ಶಿರ ತುಂಡರಿಸಿದ ದುಷ್ಕರ್ಮಿಗಳು : ಅಮೆರಿಕದ ಬೋಸ್ಟನ್‌ನಲ್ಲಿ ದುಷ್ಕೃತ್ಯ ; ಶುರುವಾಗಿದೆ ತನಿಖೆ


Team Udayavani, Jun 12, 2020, 7:37 AM IST

ಶಿರ ತುಂಡರಿಸಿದ ದುಷ್ಕರ್ಮಿಗಳು : ಅಮೆರಿಕದ ಬೋಸ್ಟನ್‌ನಲ್ಲಿ ದುಷ್ಕೃತ್ಯ ; ಶುರುವಾಗಿದೆ ತನಿಖೆ

ವಾಷಿಂಗ್ಟನ್‌: ಅಮೆರಿಕದ ಮೆಸಾಚ್ಯುಸೆಟ್ಸ್‌ನ ಬೋಸ್ಟನ್‌ ನಗರದ ಹೃದಯ ಭಾಗದಲ್ಲಿರುವ ಕ್ರಿಸ್ಟೊಫರ್‌ ಕೊಲಂಬಸ್‌ನ ಪ್ರತಿಮೆಯ ಶಿರವನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಜಾರ್ಜ್‌ ಫ್ಲಾಯ್ಡ ಹತ್ಯೆ ಹಾಗೂ ವರ್ಣಭೇದ ನೀತಿ ವಿರೋಧಿಸಿ ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿರುವವರು “ಕೊಲಂಬಸ್‌ನ ಸ್ಮರಣಾರ್ಥ ದೇಶಾದ್ಯಂತ ನಿರ್ಮಿಸುವ ಪ್ರತಿಮೆಗಳನ್ನು ತೆರವುಗೊಳಿಸಿ’ ಎಂದು ಕರೆ ಕೊಟ್ಟ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ. ಇದೇ ವೇಳೆ ಮಿಯಾಮಿಯಲ್ಲೂ ಕೊಲಂಬಸ್‌ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ವಾರದ ಹಿಂದೆ ವರ್ಜೀನಿಯಾದಲ್ಲಿದ್ದ ಪ್ರತಿಮೆಯೊಂದನ್ನು ಕೆರೆಗೆ ಹಾಕಲಾಗಿತ್ತು. ಮಂಗಳವಾರ ರಾತ್ರಿ ಘಟನೆ ನಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಆರಂಭಿಸಿದ್ದಾರೆ.

ಸಂಸತ್‌ ಸಮಿತಿ ವಿಚಾರಣೆ: ಒಬ್ಬ ಕಪ್ಪು ವರ್ಣೀಯ ಸಮು ದಾಯದ ವ್ಯಕ್ತಿಯ ಪ್ರಾಣದ ಬೆಲೆ ಎಷ್ಟು? ಕೇವಲ 20 ಡಾಲರ್‌ ಅಲ್ಲವೇ? ಇದು ಪೊಲೀಸರ ದೌರ್ಜನ್ಯಕ್ಕೆ ಬಲಿ ಯಾದ ಜಾರ್ಜ್‌ ಫ್ಲಾಯ್ಡರ ಸಹೋದರ ಫಿಲೋನಿಸ್‌ ಫ್ಲಾಯ್ಡ ಅಮೆರಿಕದ ಕಾಂಗ್ರೆಸ್‌ಗೆ ಕೇಳಿದ ಪ್ರಶ್ನೆ. ಫ್ಲಾಯ್ಡ ಹತ್ಯೆ ಕುರಿತು ಜನಪ್ರತಿನಿಧಿಗಳ ನ್ಯಾಯಾಂಗ ಸಮಿತಿ ಮೊದಲ ವಿಚಾರಣೆ ನಡೆಸಿದ ವೇಳೆ ಸಭಾಂಗಣದಲ್ಲಿ ಹಾಜ ರಿದ್ದ ಫಿಲೋನಿಸ್‌, ನನ್ನ ಅಣ್ಣನದ್ದು ಒಂದು ಹತ್ಯೆ ಮಾತ್ರವಲ್ಲ. ಆತನನ್ನು ಅಕ್ಷರಶಃ ನೇಣಿಗೆ ಹಾಕಲಾಗಿದೆ. ಆತನ ಸಾವು ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಸಮಿತಿ ಸದಸ್ಯರಿಗೆ ತಿಳಿಸಿದರು.

ಬಂಗಾಲದಲ್ಲಿ ಪ್ರತಿಭಟನೆ
ಕೋಲ್ಕತಾ: ಪಶ್ಚಿಮ ಬಂಗಾಲದ ಬುದ್ವಾನ್‌ ಜಿಲ್ಲೆಯಲ್ಲಿ ಕಪ್ಪು ವರ್ಣೀಯರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಶಾಲೆಯೊಂದರ ಪೂರ್ವ ಪ್ರಾಥಮಿಕ ತರಗತಿಯ ಇಂಗ್ಲಿಷ್‌ ಪಠ್ಯ ಪುಸ್ತಕದಲ್ಲಿ “ಯು’ ಫಾರ್‌ ‘ಅಗ್ಲಿ’ ಎಂದು ನಮೂದಿಸಲಾಗಿದೆ. ಅದರ ಪಕ್ಕದಲ್ಲಿ ಕಪ್ಪು ವರ್ಣೀಯ ಸಮುದಾಯದ ವ್ಯಕ್ತಿಯ ಚಿತ್ರ ಮುದ್ರಿಸಿರುವುದಕ್ಕೆ ವಿದ್ಯಾರ್ಥಿಗಳ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಮಕ್ಕಳ ಪಠ್ಯ ಪುಸ್ತಕದಲ್ಲಿ ಅಗ್ಲಿ ಪದದೊಂದಿಗೆ ಕಪ್ಪು ವ್ಯಕ್ತಿಯ ಚಿತ್ರ ಹಾಕಿರುವುದನ್ನು ಕಂಡ ಪೋಷಕರು, ಬುದ್ವಾನ್‌ ಶಾಲೆಯ ಆವರಣದಲ್ಲಿ ಬುಧವಾರ ಪ್ರತಿ ಭಟನೆ ನಡೆಸಿದರು. ಜೊತೆಗೆ ಸಂಪೂರ್ಣ ಪಠ್ಯಪುಸ್ತಕ ವನ್ನೇ ರದ್ದು ಮಾಡಿ, ಬೇರೊಂದು ಪಠ್ಯ ರಚಿಸುವಂತೆ ಆಗ್ರಹಿಸಿದರು. ಮಕ್ಕಳಲ್ಲಿ ವರ್ಣಭೇದ ಬೆಳೆಸುವ ಶಿಕ್ಷಣ ಇಲಾಖೆ ಕ್ರಮವನ್ನು ಖಂಡಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.