Israel ಮೇಲೆ ಹಮಾಸ್‌ ಬೃಹತ್‌ ಕ್ಷಿಪಣಿಗಳ ದಾಳಿ!; ಪರಿಸ್ಥಿತಿ ಕೈಮೀರುವ ಸಾಧ್ಯತೆ


Team Udayavani, May 27, 2024, 6:40 AM IST

1-isrel

ಜೆರುಸಲೇಂ: ಇಸ್ರೇಲ್‌ನ ಟೆಲ್‌ ಅವಿವ್‌ ನಗರದ ಮೇಲೆ ಬೃಹತ್‌ ಕ್ಷಿಪಣಿ ದಾಳಿ ಮಾಡಿರುವುದಾಗಿ ಹಮಾಸ್‌ ಬೆಂಬ ಲಿತ ಅಲ್‌ ಖಾಸಮ್‌ ಸಂಘಟನೆ ಹೇಳಿದೆ. ನಗರದ ಮೇಲೆ ರಾಕೆಟ್‌ ದಾಳಿ ನಡೆದಿರುವ ಕುರಿತಾಗಿ ಸೈರನ್‌ ಕೇಳಿ ಬಂದಿದೆ ಎಂದು ಇಸ್ರೇಲ್‌ ಸೇನೆ ಒಪ್ಪಿ ಕೊಂಡಿದೆ. ಗಾಜಾ ಪಟ್ಟಿಯಿಂದ ಈ ರಾಕೆಟ್‌ ಗಳನ್ನು ಹಾರಿ ಸ ಲಾಗಿದ್ದು, 4 ತಿಂಗಳ ಬಳಿಕ ಟೆಲ್‌ ಅವಿವ್‌ ನಗರದಲ್ಲಿ ಸೈರನ್‌ ಶಬ್ದ ಕೇಳಿ ಬಂದಿದೆ. ಹೀಗಾಗಿ ಮತ್ತೆ ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆ ಗಳು ಇವೆ ಎಂದು ಹೇಳಲಾಗುತ್ತಿದೆ.

ನಿಮಗೆ ಅಚ್ಚರಿ ಕಾದಿದೆ: ಇಸ್ರೇಲ್‌ಗೆ ಹೆಜ್ಬುಲ್ಲಾ ಎಚ್ಚರಿಕೆ: ಇರಾನ್‌ ಬೆಂಬಲಿತ ಉಗ್ರ ಸಂಘಟನೆ ಹೆಜ್ಬುಲ್ಲಾ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದು, ನೀವು ನಮ್ಮಿಂದ ಅಚ್ಚರಿಯೊಂದನ್ನು ನಿರೀಕ್ಷಿಸಿ ಎಂದು ಹೇಳಿದೆ. ಹೀಗಾಗಿ ಇಸ್ರೇಲ್‌ ಮೇಲೆ ದಾಳಿ ನಡೆಸಲು ಹೆಜ್ಬುಲ್ಲಾ ಉಗ್ರ ಸಂಘಟನೆ ಸಿದ್ಧತೆ ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಹಮಾಸ್‌ ಉಗ್ರರ ಮೇಲೆ ಇಸ್ರೇಲ್‌ ಕೈಗೊಂಡಿರುವ ದಾಳಿಯನ್ನು ಈ ಉಗ್ರ ಸಂಘಟನೆ ಖಂಡಿಸಿತ್ತು. ಅಲ್ಲದೇ ಇರಾನ್‌ ಅಧ್ಯಕ್ಷ ರೈಸಿ ಸಾವಿನ ಹಿಂದೆ ಇಸ್ರೇಲ್‌ ಕೈವಾಡ ಇದೆ ಎಂಬ ವರದಿಗಳ ಬೆನ್ನಲ್ಲೇ ಉಗ್ರ ಸಂಘಟನೆ ಮತ್ತೂಮ್ಮೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.