ಪ್ರವಾಹದ ಕಾರಣದಿಂದಾಗಿ ತುರ್ತು ಪರಿಸ್ಥಿತಿ ಘೋಷಿಸಿದ ಗವರ್ನರ್ ಡೇವಿಡ್ ಇಗೆ..!
Team Udayavani, Mar 10, 2021, 5:25 PM IST
ವಾಷಿಂಗ್ಟನ್ : ಬಾರಿ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತು ಅಣೆಕಟ್ಟು ತುಂಬಿ ಹರಿದ ಕಾರಣ ಮುನ್ನೆಚ್ಚರಿಕ ಕ್ರಮವಾಗಿ ಹವಾಯಿ ಗವರ್ನರ್ ಡೇವಿಡ್ ಇಗೆ ಯು.ಎಸ್. ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಹೆಚ್ಚುತ್ತಿರುವ ನೀರಿನಿಂದ ಮಟ್ಟದ ಕಾರಣದಿಂದ ಅಪಾಯದ ಭೀತಿಯಲ್ಲಿರುವವರನ್ನು ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಓದಿ : ನನ್ನ ಹತ್ಯೆ ಮಾಡಿ, ಆದರೆ ಮಕ್ಕಳನ್ನ ಕೊಲ್ಲದಿರಿ : ಯೋಧರ ಎದುರು ಗೋಗರೆದ ಕ್ರೈಸ್ತ ಸನ್ಯಾಸಿನಿ
ಮಾಯಿ ದ್ವೀಪದಲ್ಲಿ ಅಣೆಕಟ್ಟು ಉಕ್ಕಿ ಹರಿದ ಪರಿಣಾಮ ಅಪಾರ ಆಸ್ತಿ ಪಾಸ್ತಿಗಳಿಗೆ ನಾಶ ಉಂಟಾಗಿದೆ. ಅಣೆಕಟ್ಟಿನ ಸ್ಥಿತಿಯು ಅಪಾಯದಲ್ಲಿರುವುದರಿಂದ ಈ ವರ್ಷ ಅದನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಭೂ ಇಲಾಖೆ ಮಾಹಿತಿ ನೀಡಿದೆ.
ಈ ಸ್ಥಿತಿ ಶುಕ್ರವಾರದವರೆಗೆ ಮುಂದುವರಿಯುವ ಸಾಧ್ಯತೆಯಿದ್ದು, ಈಗಾಗಲೇ ಈ ಪ್ರವಾಹಕ್ಕೆ ಒಳಗಾದವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಡೇವಿಡ್ ಇಗೆ ತಿಳಿಸಿದ್ದಾರೆ.
ಹವಾಯಿ, ಮಾಯಿ, ಕಲಾವಾವೊ, ಒವಾಹು ಮತ್ತು ಕೌವಾಯಿ ಕೌಂಟಿಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ ಗವರ್ನರ್ ಕಚೇರಿ ತಿಳಿಸಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 254 ಅಂಕ ಏರಿಕೆ, ಐಟಿ ಷೇರುಗಳಿಗೆ ಲಾಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್