ಕಾಶ್ಮೀರ ಸ್ವಾತಂತ್ರ್ಯ: ಭಾರತಕ್ಕೆ ಸಯೀದ್‌ ಹೊಸ ವಿಡಿಯೋ ಸಂದೇಶ


Team Udayavani, Nov 23, 2017, 3:44 PM IST

Hafiz-Saeed-700.jpg

ಇಸ್ಲಾಮಾಬಾದ್‌ : ಗೃಹ ಬಂಧನದಿಂದ ಬಿಡುಗಡೆಯಾದೊಡನೆಯೇ 26/11ರ ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್‌, “ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡುವ’ ಪಣ ತೊಟ್ಟಿದ್ದಾನೆ.

“ನಾನು ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇನೆ. ಕಾಶ್ಮೀರಕ್ಕೆ ಸ್ವಾತಂತ್ರ್ಯ ದೊರಕಿಸಲು ದೇವರು ನನಗೆ ಮತ್ತು ನನ್ನ ಸಮುದಾಯವರಿಗೆ ನೆರವಾಗಲಿ ಎಂದು ಹಾರೈಸುತ್ತೇನೆ’ ಎಂದು ಸಯೀದ್‌ ತನ್ನ ವಿಡಿಯೋ ಸಂದೇಶದಲ್ಲಿ ಹೇಳಿದ್ದಾನೆ.

ಗೃಹ ಬಂಧನದಿಂದ ತಾನು ಬಿಡುಗಡೆಯಾಗುವುದಕ್ಕೆ ಭಾರತದ ವಿರೋಧವನ್ನು ಲೇವಡಿ ಮಾಡಿದ ಸಯೀದ್‌, “ನನ್ನನ್ನು ಜೈಲಿನಲ್ಲೇ ಇಡಲು ದಿಲ್ಲಿ ಇನ್ನಿಲ್ಲದ ಪ್ರಯತ್ನ ನಡೆಸಿತು; ಏಕೆಂದರೆ ಕಾಶ್ಮೀರದ ಕಾರಣಕ್ಕೆ ಭಾರತ ನನ್ನ ಬೆನ್ನಿಗೇ ಬಿದ್ದಿದೆ’ ಎಂದು ಹೇಳಿದ್ದಾನೆ. 

ತನ್ನ ಗೃಹಬಂಧನದಿಂದ ಬಿಡುಗಡೆ ಮಾಡಿದ ನ್ಯಾಯಾಧೀಶರಿಗೆ ಧನ್ಯವಾದ ಹೇಳಿದ ಸಯೀದ್‌, “ದೇವರಿಗೆ ಕೃತಜ್ಞತೆಗಳು; ಇದು ನಿಜಕ್ಕೂ ಪಾಕ್‌ ಸ್ವಾತಂತ್ರ್ಯದ ವಿಜಯವೇ ಆಗಿದೆ’ ಎಂದು ತನ್ನ ವಿಡಿಯೋದಲ್ಲಿ ಹೇಳಿದ್ದಾನೆ.

166 ಮಂದಿ ಅಮಾಯಕರ ಹತ್ಯೆಗೆ ಕಾರಣವಾದ ಮುಂಬಯಿ ಮೇಲಿನ ಉಗ್ರ ದಾಳಿಯ ಪ್ರಧಾನ ಸೂತ್ರಧಾರನಾಗಿರುವ ಸಯೀದ್‌, ಅನಂತರದಲ್ಲಿ ಪಾಕಿಸ್ಥಾನದಲ್ಲಿ ಮುಕ್ತವಾಗಿ ತಿರುಗಾಡಿಕೊಂಡಿದ್ದ; ಈ ವರ್ಷ ಜನವರಿಯಲ್ಲಿ ಆತನು ಪಾಕ್‌ ಸರಕಾರ ಗೃಹ ಬಂಧನದಲ್ಲಿ ಇರಿಸಿತು. 

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.