ಮಂಗಳನ ಕಣಿವೆಯಲ್ಲಿ ಪತ್ತೆ ಆಯಿತು ಜೀವಜಲ


Team Udayavani, Dec 18, 2021, 7:20 AM IST

ಮಂಗಳನ ಕಣಿವೆಯಲ್ಲಿ ಪತ್ತೆ ಆಯಿತು ಜೀವಜಲ

ಲಂಡನ್‌: ಮಂಗಳನ ಅಂಗಳದಲ್ಲಿ ಜೀವಜಲವಿದೆಯೇ ಎಂಬ ಬಗ್ಗೆ ಸಂಶೋಧನೆಗಳು ಮುಂದುವರಿದಿರುವಂತೆಯೇ, ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಮತ್ತು ರಷ್ಯಾ ಬಾಹ್ಯಾಕಾಶ ಸಂಸ್ಥೆಯ ದಿ ಎಕ್ಸೋ ಮಾರ್ಸ್‌ ಟ್ರೇಸ್‌ ಗ್ಯಾಸ್‌ ಆರ್ಬಿಟರ್‌ ಮಂಗಳ ಗ್ರಹದ ಆಳಕಣಿವೆಯೊಂದರಲ್ಲಿ ಸಾಕಷ್ಟು ಪ್ರಮಾಣದ ನೀರಿರುವುದನ್ನು ಪತ್ತೆಹಚ್ಚಿದೆ.

ಗ್ರಹದ ಮಣ್ಣಿನಲ್ಲಿರುವ ಜಲಜನಕದ ಬಗ್ಗೆ ಅಧ್ಯಯನ ನಡೆಸುತ್ತಿರುವ ಆರ್ಬಿಟರ್‌ನ “ಫ್ರೆಂಡ್‌’ ಎಂಬ ಸಾಧನವೇ ಮಂಗಳನ ಮೇಲ್ಮೈ ಯ ತಳಭಾಗದಲ್ಲಿ ಜಿನುಗುತ್ತಿದ್ದ ನೀರನ್ನು ಪತ್ತೆಹಚ್ಚಿದೆ. ನೀರು ತುಂಬಿರುವಂಥ ಪ್ರದೇಶವು ನೆದರ್ಲೆಂಡ್‌ನ‌ಷ್ಟು ಗಾತ್ರವನ್ನು ಹೊಂದಿದೆ.

ಮಂಗಳ ಗ್ರಹದ ಧ್ರುವೀಯ ಪ್ರದೇಶದಲ್ಲಿ ನೀರು ಕಂಡುಬಂದರೂ ಮೇಲ್ಮೈ ಪ್ರದೇಶದಲ್ಲಿ ಅದು ಗೋಚರಿಸಿಲ್ಲ ಎಂದು ಐರೋಪ್ಯ ಏಜೆನ್ಸಿ ತಿಳಿಸಿದೆ.

ಈ ಹಿಂದೆಯೂ ಮಂಗಳನ ಮೇಲ್ಮೈಯಲ್ಲಿ  ಮಂಜುಗಡ್ಡೆಯ ರೂಪದಲ್ಲಿ, ಖನಿಜ ಅಥವಾ ಮಣ್ಣಿನಲ್ಲಿ ಸೇರಿರುವ ರೂಪದಲ್ಲಿ ನೀರು ಪತ್ತೆಯಾಗಿತ್ತು.

ಇದನ್ನೂ ಓದಿ:ಸಾಫ್ಟ್ ವೇರ್‌ ಕ್ಷೇತ್ರದ ದಿಗ್ಗಜ ಕಂಪನಿ ವೀಮ್‌ ಸಾಫ್ಟ್ ವೇರ್‌ ಗೆ ಭಾರತೀಯ ಸಿಇಒ

ಆದರೆ ಈಗ ಗ್ರಹದ ಆಳದ ಧೂಳಿನ ಪದರದ ಕೆಳಭಾಗದಲ್ಲಿ “ನೀರಿನ ಓಯಸಿಸ್‌’ಗಳನ್ನು ಪತ್ತೆಹಚ್ಚಲಾಗಿದೆ ಎಂದೂ ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.