ಉದ್ ದಾವಾ ಸಂಘಟನೆಯ ಮುಖ್ಯಸ್ಥ ಹಾಫೀಜ್ ಸಯೀದ್ ತನ್ನ ಮೇಲಿನ ವಿದೇಶ ಪ್ರಯಾಣ ನಿಷೇಧವನ್ನು ತೆಗೆದು ಹಾಕುವಂತೆ ಪಾಕ್ ಸರಕಾರವನ್ನು ಒತ್ತಾಯಿಸಿದ್ದಾನೆ.
ತನ್ನ ಜಮಾತ್ ಉದ್ ದಾವಾ ಸಂಘಟನೆಯ ಯಾವುದೇ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾದದ್ದಿಲ್ಲ ಮತ್ತು ತನ್ನಿಂದ ದೇಶದ ಭದ್ರತೆಗೆ ಯಾವುದೇ ಅಪಾಯವೂ ಇಲ್ಲ ಎಂದು ಆತ ವಾದಿಸಿದ್ದಾನೆ.
166 ಅಮಾಯಕ ಜೀವಗಳನ್ನು ಬಲಿಪಡೆದಿರುವ 2008ರ ಮುಂಬಯಿ ಭಯೋತ್ಪಾದಕ ದಾಳಿಗಳ ಮಾಸ್ಟರ್ ಮೈಂಡ್ ಆಗಿರುವ ಹಾಫೀಜ್ ಸಯೀದ್, ಪಾಕ್ ಒಳಾಡಳಿತ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಅವರಿಗೆ ಈ ಬಗ್ಗೆ ಬರೆದಿರುವ ಪತ್ರದಲ್ಲಿ, 2017ರ ಜನವರಿ 30ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ವಿದೇಶ ನಿರ್ಗಮನ ನಿಷೇಧ ಪಟ್ಟಿಗೆ ಸೇರಿಸಲಾಗಿರುವ ತನ್ನ ಸಹಿತ 38 ಮಂದಿಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬೇಕು’ ಎಂದು ಒತ್ತಾಯಿಸಿದ್ದಾನೆ.
ಪಾಕ್ ಸರಕಾರ ಕಳೆದ ತಿಂಗಳಲ್ಲಿ ಸಯೀದ್ಮತ್ತು ಆತನ ಜೆಯುಡಿ ಮತ್ತು ಫಲಾಹ್ ಎ ಇನ್ಸಾಯಿಯತ್ ಸಂಘಟನೆಯ ಇತರ 37 ನಾಯಕರನ್ನು ವಿದೇಶ ನಿರ್ಗಮನ ನಿಷೇಧ ಪಟ್ಟಿಗೆ ಸೇರಿಸುವ ಮೂಲಕ ಅವರು ದೇಶ ಬಿಟ್ಟು ಹೋಗದಂತೆ ನಿರ್ಬಂಧಿಸಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.