ಭೂಗ್ರಹದ ಸಮೀಪವೇ ಹಾದು ಹೋಗುತ್ತೆ ಕ್ಷುದ್ರ ಗ್ರಹ


Team Udayavani, Oct 12, 2017, 7:35 AM IST

ksudra.jpg

ಲಂಡನ್‌: ಒಂದು ಮನೆಯಷ್ಟು ದೊಡ್ಡ ಗಾತ್ರದ ಕ್ಷುದ್ರಗ್ರಹವೊಂದು ಈ ವಾರ ಭೂಮಿಯ ಸಮೀಪ  ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಆದರೆ ಇದು ಭೂಮಿಯ ಮೇಲ್ಪದರದಿಂದ ಸಾಕಷ್ಟು ದೂರದಲ್ಲಿ ಹಾದುಹೋಗಲಿರುವುದರಿಂದ ಯಾವುದೇ ಅಪಾಯವಿಲ್ಲ. 2012 ಟಿಸಿ4 ಎಂಬ ಹೆಸರಿನ ಈ ಕ್ಷುದ್ರಗ್ರಹ 44 ಸಾವಿರ ಕಿ.ಮೀ. ದೂರದಲ್ಲಿ ಹಾದುಹೋಗಲಿದೆ. ಇಲ್ಲಿಂದ ಸ್ವಲ್ಪವೇ ದೂರದಲ್ಲಿ ಎಂದರೆ 36 ಸಾವಿರ ಕಿ.ಮೀ. ದೂರದಲ್ಲಿ ಸಾಕಷ್ಟು ಪ್ರಮಾಣದ ಸ್ಯಾಟಲೈಟ್‌ಗಳು ಪರಿಭ್ರಮಿಸುತ್ತಿರುತ್ತವೆ. ಆದರೆ ಸ್ಯಾಟಲೈಟ್‌ಗಳಿಗೂ ಈ ಕ್ಷುದ್ರಗ್ರಹದಿಂದ ಯಾವುದೇ ಅಪಾಯವಿಲ್ಲ ಎಂದು ನಾಸಾದ ವಿಜ್ಞಾನಿ ಮೈಕ್‌ ಕೆಲ್ಲಿ ಹೇಳಿದ್ದಾರೆ. ಕಳೆದ ಎರಡು ತಿಂಗಳಿಂದ ನಾಸಾ ಈ ಕ್ಷುದ್ರಗ್ರಹದ ಅಧ್ಯಯನ ನಡೆಸುತ್ತಿದೆ. ಆಸ್ಟ್ರೇಲಿಯಾ ಭಾಗದಲ್ಲಿ ಇದು ಹಾದುಹೋಗಲಿದೆ ಎನ್ನಲಾಗಿದೆ.

2070ರಲ್ಲಿ ಅಪ್ಪಳಿಸಲಿದೆ ಈ ಕ್ಷುದ್ರಗ್ರಹ: ಈ ಕ್ಷುದ್ರಗ್ರಹವು ಭೂಮಿಯನ್ನಾಗಲೀ ಅಥವಾ ಸ್ಯಾಟಲೈಟ್‌ಗಳನ್ನಾಗಿ ಹಾದು ಹೋಗುವ ಸಾಧ್ಯತೆಯಿಲ್ಲ. ಆದರೆ ಇದು ಇನ್ನೊಮ್ಮೆ 2050ರಲ್ಲಿ ಭೂಮಿಗೆ ಸಮೀಪದಲ್ಲಿ ಹಾದುಹೋಗಲಿದೆ. ಸದ್ಯದ ಅಂಕಿ ಅಂಶದ ಪ್ರಕಾರ ಇದು 2050ರಲ್ಲೂ ಭೂಮಿಗೆ ಅಪ್ಪಳಿಸುವುದಿಲ್ಲ. ಆದರೆ ಮತ್ತೂಂದು ಬಾರಿ, ಅಂದರೆ 2070ರಲ್ಲಿ ಭೂಮಿಯನ್ನು ಹಾದು ಹೋಗುವಾಗ ಅಪ್ಪಳಿಸುವ ಸಾಧ್ಯತೆಯಿದೆ.

ವಿಜ್ಞಾನಿಗಳಿಗೆ ಸವಾಲು: ಟಿಸಿ4 ಕ್ಷುದ್ರಗ್ರಹದ ಬಗ್ಗೆ ಅಧ್ಯಯನ ನಡೆಸುವುದಕ್ಕೆ ವಿಜ್ಞಾನಿಗಳಿಗೆ ಇದು ಸೂಕ್ತ ಕಾಲವಾಗಿದೆ. ವೈಜ್ಞಾನಿಕ ವಿಶ್ಲೇ ಷಣೆಯ ನಿಖರತೆ ಸಾಬೀತುಪಡಿಸಲೂ ಇದು ಪ್ರಮುಖವಾಗಿದೆ. ಅಲ್ಲದೆ ಇದರಿಂದ ಕ್ಷುದ್ರ ಗ್ರಹದ‌ ರಚನೆಗೆ ಕಾರಣವಾದ ಅಂಶವನ್ನು ಕಂಡುಹಿಡಿಯ ಬಹುದಾಗಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.