ಹಿಂದುಜಾ ಗ್ರೂಪ್ ಅಧ್ಯಕ್ಷ ಎಸ್.ಪಿ. ಹಿಂದುಜಾ ವಿಧಿವಶ

ಚಲನಚಿತ್ರ ವಿತರಕ... ಬೋಫೋರ್ಸ್ ಹಗರಣದಲ್ಲಿ ಹೆಸರಿತ್ತು...

Team Udayavani, May 17, 2023, 9:14 PM IST

1-wsdasd

ಲಂಡನ್ : ಹಿಂದುಜಾ ಗ್ರೂಪ್ ಅಧ್ಯಕ್ಷ ಶ್ರೀಚಂದ್ ಪರ್ಮಾನಂದ ಹಿಂದುಜಾ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಬುಧವಾರ ಲಂಡನ್‌ನಲ್ಲಿ ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1964ರಲ್ಲಿ ಬಾಲಿವುಡ್‌ ಬ್ಲಾಕ್‌ಬಸ್ಟರ್‌ ಚಲನಚಿತ್ರ ‘ಸಂಗಮ್‌’ನ ಅಂತಾರಾಷ್ಟ್ರೀಯ ವಿತರಣಾ ಹಕ್ಕುಗಳೊಂದಿಗೆ ಪ್ರಾರಂಭವಾದ ಅವರ ವ್ಯಾಪಾರ ಯಶಸ್ಸುಗಳು ಅವರನ್ನು ಬ್ರಿಟನ್‌ನ ಅತ್ಯಂತ ಶ್ರೀಮಂತರಲ್ಲಿ ಒಬ್ಬರನ್ನಾಗಿ ಮಾಡಿತು. ಬೋಫೋರ್ಸ್ ಹಗರಣ ಶ್ರೀಚಂದ್ ಪರ್ಮಾನಂದ ಹಿಂದುಜಾ ಅವರನ್ನು ಪ್ರಸಿದ್ಧಿ ಬದಲಿಗೆ ಅಪಖ್ಯಾತಿಯನ್ನು ತಂದು ನೀಡಿತು.

ಬ್ರಿಟಿಷ್ ಇಂಡಿಯಾದ ಕರಾಚಿಯ ವ್ಯಾಪಾರ ಕುಟುಂಬದಲ್ಲಿ ಜನಿಸಿದ ಶ್ರೀಚಂದ್ ಪರ್ಮಾನಂದ ಮತ್ತು ಅವರ ಇಬ್ಬರು ಕಿರಿಯ ಸಹೋದರರು ಸ್ವೀಡಿಷ್ ಬಂದೂಕು ತಯಾರಕ ಎಬಿ ಬೋಫೋರ್ಸ್‌ಗೆ ಭಾರತ ಸರ್ಕಾರದ ಗುತ್ತಿಗೆಯನ್ನು ಪಡೆಯಲು ಸಹಾಯ ಮಾಡಲು ಅಕ್ರಮ ಕಮಿಷನ್‌ಗಳಲ್ಲಿ ಒಟ್ಟು 64 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಮೂವರೂ – ಶ್ರೀಚಂದ್, ಗೋಪಿಚಂದ್ ಮತ್ತು ಪ್ರಕಾಶ್ ಹಿಂದುಜಾ, ಆದಾಗ್ಯೂ 2005 ರಲ್ಲಿ ದೆಹಲಿ ಹೈಕೋರ್ಟ್‌ನಿಂದ ಖುಲಾಸೆಗೊಂಡಿತ್ತು.

ನಾಲ್ವರು ಸಹೋದರರಲ್ಲಿ ಹಿರಿಯ ಮತ್ತು ಹಿಂದುಜಾ ಗ್ರೂಪ್‌ನ ಅಧ್ಯಕ್ಷರಾದ ಎಸ್‌ಪಿ ಹಿಂದುಜಾ ಅವರು ಈ ವರ್ಷದ ಜನವರಿಯಲ್ಲಿ ತಮ್ಮ ಪತ್ನಿ ಮಧು ಅವರನ್ನು ಕಳೆದುಕೊಂಡಿದ್ದರು. ಪುತ್ರಿಯರಾದ ಶಾನು ಮತ್ತು ವಿನೂ ಅವರನ್ನು ಅಗಲಿದ್ದಾರೆ.

1919 ರಲ್ಲಿ ಇರಾನ್‌ಗೆ ತೆರಳುವ ಮೊದಲು ಭಾರತದ ಈಗ ಪಾಕಿಸ್ಥಾನದ ಸಿಂಧ್ ಪ್ರದೇಶದಲ್ಲಿ ಸರಕುಗಳನ್ನು ವ್ಯಾಪಾರ ಮಾಡುತ್ತಿದ್ದ ಪರ್ಮಾನಂದ್ ದೀಪ್‌ಚಂದ್ ಅವರು ಹಿಂದುಜಾ ಸಾಮ್ರಾಜ್ಯವನ್ನು ಪ್ರಾರಂಭಿಸಿದರು. 1964 ರಲ್ಲಿ ಎಸ್‌ಪಿ ಹಿಂದುಜಾ ಅವರು ರಾಜ್ ಕಪೂರ್ ಅಭಿನಯದ ‘ಸಂಗಮ್’ ಚಲನಚಿತ್ರವನ್ನು ಮಧ್ಯಪ್ರಾಚ್ಯ ಮಾರುಕಟ್ಟೆಗಳ ಮೂಲಕ ವಿತರಿಸಿದರು. ಇದು ಅವಲ ಮೊದಲ ಮಿಲಿಯನ್ ಡಾಲರ್ ಗಳಿಸಲು ಸಹಾಯ ಮಾಡಿತು.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.