ಸುಳ್ಳಿನ ಕಂತೆ: ಹಿಂದೂಗಳು ಕ್ರೂರಿಗಳು: ಪಾಕ್‌ ಪಠ್ಯ


Team Udayavani, Aug 5, 2017, 9:20 AM IST

Pak-Text-4-8.jpg

ಇಸ್ಲಾಮಾಬಾದ್‌: ಭಾರತದ ವಿರುದ್ಧ ಸದಾ ದ್ವೇಷಕಾರುವ ಅಂಶಗಳನ್ನೇ ಶಾಲಾಮಕ್ಕಳ ತಲೆಗೆ ಪಠ್ಯದ ಮೂಲಕ ತುರುಕುತ್ತಿರುವ ಪಾಕಿಸ್ಥಾನ ಇದೀಗ, ಹಿಂದೂಗಳನ್ನು ಕೊಲೆಗಡುಕರು ಎಂದು ಕರೆದಿದೆ. ಅಲ್ಲದೇ ದೇಶ ವಿಭಜನೆಯ ಆರೋಪವನ್ನೂ ಹಿಂದೂಗಳ ಮೇಲೆ ಹೊರಿಸಲಾಗಿದೆ.

ದೇಶ ವಿಭಜನೆ ಬಗ್ಗೆ ಭಾರತ ಶಾಲಾ ಪಠ್ಯದಲ್ಲಿ ಒಂದು ರೀತಿ ಇದ್ದರೆ, ಪಾಕಿಸ್ಥಾನದ ಪಠ್ಯ ಸಂಪೂರ್ಣ ಭಿನ್ನ. ಇದು ಭಾರತ ವಿರುದ್ಧ ದ್ವೇಷ ಕಾರುವುದಕ್ಕೆ ಸೀಮಿತವಾಗಿದೆ. ಶಾಲಾ ಮಕ್ಕಳ ಮನಸ್ಸಿನ ಮೇಲೆ ಇದು ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಎರಡೂ ದೇಶಗಳ ಮಧ್ಯೆ ಸಾಮರಸ್ಯ ಮೂಡಿಸುವ ಯತ್ನಕ್ಕೆ ತೀವ್ರ ಹಿನ್ನಡೆಯಾಗುತ್ತದೆ ಅಲ್ಲದೇ ಸೇಡಿನ ಮನೋಭಾವನೆ ಬಿತ್ತುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

70 ವರ್ಷಗಳ ಹಿಂದೆ ದೇಶ ವಿಭಜನೆ ವೇಳೆ ಹಿಂದೂಗಳು ಪಾಕ್‌ನಿಂದ ಭಾರತಕ್ಕೆ, ಭಾರತದಿಂದ ಮುಸ್ಲಿಮರು ಪಾಕ್‌ಗೆ ವಲಸೆ ಹೋಗಿದ್ದಾರೆ. ಇದು ಶತಮಾನದ ಅತಿ ದೊಡ್ಡ ವಲಸೆ ಎಂದು ಗುರುತಿಸಿಕೊಂಡಿದೆ. ಈ ವೇಳೆ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು, ಲೆಕ್ಕವಿಲ್ಲದಷ್ಟು ಸಾವುನೋವುಗಳಾಗಿವೆ. ದೇಶ ವಿಭಜನೆಗೆ ರಾಜಕೀಯ ಕಾರಣವನ್ನು ಬರೆದೇ ಇಲ್ಲ.

ಇತಿಹಾಸವನ್ನು ಸಂಪೂರ್ಣ ತಿರುಚಲಾಗಿದೆ. ಈ ಘಟನೆಯನ್ನು ಪಾಕ್‌ ಪಠ್ಯದಲ್ಲಿ ‘ಹಿಂದೂಗಳು ಮುಸ್ಲಿಮರನ್ನು ಹತ್ಯೆಗೈದರು, ಆಸ್ತಿ ಪಾಸ್ತಿ ನಾಶ ಮಾಡಿದರು, ಭಾರತದಿಂದ ಬಲವಂತವಾಗಿ ಮುಸ್ಲಿಮರನ್ನು ಹೊರದೂಡಿದರು’ ಎಂದು ಬರೆಯಲಾಗಿದೆ. ಅಲ್ಲದೇ ಮುಸ್ಲಿಮರನ್ನು ಹೀನಾಯವಾಗಿ ನೋಡಿದ್ದರಿಂದಲೇ, ನಾವು ಪಾಕ್‌ ಅನ್ನು ರಚಿಸಿದೆವು ಎಂದು ಬರೆಯಲಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.